ಕಾಂಗ್ರೆಸ್ ಪಕ್ಷ ‘ಐಸಿಯು’ನಲ್ಲಿದೆ -:ಸದಾನಂದ ಗೌಡ

Tuesday, April 13th, 2021
sadananda Gowda

ಬಸವಕಲ್ಯಾಣ : ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಜಯಸಾದಿಸಲಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಇಂದು ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರಕ್ಕೆ ನಡೆದಿರುವ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶರಣು ಸಲಗಾರ ಅವರ ಪರವಾಗಿ ರಾಜ್ಯ ಬಿಜೆಪಿ ಪ್ರಭಾರಿ ಅರುಣ ಸಿಂಗ್ ಹಾಗೂ ಪಕ್ಷದ ಹಿರಿಯ ಮುಖಂಡರು ಹಾಗೂ ಸಚಿವರೊಂದಿಗೆ ನಗರದಲ್ಲಿ ಮತಯಾಚನೆ […]