ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ ನೂತನ ಸಮಿತಿಯ ಪದಗ್ರಹಣ

Friday, December 24th, 2021
jaya Sri Krishna

ಮುಂಬಯಿ : ಕಳೆದ ಎರಡು ದಶಕಗಳಿಂದ ಮಹಾನಗರದಲ್ಲಿ ಕ್ರೀಯಾಶೀಲವಾಗಿರುವ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ ಯ ನೂತನ ಸಮಿತಿಯ ಪದಗ್ರಹಣ ಸಮಾರಂಭವು ಡಿ. 21ರಂದು ಸಂಜೆ ಕುರ್ಲಾದ ಬಂಟರ ಸಂಘ ಮುಂಬಯಿಯ ಅನೆಕ್ಸ್ ಸಭಾಂಗಣದಲ್ಲಿ ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿಯ ಸಂಸ್ಥಾಪಕ ತೊನ್ಸೆ ಜಯಕೃಷ್ಣ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾದ ಎಲ್. ವಿ. ಅಮೀನ್ ಅವರು ಮಾತನಾಡುತ್ತಾ ಉಡುಪಿ ಹಾಗೂ ಮಂಗಳೂರು ಪ್ರದೇಶಗಳು ಮೊದಲಿಗಿಂತಲೂ […]

ಸಮಯ ಪ್ರಜ್ಞೆಯಿಂದ ಪ್ರಾದೇಶಿಕ ಸಮಿತಿಗಳ ಕಾರ್ಯಕ್ರಮಗಳು ನಡೆಯಲಿ – ಚಂದ್ರಹಾಸ ಕೆ. ಶೆಟ್ಟಿ

Thursday, March 11th, 2021
Munmbai bunts Sangha

ಮುಂಬಯಿ : ಪ್ರಾದೇಶಿಕ ಸಮಿತಿಗಳ ಉದ್ದೇಶ ಆ ಪ್ರದೇಶದ ಸಮಾಜ ಬಾಂಧವರಿಗೆ ಸಂಘದ ಸೌಲಭ್ಯಗಳು ಯೋಜನೆಗಳು ಅವರ ಮನೆ ಬಾಗಿಲಿಗೆ ತಲಪುವಂತಾಗಲು. ಪ್ರತಿಯೊಬ್ಬರಿಗೂ ಸಮಯದ ಮಹತ್ವವಿದೆ. ಪ್ರಾದೇಶಿಕ ಸಮಿತಿಗಳ ಕಾರ್ಯಕ್ರಮಗಳು ಅರ್ಥಪೂರ್ಣವಾಗಬೇಕಾದರೆ ಅಂತಹ ಕಾರ್ಯಕ್ರಮಗಳ ಸಮಯದ ಚೌಕಟ್ಟಿನೊಳಗಿರಬೇಕು ಎಂದು ಬಂಟರ ಸಂಘ ಮುಂಬಯಿ ಅಧ್ಯಕ್ಷರಾದ ಚಂದ್ರಹಾಸ ಕೆ. ಶೆಟ್ಟಿ ಯವರು ಅಭಿಪ್ರಾಯಪಟ್ಟರು. ಮಾ. 9 ರಂದು ಕೃಷ್ಣ ಪೇಲೇಸ್ ಹೋಟೇಲಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ಜರಗಿದ ಬಂಟರ ಸಂಘ ಮುಂಬಯಿಯ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಪದ ಹಸ್ತಾಂತರ […]