ಪದವಿನಂಗಡಿಯಲ್ಲಿ ಶಿವಾಜಿ ಮೂರ್ತಿ ಸ್ಥಾಪಿಸಲು ಕಟ್ಟಲಾಗಿದ್ದ ಕಟ್ಟೆ ತೆರವುಗೊಳಿಸಿದ ಪೊಲೀಸರು

Monday, December 7th, 2020
Shivaji

ಮಂಗಳೂರು :  ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದ ಹೊರವಲಯದ ಪದವಿನಂಗಡಿ ಬಳಿ ಅಶ್ವತ್ಥಮರದ ಕಟ್ಟೆ ಎದುರುಗಡೆ ಶಿವಾಜಿ ಮೂರ್ತಿ ಇರಿಸಲು ಸಿದ್ಧತೆಗಳನ್ನು ನಡೆಸಿದ್ದರು, ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕಾಗಮಿಸಿ ಮೂರ್ತಿ ಸ್ಥಾಪಿಸಲು ಕಟ್ಟಲಾಗಿದ್ದ ಕಟ್ಟೆಯನ್ನು ತೆರವುಗೊಳಿಸಿದ್ದಾರೆ. ಪದವಿನಂಗಡಿ ಅಶ್ವತ್ಥಕಟ್ಟೆಯ ಎದುರಿನ ಜಾಗದಲ್ಲಿ ಶಿವಾಜಿ ಮೂರ್ತಿ ಇರಿಸಲು ಹಿಂಜಾವೇ ಕಾರ್ಯಕರ್ತರು ಶನಿವಾರ ರಾತ್ರಿ ಕಟ್ಟೆಯೊಂದನ್ನು ಕಟ್ಟಿ ಕೆಲಸ ಆರಂಭಿಸಲು ಮುಂದಾದಾಗ ಇನ್ನೊಂದು ಗುಂಪಿನಿಂದ ವಿರೋಧ ವ್ಯಕ್ತವಾಯಿತು. ಈ ವಿಚಾರ ಪೊಲೀಸರಿಗೆ ಗೊತ್ತಾಯಿತು. ರವಿವಾರ ಸ್ಥಳಕ್ಕೆ ಆಗಮಿಸಿದ […]

ಪದವಿನಂಗಡಿ : ಕಾರು ಅಪಘಾತ ಅಪಾಯದಿಂದ ಪಾರಾದ ತುಳು ಅಕಾಡೆಮಿ ಅಧ್ಯಕ್ಷ ಉಮಾನಾಥ ಕೋಟ್ಯಾನ್‌

Tuesday, March 19th, 2013
Umesh Kotian injured in car mishap

ಮಂಗಳೂರು : ಸೋಮವಾರ ಮಧ್ಯಾಹ್ನ ಪದವಿನಂಗಡಿ ಬಳಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮಾನಾಥ ಕೋಟ್ಯಾನ್‌  ರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಏರ್ ಕಾರ್ಗೋ ಸೇವೆಯ ಉದ್ಘಾಟನ ಸಮಾರಂಭಕ್ಕೆಅಕಾಡಮಿಯ ಕಾರಿನಲ್ಲಿ  ತೆರಳುತ್ತಿದ್ದ ವೇಳೆ ಪದವಿನಂಗಡಿಯಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದಿದ ಪರಿಣಾಮ ಕಾರು  ಡಿವೈಡರ್‌ನ ಮೇಲೇರಿ, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು , ಕೋಟ್ಯಾನ್‌ ರು  ಸಣ್ಣಪುಟ್ಟ ಗಾಯಗಳೊಂದಿಗೆ […]