ಪತ್ನಿ ಯ ಕಣ್ಣು ಹಾಗೂ ಕೆನ್ನೆಗೆ ಕಚ್ಚಿ ಮಾಂಸ ತೆಗೆದ ಪತಿ, ಮಗಳಿಗೂ ದೊಣ್ಣೆಯಿಂದ ಹಲ್ಲೆ

Tuesday, December 19th, 2023
ಪತ್ನಿ ಯ ಕಣ್ಣು ಹಾಗೂ ಕೆನ್ನೆಗೆ ಕಚ್ಚಿ ಮಾಂಸ ತೆಗೆದ ಪತಿ, ಮಗಳಿಗೂ ದೊಣ್ಣೆಯಿಂದ ಹಲ್ಲೆ

ಮಂಗಳೂರು : ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಶಿಶಿಲ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಸೋಮವಾರ ತಡರಾತ್ರಿ ಕಂಠಪೂರ್ತಿ ಕುಡಿದು ಬಂದಿರುವ ಸುರೇಶ್ ಗೌಡ, ಪತ್ನಿ ಜೊತೆ ಜಗಳ ತೆಗೆದಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ತಾರಕಕ್ಕೇರಿ ಸುರೇಶ್ ಗೌಡನು ತನ್ನ ಪತ್ನಿಯ […]

ಹೆಂಡತಿಯನ್ನು ತವರುಮನೆಗೆ ಬಿಟ್ಟು, ನಾದಿನಿಯನ್ನು ಕರೆದುಕೊಂಡು ಹೋದ ಪತಿ

Saturday, July 10th, 2021
Muslim Couple

ಬೆಳ್ತಂಗಡಿ:  ವ್ಯಕ್ತಿಯೊಬ್ಬ, ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು, ಆಕೆಯ ಸಹೋದರಿಯನ್ನು ಕರೆದುಕೊಂಡು ಹೋಗಿದ್ದಾನೆ. ಈ ಸಂಬಂಧ ಮಹಿಳೆಯ ತಂದೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಾಲ್ಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಸಮೀಪದ ನಿವಾಸಿ ಮುಹಮ್ಮದ್ ಅವರ ಪುತ್ರಿಯನ್ನು ಮುಸ್ತಫಾ ಎಂಬ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು. ಪತಿ–ಪತ್ನಿಯ ನಡುವೆ ಮನಸ್ತಾಪ ಉಂಟಾಗಿ, ಪತ್ನಿ ತವರು ಮನೆಗೆ ಬಂದು ಉಳಿದಿದ್ದಳು. ಗುರುವಾರ ತಾಯಿಯೊಂದಿಗೆ ಮಾವನ ಮನೆಗೆ ಬಂದ ಮುಸ್ತಫಾ, ನಾದಿನಿಯನ್ನು ಕರೆದುಕೊಂಡು ಹೋಗಿದ್ದು, ಕಿರಿಯ ಪುತ್ರಿ ಮನೆಗೆ ಬಂದಿಲ್ಲವೆಂದು ತಂದೆ […]

ಶೀಲ ಶಂಕಿಸಿ ಪತ್ನಿಯನ್ನೇ ಕೊಲೆ ಮಾಡಿದ ಪತಿ

Tuesday, June 22nd, 2021
hulimavu

ಬೆಂಗಳೂರು : ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಆಶಾ ಎಂದು ಗುರುತಿಸಲಾದೆ. ಮಣಿ ತನ್ನ ಪತ್ನಿಯನ್ನು ಕೊಂದ ಪತಿರಾಯ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಅದೇ ರೀತಿ ಸೋಮವಾರ  ರಾತ್ರಿಯೂ ಪತಿ, ಪತ್ನಿ ನಡುವೆ ಗಲಾಟೆಯಾಗಿದೆ. ಮಣಿ ಇತ್ತೀಚೆಗೆ ವಿಪರೀತ ಮದ್ಯ ಕುಡಿಯಲು ಆರಂಭಿಸಿದ್ದ. ಹೀಗಾಗಿ ಪತ್ನಿಯ ಶೀಲದ […]

ಪತ್ನಿಯಿಂದ ಕಿರುಕುಳ ಕೊಲೆಯತ್ನ ದೂರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ನಾಪತ್ತೆ

Sunday, January 24th, 2021
GT Dinesh Kumar

ಮಂಗಳೂರು :  ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಆಯುಕ್ತ ಜಿ.ಟಿ. ದಿನೇಶ್ ಕುಮಾರ್ (38) ಅವರ ವಿರುದ್ಧ ಪತ್ನಿ ಕಿರುಕುಳ ನೀಡಿದ ಹಾಗೂ ಕೊಲೆಯತ್ನ ದೂರು ನೀಡಿದ್ದಾರೆ. ದಿನೇಶ್ ಕುಮಾರ್ ಮೂಡ ಆಯುಕ್ತರಾಗಿ ತಿಂಗಳ ಹಿಂದೆಯಷ್ಟೇ ನೇಮಕಗೊಂಡಿದ್ದರು. ಮಂಗಳೂರಿನ ಉರ್ವ ಮಾರ್ಕೆಟ್ ಬಳಿಯ ಅಗ್ರಜ ವಿವಾಂಟ ಫ್ಲಾಟ್‌ನಲ್ಲಿ ಇವರು ವಾಸವಿದ್ದರು. ಪತ್ನಿ ಬೆಂಗಳೂರಿನಲ್ಲಿ ಇದ್ದುದರಿಂದ ಇವರು ಒಬ್ಬರೇ ಇಲ್ಲಿ ವಾಸವಿದ್ದರು ಎಂದು ಹೇಳಲಾಗಿದೆ. ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ದೀಪ್ತಿ ಅವರು ಕೊಲೆಯತ್ನ ಹಾಗೂ ವರದಕ್ಷಿಣೆ ಕಿರುಕುಳ ದೂರು […]

