ಬಡವರ್ಗಕ್ಕೆ ಆರ್ಥಿಕ ನೆರವು ನೀಡುವ ಮುಂಚೂಣಿ ಸಂಘಟನೆ ಬಿರುವೆರ್ ಕುಡ್ಲ

Tuesday, December 1st, 2020
ಬಡವರ್ಗಕ್ಕೆ ಆರ್ಥಿಕ ನೆರವು ನೀಡುವ ಮುಂಚೂಣಿ ಸಂಘಟನೆ ಬಿರುವೆರ್ ಕುಡ್ಲ

ಮಂಗಳೂರು : ಕಳೆದ ಆರು ವರ್ಷಗಳಲ್ಲಿ ಜಾತಿ ಬೇದವಿಲ್ಲದೆ ನೂರಾರು ಕುಟುಂಬಗಳಿಗೆ 1.80 ಕೋಟಿಗೂ ಮಿಕ್ಕಿ ಆರ್ಥಿಕ  ನೆರವು ನೀಡುವ ಮೂಲಕ ಅಲ್ಪಾವಧಿಯಲ್ಲಿ ಫ್ರೆಂಡ್ಸ್ ಬಳ್ಳಾಲ್ಬಾಗ್ ಬಿರುವೆರ್ ಕುಡ್ಲ ಸಂಘಟನೆ ಮುಂಚೂಣಿಯಲ್ಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರಿನಲ್ಲಿ ಸಂಘಟನೆ ವತಿಯಿಂದ ಮೂರು ಕುಟುಂಬಗಳಿಗೆ ಆರ್ಥಿಕ  ನೆರವು ವಿತರಿಸಿ ಮಾತನಾಡಿದರು. ಶಾಸಕ ಡಾ.ಭರತ್ ಶೆಟ್ಟಿ ವೈ ಮಾತನಾಡಿ, ಅನಾರೋಗ್ಯ ಪೀಡಿತರಿಗೆ, ಮಕ್ಕಳ ಶಿಕ್ಷಣಕ್ಕಾಗಿ, ಅಂಗವಿಕಲರಿಗೆ ಸಲಕರಣೆ ಸಹಿತ ಹಲವು ಸೌಲಭ್ಯವನ್ನು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸಹಿತ ಎಲ್ಲಾ […]