ಪ್ರಧಾನ ಮಂತ್ರಿ ಮೋದಿ ಹುಟ್ಟು ಹಬ್ಬದ ದಿನ ಪೊಕೋಡಾ ತಯಾರಿಸಿ ಮಾರಾಟ ಮಾಡಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು

Friday, September 17th, 2021
Youth Congress

ಮಂಗಳೂರು  :   ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ ಘಟಕದ ವತಿಯಿಂದ  ಮಂಗಳೂರಿನ ಕ್ಲಾಕ್ ಟವರ್ ವೃತ್ತದಲ್ಲಿ ಪ್ರಧಾನ ಮಂತ್ರಿ ಮೋದಿ ಹುಟ್ಟು ಹಬ್ಬವನ್ನು ಪೊಕೋಡಾ ತಯಾರಿಸಿ ಮಾರಾಟ ಮಾಡಿ ಪ್ರತಿಭಟಿಸಿಸುವ ಮೂಲಕ ಆಚರಿಸಿದರು. ವಿದ್ಯಾವಂತರೆಲ್ಲ ರಸ್ತೆ ಬದಿಯಲ್ಲಿ ಪಕೋಡ ಮಾರಿ ನಿರುದ್ಯೋಗ ನಿವಾರಣೆ ಆಗಲಿ ಎಂದು ಪ್ರತಿಭಟನೆ ನಡೆಸಿದ್ದಾರೆ. ನರೇಂದ್ರ ಮೋದಿ ಸರಕಾರದ ಕಾಲದಲ್ಲಿ ಹೆಚ್ಚಿದ ನಿರುದ್ಯೋಗ ಮತ್ತು ಬೆಲೆಯೇರಿಕೆಯಾಗಿದೆ  ಎಂದು ಅವರು ಧಿಕ್ಕಾರ ಘೋಷಣೆ ಕೂಗಿದರು. ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, […]