ಸರಕಾರಿ ಹೊದಿಕೆಗಳನ್ನು ಕದ್ದೊಯ್ದು ಮಹಿಳೆಯೊಂದಿಗೆ ಅಕ್ರಮ ಸಂಬಂಧ, ಪತ್ನಿಯಿಂದ ದೂರು

Tuesday, September 15th, 2020
Koragappa poojary

ಮಂಗಳೂರು: ಸರಕಾರಿ ಹಾಸ್ಟೆಲ್ನಲ್ಲಿ ನೌಕರನಾಗಿರುವ ಪತಿಯ ಮೇಲೆ ಆತನ ಪತ್ನಿಯೇ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಮೂಲ್ಕಿ ಪೋಲಿಸ್ ಠಾಣೆಯಲ್ಲಿ ನಡೆದಿದೆ . ಪಡು ಪಣಂಬೂರು ಗ್ರಾಮದ ನಿವಾಸಿ ಸರಕಾರಿ ಹಾಸ್ಟೆಲ್ನಲ್ಲಿ ಅಡುಗೆ ಕೆಲಸದಲ್ಲಿರುವ ಕೊರಗಪ್ಪ ಪೂಜಾರಿಯ ಅಕ್ರಮ ಸಂಬಂಧದ ಬಗ್ಗೆ ಪತ್ನಿ ತೇಜಾಕ್ಷಿ ಎಂಬುವರು ದೂರು ದಾಖಲಿಸಿದ್ದಾರೆ. ಮುಲ್ಕಿಯಲ್ಲಿರುವ ಸರ್ಕಾರಿ ಹಾಸ್ಟೆಲ್ನಲ್ಲಿ ನೌಕರನಾಗಿರುವ ಈತ, ಸರ್ಕಾರ ಹಾಸ್ಟೆಲ್ ಮಕ್ಕಳಿಗೆ ನೀಡಿರುವ ಹೊದಿಕೆಗಳನ್ನು ಕದ್ದೊಯ್ದು ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ನೀಡಿದ್ದಾನೆ. ಕೆಲವನ್ನು ಮಾರಾಟ ಮಾಡಿದ್ದು, ಮನೆಗೂ ತಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ ಆತನ‌ ವಿರುದ್ಧ […]

ಪತ್ನಿ ಮತ್ತು ತಾಯಿಯನ್ನು ಕೊಂದ ಶಾಟ್‌ಪುಟ್‌ ಆಟಗಾರ

Wednesday, August 26th, 2020
iqbal Singh

ವಾಷ್ಟಿಂಗ್ಟನ್‌: ನ್ಯೂಟೌನ್‌ ಸ್ಕ್ವೇರ್‌ನ ರಾಕ್‌ವುಡ್‌ ರಸ್ತೆಯಲ್ಲಿ ಶಾಟ್‌ಪುಟ್‌ ಆಟಗಾರ ಇಕ್ಬಾಲ್‌ ಸಿಂಗ್ ಎಂಬಾತ ತಮ್ಮ ಪತ್ನಿ ಮತ್ತು ತಾಯಿಯನ್ನು ಕೊಂದು ಪೊಲೀಸರಿಗೆ ಶರಣಾಗಿದ್ದಾರೆ. 62 ವರ್ಷದ ಇಕ್ಬಾಲ್‌ ಸಿಂಗ್‌ ಬೊಪರಾಯ್‌  ಪ್ರಸ್ತುತ ಅಮೆರಿಕ ನಿವಾಸಿ. ಪೆನ್ಸಿಲ್ವೇನಿಯದ ಡೆಲಾವೇರ್‌ ಕೌಂಟಿಯ, ನ್ಯೂಟೌನ್‌ ಸ್ಕ್ವೇರ್‌ನಲ್ಲಿ ರವಿವಾರ ಬೆಳಗ್ಗೆ ಘಟನೆ ನಡೆದಿದೆ. 1983ರ ಕುವೈಟ್‌ ಏಶ್ಯನ್‌ ಆ್ಯತ್ಲೆಟಿಕ್ಸ್‌ ಚಾಂಪಿ ಯನ್‌ಶಿಪ್‌ನ ಶಾಟ್‌ಪುಟ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಇಕ್ಬಾಲ್‌ ಸಿಂಗ್‌ ಬೊಪರಾಯ್‌ ಈಗ ಕೊಲೆ ಗಾರ!. ಆದರೆ ಕಾರಣವೇನೆಂದು ತಿಳಿದುಬಂದಿಲ್ಲ. ನ್ಯೂಟೌನ್‌ ಸ್ಕ್ವೇರ್‌ನ ರಾಕ್‌ವುಡ್‌ ರಸ್ತೆಯಲ್ಲಿರುವ ಆ ಮನೆಯ ಮೊದಲನೇ […]

