ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ : ಕ್ಯಾಪ್ಟನ್ ಬ್ರಿಜೇಶ್ ಚೌಟ

Thursday, February 1st, 2024
Brijesh-chowta

ಮಂಗಳೂರು : ಸನ್ಮಾನ್ಯ ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಮನ್‌ರವರು ಮಂಡಿಸಿದ ದೂರದೃಷ್ಟಿಯ, ಪ್ರಗತಿಶೀಲ ಮತ್ತು ವಿತ್ತೀಯ ಶಿಸ್ತಿನ ಮಧ್ಯಂತರ ಬಜೆಟ್ 2024ನ್ನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ . ವಿಕಸಿತ ಭಾರತದ 4 ಸ್ತಂಭಗಳಾದ ಯುವಜನತೆ, ಬಡವರು, ಮಹಿಳೆಯರು ಮತ್ತು ರೈತರನ್ನು ಸಶಕ್ತಗೊಳಿಸುವ ಮೂಲಕ 2047ರ […]

ಭಾರತದಲ್ಲಿ ಮಹಿಳೆಗೆ ದೇವತೆಯ ಸ್ಥಾನ: ನಳಿನ್ ಕುಮಾರ್ ಕಟೀಲ್

Tuesday, March 8th, 2022
Women's Day

ಮಂಗಳೂರು : ಮಹಿಳೆಗೆ ದೇವತೆಯ ಸ್ಥಾನ ನೀಡಿರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ, ಹೆಣ್ಣನ್ನು ಮಾತೃ ಸ್ವರೂಪಿಯಾಗಿ ಕಾಣುವ ಈ ದೇಶದಲ್ಲಿ ಅವಳಿಗೆ ಸ್ವಾತಂತ್ರ್ಯದೊಂದಿಗೆ ಸಮಾನತೆಗೂ ಹೆಚ್ಚಿನ ಗೌರವವನ್ನು ನೀಡಲಾಗಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಅಭಿಪ್ರಾಯಪಟ್ಟರು. ಅವರು ಮಾ.8ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳಾ ಸಬಲೀಕರಣಕ್ಕೆ ದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ, ಆ ಮೂಲಕ ಉತ್ತಮ ಸಮಾಜ […]

ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ : ಸಿಎಂ ಬಸವರಾಜ ಬೊಮ್ಮಾಯಿ

Friday, November 26th, 2021
Constitution Day

ದಾವಣಗೆರೆ : ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ದಿನದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದ ನಂತರ ಮಾತನಾಡಿದರು. ಈ ದಿನ ಸಂವಿಧಾನ ವನ್ನು ಅಂಗೀಕರಿಸಿದ ಮಹತ್ವದ ದಿನ. ಭಾರತದ ಸಂವಿಧಾನ ಇಶ್ವದ ಅತ್ಯಂತ ಶ್ರೇಷ್ಠ ಸಂವಿಧಾನ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಸಾಮಾಜಿ, ಆರ್ಥಿಕ, ಧಾರ್ಮಿಕ ಚಟುವಟಿಕೆಗಳಿಗೆ ಸ್ವಾತಂತ್ರ್ಯ ಜೊತೆಗೆ ಸಮಾನತೆ, ಭ್ರಾತೃತ್ವ, ಪರಸ್ಪರ ಪ್ರೀತಿ ವಿಶ್ವಾಸ, […]

