ಬಿಜೈನ ಸರ್ಕಾರಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ರಾಮ್‍ಸೇನಾದ ನೇತೃತ್ವದಲ್ಲಿ ಪ್ರತಿಭಟನೆ

Tuesday, November 5th, 2013
ram-sene

ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ದೂರದ ಊರಿನಲ್ಲಿದ್ದ ಮಂಗಳೂರಿಗರು ಊರಿಗೆ ಬಂದಿದ್ದರು. ನಿನ್ನೆ ರಜಾ ಅವಧಿ ಮುಕ್ತಾಯಗೊಂಡ ಹಿನ್ನೆ ಲೆಯಲ್ಲಿ ಬೆಂಗಳೂರು ಸೇರಿದಂತೆ ಇತರೆ ಊರಿಗೆ ತೆರಳಲು ಬಿಜೈನ ಕೆಎಸ್ ಆರ್‍ಟಿಸಿ ಬಸ್‍ ನಿಲ್ದಾಣಕ್ಕೆ ಬಂದಿದ್ದಾರೆ. ಈ ವೇಳೆ ಬಸ್ಸುಗಳ ಸಂಖ್ಯೆ ಕಡಿಮೆಯಿದ್ದ ಕಾರಣ ನಿಲ್ದಾಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಹೀಗಾಗಿ ಪ್ರಯಾಣಿಕರು ಹೆಚ್ಚುವರಿ ಬಸ್‍ಗಳನ್ನು ಹಾಕುವಂತೆ ಕೆಎಸ್ ಆರ್‍ಟಿಸಿ ಅಧಿಕಾರಿಗಳನ್ನು ಒತ್ತಾಯಿಸಿದಾಗ ಕೆಎಸ್‍ಆರ್‍ಟಿಸಿ ಅಧಿಕಾರಿಗಳು ಹೆಚ್ಚುವರಿ ಹಣ ಕೇಳಿದ ಪ್ರಸಂಗ ನಡೆದಿದ್ದು, […]

ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಷ್ಟ್ರಪತಿಗೆ ಮನವಿ ಸಲ್ಲಿಸುವ ನಿರ್ಧರ

Saturday, October 26th, 2013
belthangady

ಮಂಗಳೂರು : ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು  ಸಿಬಿಐ ಅಧಿಕಾರಿಗಳಿಗೆ ವಹಿಸಬೇಕೆಂದು ಆಗ್ರಹಿಸಿ ಬೆಳ್ತಂಗಡಿಯಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಸಭೆ  ನಡೆಯಿತು. ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಮುಂದಾಳತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಷ್ಟ್ರಪತಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು. ಬೆಳಿಗ್ಗೆಯಿಂದಲೇ ಸಾವಿರಾರು ನಾಗರಿಕರು ಪ್ರತಿಭಟನೆಗೆ ಆಗಮಿ ಸಿದ್ದರು. ತಾಲೂಕಿನ ಎಲ್ಲೆಡೆ ಜನರು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಮುಚ್ಚಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸೌಜನ್ಯ ಪ್ರಕರಣದಲ್ಲಿ ಪೊಲೀಸ್ […]