ಬಿಎಸ್ವೈ- ಜನಾರ್ದನ ರೆಡ್ಡಿ ನಡುವಿನ ಬಾಂಧವ್ಯ ವೃದ್ಧಿಗೆ ಶ್ರೀರಾಮುಲು ಯತ್ನ
Wednesday, April 4th, 2018ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಇಂದು ಸಂಸದ ಶ್ರೀರಾಮುಲು ವಿಶೇಷ ಮಾತುಕತೆ ನಡೆಸುವ ಸಾಧ್ಯತೆ ಇದೆ. ಜನಾರ್ದನ ರೆಡ್ಡಿ ರಾಜಕೀಯ ಮರುಪ್ರವೇಶದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲೇ ಬೇಕಿರುವ ಸಂದರ್ಭದಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಬಿಜೆಪಿಗೂ, ಜನಾರ್ದನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಡಿರುವ ಮಾತಿನ ಕುರಿತು ಕೂಡ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಭೆ ಎಲ್ಲಿ, ಯಾವ ಸಮಯಕ್ಕೆ ನಡೆಯಲಿದೆ ಎನ್ನುವ ಮಾಹಿತಿ […]