ಭಾರತದಲ್ಲಿ ಕಮ್ಯುನಿಸ್ಟರು ಎಂದು ಹೇಳಿಕೊಳ್ಳುತ್ತಿರುವವರು ಅಸಲಿ ಕಮ್ಯುನಿಸ್ಟರಲ್ಲ

Sunday, March 21st, 2021
DRaja

ಭಾರತದಲ್ಲಿ ಅದೆಷ್ಟು ಕಮ್ಯುನಿಸ್ಟರಿದ್ದಾರೋ ಅವರ‌್ಯಾರೂ ಅಸಲಿಗೆ ಒಂದು ಕಡೆ ಕಮ್ಯುನಿಸ್ಟರಲ್ಲವೇ ಅಲ್ಲ, ಯಾಕಂದ್ರೆ ಕಮ್ಯುನಿಸ್ಟ್ ಸಿದ್ಧಾಂತ ಹೊಂದಿರುವ ವ್ಯಕ್ತಿಯು ಯಾವುದೇ ದೇವರಲ್ಲಿ ನಂಬಿಕೆಯಿರದ ನಾಸ್ತಿಕನಾಗಿರುತ್ತಾನೆ ಅದೇ ಆತ ಕಮ್ಯುನಿಸ್ಟ್ ಎಂಬುದರ ಮೊದಲ ಗುರುತಾಗಿರುತ್ತದೆ. ಭಾರತದ ಕಮ್ಯುನಿಸ್ಟರು ಫೇಕ್ ಕಮ್ಯುನಿಸ್ಟರಾಗಿದ್ದಾರೆ ಹಾಗು ಅಸಲಿಗೆ ಭಾರತದ ಈ ಕಮ್ಯುನಿಸ್ಟರು ಒಂದೋ ಇಸ್ಲಾಂ ಅಥವ ಕ್ರಿಶ್ಚಿಯನ್ನರಾಗಿದ್ದು ಹಿಂದೂ ಹೆಸರನ್ನಿಟ್ಟುಕೊಂಡು ಜನರ ಕಣ್ಣಿಗೆ ಮಣ್ಣೆರೆಚುತ್ತ ಓಡಾಡುತ್ತಿದ್ದಾರೆ. ಇದರ ಮೂಲ ಉದ್ದೇಶವೆಂದರೆ ಹಿಂದೂ ಹೆಸರಿಟ್ಟುಕೊಂಡು ಕಮ್ಯುನಿಸ್ಟ್ ಹೆಸರನ್ನ ಹೇಳಿಕೊಂಡು ಹಿಂದುಗಳಿಗೆ ಅದೆಷ್ಟು ಮೂರ್ಖರನ್ನಾಗಿ ಮಾಡಬೇಕೋ […]

ಭಾರತ ಗಾಢ ನಿದ್ದೆಯಲ್ಲಿ ಮಲಗಿದೆ, ಇಸ್ಲಾಂ ವೇಗವಾಗಿ ಬೆಳೆಯುತ್ತಿದೆ : ಸೌದಿ ಅರಬ್‌‌ನ ಪ್ರೊಫೆಸರ್ ನಾಸಿರ್ ಬಿನ್ ಸುಲೇಮಾನ್

Wednesday, March 17th, 2021
Nasir-bin-Suleiman

ರಿಯಾದ್  : ಸೌದಿ ಅರಬ್‌‌ನ ಪ್ರೊಫೆಸರ್ ನಾಸಿರ್ ಬಿನ್ ಸುಲೇಮಾನ್ ಉಲ್ ಉಮರ್, “ಭಾರತ ಗಾಢ ನಿದ್ದೆಯಲ್ಲಿ ಮಲಗಿದೆ, ಇಸ್ಲಾಂ ವೇಗವಾಗಿ ಬೆಳೆಯುತ್ತಿದೆ ಹಾಗು ಸಾವಿರಾರು ಮುಸಲ್ಮಾನರು ಪೋಲಿಸ್, ಸೇನೆ, ಅಧಿಕಾರಶಾಹಿ ಹಾಗು ಇತರೇ ಕ್ಷೇತ್ರಗಳಲ್ಲಿ ಒಳಹೊಕ್ಕು ಸಿಸ್ಟಮ್‌ನಲ್ಲಿ ಪ್ರವೇಶಿಸಿದ್ದಾರೆ ಹಾಗು ಇಸ್ಲಾಂ ಭಾರತದಲ್ಲಿ ಅತಿ ದೊಡ್ಡ ಧರ್ಮವಾಗಿದೆ. ಇಂದು ಭಾರತ ವಿನಾಶದಂಚಿಗೆ ತಲುಪಿದೆ. ಯಾವ ದೇಶ ಉದಯವಾಗುವುದಕ್ಕೆ ಹಲವಾರು ದಶಕಗಳೇ ಬೇಕಾಗುತ್ತದೆಯೋ ಅದೇ ರೀತಿ ಅದರ ವಿನಾಶವಾಗೋಕೂ ಸಮಯ ತೆಗೆದುಕೊಳ್ಳುತ್ತದೆ. ಭಾರತ ರಾತ್ರೋ ರಾತ್ರಿ ನಾಶವಾಗಲ್ಲ. […]

ದುಬೈನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಸುಹೈಬ್ ಅಲಿ

Wednesday, December 16th, 2020
SUHAIB-ALI

ವಿಟ್ಲ : ದುಬೈನಲ್ಲಿ ನಡೆದ 24ಗಂಟೆಗಳ ಕಾಂಟ್ರೋಮೆಂಟ್ 2020,ಕಾರ್ ರೇಸಲ್ಲಿ ಮೂಡಬಿದಿರೆಯ ಸುಹೈಬ್ ಅಲಿ ಟೀಮ್ ಮತ್ತೆ ಪ್ರಶಸ್ತಿಗಳನ್ನು ಪಡೆದು ಭಾರತದ ಗೌರವ ಹೆಚ್ಚಿಸಿದೆ. ದುಬೈನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಎಂಡ್ಯುರೆನ್ಸ್ ಚಾಂಪಿಯನ್ ಶಿಪ್೨೦೨೦ ಕಾರ್ ರೇಸಿಗೆ ಆಯ್ಕೆಯಾಗಿದ್ದ ೭೨ದೇಶಗಳ ಪೈಕಿ ೪೨ದೇಶಗಳು ಭಾಗವಹಿಸಿವೆ. ೪೨ತಂಡವನ್ನೂ ಹಿಂದಿಕ್ಕಿದ ಮೂಡಬಿದಿರೆಯ ಸುಹೈಬ್ ಅಲಿ ಟೀಮ್ ಎರಡು ಪ್ರಶಸ್ತಿಗಳನ್ನು ಪಡೆದು ಮತ್ತೆ ದುಬೈನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ್ದಾರೆ. ನಮ್ಮ ದೇಶದ ಕಂಪನಿಗಳು ಮತ್ತು ದಾನಿಗಳು ನಮಗೆ ಇನ್ನಷ್ಟು […]

ದೇಶೀಯ ವಸ್ತುಗಳನ್ನು ಮಾರ್ಕೆಟಿಂಗ್ ಮಾಡುವುದೂ ಆತ್ಮನಿರ್ಭರ ಭಾರತ ಪರಿಕಲ್ಪನೆಯಲ್ಲಿ ಒಂದು : ನರೇಂದ್ರ ಮೋದಿ

Saturday, August 15th, 2020
Narendra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಜಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದ ಬಳಿಕ ಐತಿಹಾಸಿಕ ಕೆಂಪುಕೋಟೆಯಲ್ಲಿ ಆಗಸ್ಟ್ 15 ರ ಶನಿವಾರ ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನವನ್ನು ನೆನೆಯುವ ದಿನ. ಆತ್ಮನಿರ್ಭರ ಭಾರತ ಪರಿಕಲ್ಪನೆ ಪ್ರತೀ ಭಾರತೀಯರ ಮನಸ್ಸಿನಲ್ಲಿದ್ದು, ಈ ಕನಸು ಪ್ರತಿಜ್ಞೆಯಾಗಿ ಬದಲಾಗುತ್ತಿದೆ. ಇಂದು 130 ಕೋಟಿ ಭಾರತೀಯರ ಮನಸ್ಸಿನಲ್ಲಿ ಆತ್ಮನಿರ್ಭರ್ ಭಾರತ ಜನತೆಯ ದಿವ್ಯ ಮಂತ್ರವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ […]