ವಾಟಾಳ್ ನಾಗರಾಜ್ ಪತ್ನಿ ಜ್ಞಾನಾಂಬಿಕೆ ನಿಧನ

Wednesday, August 5th, 2020
jnanabike

ಬೆಂಗಳೂರು : ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಪತ್ನಿ ಜ್ಞಾನಾಂಬಿಕೆ (60) ಮಂಗಳವಾರ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ ಅವರು ಮಂಗಳವಾರ ಸಂಜೆ 7:30ಕ್ಕೆ ಶೇಷಾದ್ರಿ ಪುರಂನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ವಾಟಾಳ್ ನಾಗರಾಜ್ ರವರ ಸ್ವಗೃಹ ಡಾಲರ್ಸ್ ಕಾಲನಿಯ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಬುಧವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸ್ವಗ್ರಾಮದಲ್ಲಿ ವಿಧಿ ವಿಧಾನ ನೆರವೇರಿಸಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬಸ್ಥರು ಮಾಹಿತಿ […]

ಮುನಿಸಿಕೊಂಡಿರುವ ಪತ್ನಿ ಪುನಃ ನಿಮ್ಮ ಜೀವನ ಪ್ರವೇಶಿಸಲು ಹೀಗೆ ಮಾಡಿ

Friday, June 5th, 2020
Husband-wife

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ನಿಮ್ಮ ಪತ್ನಿಯು ಯಾವುದೋ ಕಾರಣಕ್ಕಾಗಿ ಮುನಿಸಿಕೊಂಡು ತವರುಮನೆ ಸೇರಿರಬಹುದು, ಅಥವಾ ನಿಮ್ಮಿಂದ ದೂರ ವಾಸಿಸುತ್ತಿರ ಬಹುದು. ಇಲ್ಲಿ ಅನ್ಯರ ಹಿತಾಸಕ್ತಿ ಕೈವಾಡ ದೋಷಗಳಿಂದ ಇಂತಹ ಕರ್ಮ ನಿಮಗೆ ದಯಪಾಲಿಸುತ್ತದೆ. ನಿಮ್ಮ ಪತ್ನಿ ನಿಮ್ಮ ಮಾತು ಕೇಳಿ ಸಹಜಸ್ಥಿತಿಗೆ ಬಂದು ನಿಮ್ಮ ಜೀವನದಲ್ಲಿ ಅವಿಭಾಜ್ಯ ಅಂಗವಾಗಿ ಜೀವನ ನಡೆಸುವ ಕನಸುಗಳು ಕಾಣುತ್ತಿರುತ್ತೀರಿ. ಇದಕ್ಕಾಗಿ ಹಿರಿಯರ ಜೊತೆ […]

ಪತ್ನಿಯ ಪ್ರೇಮಕ್ಕಾಗಿ ನೀವು ಪರಿತಪಿಸುತ್ತಿದ್ದರೆ ಸರಳ ಪರಿಹಾರ ಆಚರಿಸಿ.

Monday, March 16th, 2020
vibhoti

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಪತ್ನಿಯ ಪ್ರೇಮಕ್ಕಾಗಿ ಪತಿಯು ಹಂಬಲಿಸುತ್ತಿರುತ್ತಾರೆ, ದುಡಿದು ಬರುವ ಹಾಗೂ ಅನೇಕ ರೀತಿಯಾದಂತಹ ಕಷ್ಟಗಳನ್ನು ಎದುರಿಸಿ ಕುಟುಂಬ ಮನೆಗಾಗಿ ಶ್ರಮ ಪಡುವರು. ಆದರೆ ಮನೆಗೆ ಕಾಲಿಟ್ಟ ತಕ್ಷಣವೇ ನೆಮ್ಮದಿ, ಮನಶಾಂತಿ ಇಲ್ಲದೆ ಕಲಹದ ವಾತಾವರಣ ಎದುರಾದರೆ ಎಂತಹ ಸ್ಥಿತಿ ಆಗಿರಬಾರದು ನಿಮ್ಮದು. ಪತಿಯನ್ನು ಪ್ರೇಮದಿಂದ ಕಾಣಿ, ಒಳ್ಳೆಯ ಮಾತುಗಳಿಂದ ವಿಚಾರಿಸಿಕೊಳ್ಳುವುದು ಹಾಗೂ ಪತ್ನಿಯ ಮನಸ್ಸು ಸಂತೋಷವಾಗಿದ್ದಾಗ ಮಾತ್ರವೇ ಏನೇ ಕೆಲಸದಲ್ಲಿ ಒಂದು ನಿರೀಕ್ಷಿತ ಗೆಲುವು ಹಾಗೂ ನೆಮ್ಮದಿ, […]