ಜುಲೈ 18 ರಿಂದ ಭಾರತದಿಂದ 28 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ

Friday, July 17th, 2020
flight

ಹೊಸದಿಲ್ಲಿ:  ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಕೆಲವು ದೇಶಗಳ ವಿಮಾನಗಳಿಗೆ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ ತಿಳಿಸಿದ್ದಾರೆ. ಈ ಮೂಲಕ ಭಾರತದಿಂದ ಆಂಶಿಕವಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಶುರುವಾದಂತಾಗುತ್ತದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಭಾರತ ಈಗಾಗಲೇ ಅಮೆರಿಕ ಹಾಗೂ ಫ್ರಾನ್ಸ್‌ನೊಂದಿಗೆ ಪ್ರತ್ಯೇಕ ದ್ವಿಪಕ್ಷೀಯ ವಿಮಾನಯಾನ ಹಾರಾಟ ಒಪ್ಪಂದಕ್ಕೆ ಸಹಿ ಹಾಕಿದೆ. ಇದರನ್ವಯ ಜುಲೈ 18ರಿಂದ ಆಗಸ್ಟ್‌ 1ರವರೆಗೆ ಏರ್‌ ಫ್ರಾನ್ಸ್‌, ದೆಹಲಿ, ಮುಂಬೈ, ಬೆಂಗಳೂರು ಮತ್ತು ಪ್ಯಾರಿಸ್‌ […]

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮುಕ್ತ ಭಾರತ ನಿರ್ಮಾಣ : ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ ಕರೆ

Friday, January 31st, 2020
upavasa

ಮಡಿಕೇರಿ : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಾಗಿ ಪ್ರಗತಿಪರ ಜನಾಂದೋಲನ ವೇದಿಕೆ ವತಿಯಿಂದ ನಗರದ ಗಾಂಧಿ ಮಂಟಪದ ಮುಂಭಾಗ ಐದು ದಿನಗಳ ಕಾಲ ನಡೆದ ಉಪವಾಸ ಸತ್ಯಾಗ್ರಹವನ್ನು, ಮಾನವ ಪ್ರೀತಿಯ ಸಂದೇಶದೊಂದಿಗೆ ಮಾನವ ಸರಪಳಿ ನಿರ್ಮಿಸಿ ಕೊನೆಹಾಡಲಾಯಿತು. ಗಣರಾಜ್ಯೋತ್ಸವದ ದಿನವಾದ ಜ.26 ರಿಂದ ಆರಂಭಗೊಂಡ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡ ವೇದಿಕೆಯ ಸಂಚಾಲಕ ವಿ.ಪಿ. ಶಶಿಧರ್, ಕಾರ್ಮಿಕ ಮುಖಂಡ ಪಿ.ಆರ್. ಭರತ್, ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್ ಮತ್ತು ವೆಲ್‌ಫೇರ್ […]

ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಬಜರಂಗ್​

Monday, October 22nd, 2018
indian

ಬುಡಾಪೇಸ್ಟ್: ಇಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಭಾರತದ ಕುವರ ಬಜರಂಗ್ ಚಿನ್ನದ ಪದಕ ಗಿಟ್ಟಿಸಿಕೊಂಡಿದ್ದಾರೆ. ಭಾರತದ ಬಜರಂಗ್ ಪೂನಿಯಾ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಭಾನುವಾರ ನಡೆದ ಪುರುಷರ 65 ಕೆಜಿ ವಿಭಾಗದಲ್ಲಿ ಬಜರಂಗ್ ಕ್ಯೂಬಾದ ಅಲೆಂಜಾಡ್ರೊ ಎನ್ರಿಕ್ ವಾಲ್ಡಸ್ ಟೂಬಿಯರ್ ವಿರುದ್ಧ ಸೆಣಸಾಡಿದ್ದಾರೆ. ಬಿರುಸಿನ ಪೈಪೋಟಿ ಮಧ್ಯೆ ಬಜರಂಗ್ 3-4 ಅಂತರದಿಂದ ಗೆದ್ದಿದ್ದರು. ಎಂಟರ್ ಘಟ್ಟದಲ್ಲಿ ಬಜರಂಗ್ 5-5ರಿಂದ ಮಂಗೋಲಿಯಾದ ಟಲ್ಗಾ ತುಮುರ್ ಒಚಿರ್ ವಿರುದ್ಧ ಗೆದ್ದಿದ್ದರು. 2013 […]