ಯುವತಿಯರನ್ನು ಬಳಸಿಕೊಂಡು ಮನೆಯೊಂದರಲ್ಲಿ ವೇಶ್ಯಾವಾಟಿಕೆ, ಐವರ ಬಂಧನ

Friday, December 15th, 2023
ಯುವತಿಯರನ್ನು ಬಳಸಿಕೊಂಡು ಮನೆಯೊಂದರಲ್ಲಿ ವೇಶ್ಯಾವಾಟಿಕೆ, ಐವರ ಬಂಧನ

ಕಾರ್ಕಳ : ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸರು ಗುರುವಾರ ದಾಳಿ ನಡೆಸಿ ಓರ್ವ ಮಹಿಳೆಯನ್ನು ರಕ್ಷಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪಟ್ಲ ದಾನಿಯಾ ಪಿರೇರಾ ಎಂಬವರ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ದೂರಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇಲ್ಲಿ ಮಹಿಳೆಯರನ್ನು ಹಾಗೂ ಯುವತಿಯರನ್ನು ಬಳಸಿಕೊಂಡು ಅನೈತಿಕ ದಂಧೆ ವ್ಯವಹಾರ ನಡೆಸುತ್ತಿದ್ದ ಕಾರ್ಕಳದ ಗೋವರ್ಧನ, ಎಣ್ಣೆಹೊಳೆ ಶಿವಕೃಪಾ ನಿವಾಸಿ ಉಪೇಂದ್ರ ಯಾನೆ […]

ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಮಹಿಳೆ ಸಾವು

Tuesday, October 3rd, 2023
Leelavathi

ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ. ಲೀಲಾವತಿ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು , ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ ಸೇವನೆ ಮಾಡಿದ್ದರು. ಇದರ ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥರಾಗಿದ್ದರು. ಅವರಲ್ಲಿ ಲೀಲಾವತಿಯವರಿಗೆ ವಾಂತಿ, ಭೇದಿ ಆರ೦ಭವಾಗಿ […]

ಲೀಸ್‌ಗೆ ಮನೆ ಕೊಡಿಸುವುದಾಗಿ ಮಹಿಳೆಗೆ ಐದು ಲಕ್ಷ ರೂ. ವಂಚನೆ

Thursday, February 3rd, 2022
lease fraud

ಮಂಗಳೂರು :  ಮಹಿಳೆಯೊಬ್ಬರಿಗೆ ನಗರದಲ್ಲಿ ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಐದು ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ವಾಮಂಜೂರು ನಿವಾಸಿ ಪ್ರದೀಪ್ ಯಾನೆ ದೀಪಕ್ ಸಾವಿಯೋ ಅಂದ್ರಾದೆ (31), ಫಳ್ನೀರ್ ನಿವಾಸಿ ಇಮ್ತಿಯಾಝ್ (43) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ನಿವಾಸಿ ಹಾಗೂ ನಗರದ ಕರಂಗಲ್ಪಾಡಿಯ ಮೆಡಿಕಲ್‌ನಲ್ಲಿ ಉದ್ಯೋಗಿಯಾಗಿರುವ ಪ್ರಿಯಾ ಕೆ. ಆರ್. ಎಂಬವರಿಗೆ 2020ರ ಜೂನ್‌ ತಿಂಗಳಿನಲ್ಲಿ ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಕೆ.ಎಸ್. […]

ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಹಾರಿ ನಾಪತ್ತೆ ಯಾದ ಮಹಿಳೆ

Saturday, November 20th, 2021
Netravathi

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿ ನಾಪತ್ತೆ ಯಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊರ್ವಳು ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿಗೆ ಬಂದರೂ ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ. ನದಿಗೆ ಹಾರಿದ ಮಹಿಳೆ ಯಾರು ಎಂಬ ಮಾಹಿತಿ […]

ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ಮಾಂತ್ರಿಕ ಸಹಿತ ಆರು ಮಂದಿ ಬಂಧನ

Thursday, November 11th, 2021
Nidhi

ರಾಮನಗರ :  ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ತಮಿಳುನಾಡಿನ ಆರು ಆರೋಪಿಗಳನ್ನು ಸಾತನೂರು ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಈ ಆರೋಪಿಗಳನ್ನು ಬಂಧಿಸಲಾಗಿದೆ. ನಿಮ್ಮ ಮನೆಯಲ್ಲಿ ನಿಧಿ ಇದೆ ಎಂದು ಭೂಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವರನ್ನು ನಂಬಿಸಿ ವಾಮಾಚಾರ ಮಾಡುತ್ತಿದ್ದ ತಮಿಳುನಾಡು ಮೂಲದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ ಶ್ರೀನಿವಾಸ್‌ರವರ ನೂರು ವರ್ಷಗಳಷ್ಟು ಹಳೆಯ ಮನೆಯಲ್ಲಿ ಮಹಿಳೆ ಒಬ್ಬಳನ್ನು ಬೆತ್ತಲೆಯಾಗಿಸಿ ವಾಮಾಚಾರದಲ್ಲಿ ತೊಡಗಿದ್ದಾಗ ದಾಳಿ ಮಾಡಿದ ಸಾತನೂತು ಪೊಲೀಸರು, […]

ದುಷ್ಕರ್ಮಿಯಿಂದ ಮೂವರು ಮಹಿಳೆಯರ ಮೇಲೆ ತಲವಾರು ದಾಳಿ, ಓರ್ವ ಮಹಿಳೆ ಗಂಭೀರ

Monday, September 20th, 2021
jail-road-assult

ಮಂಗಳೂರು : ನಗರದ ಜೈಲ್ ಬಳಿಯ ಡಯಟ್ ಸಂಸ್ಥೆಯ ಒಳಗೆ ನುಗ್ಗಿದ ದುಷ್ಕರ್ಮಿಯೋರ್ವ ಮೂವರು ಮಹಿಳೆಯರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದವರನ್ನು ರೀನ, ಗುಣವತಿ, ನಿರ್ಮಲ ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಲವಾರು ಮಾದರಿಯ ಆಯುಧದಿಂದ ಏಕಾಏಕಿಯಾಗಿ ಸಂಸ್ಥೆಯೊಳಗೆ ನುಗ್ಗಿದ ವ್ಯಕ್ತಿ ಹಲ್ಲೆ ನಡೆಸಿದ್ದು, ನಿರ್ಮಲ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ತಿಳಿಸಿದ್ದಾರೆ.  

ಮಹಿಳೆಯ ಮನೆಗೆ ಅಕ್ರಮ ಪ್ರವೇಶಿಸಿ ಕೊಲೆ ಯತ್ನ, ಏಳು ಮಂದಿಯ ಬಂಧನ

Wednesday, June 2nd, 2021
Shaktinagara Attackers

ಮಂಗಳೂರು : ಮಹಿಳೆಯೊಬ್ಬರ ಮನೆಗೆ ಅಕ್ರಮ ಪ್ರವೇಶಿಸಿ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಗೊಳಿಸಿ, ಮಹಿಳೆಗೆ  ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿ 9 ಮಂದಿಗಳ ಪೈಕಿ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಡಿಕಲ್ ನಿವಾಸಿ ರಂಜಿತ್ ಯಾನೆ ರಂಜು ಯಾನೆ ತಮ್ಮು (28), ಉರ್ವಸ್ಟೋರ್‌ನ ಸುಂಕದಕಟ್ಟೆ ನಿವಾಸಿ ಅವಿನಾಶ್ ಯಾನೆ ಅವಿ (23), ಪ್ರಜ್ವಲ್ ಯಾನೆ ಪಚ್ಚು(24), ದೀಕ್ಷಿತ್ ಯಾನೆ ದೀಚು(21), ಹೇಮಂತ್ ಯಾನೆ ಹೋಮು(19), ಧನು(19) ಹಾಗೂ ಯತಿರಾಜ್ ಯಾನೆ ಯತಿ(23) ಬಂಧಿತರು. ಬಂಧಿತರಿಂದ ಮಾರಕಾಸ್ತ್ರ ಹಾಗೂ […]

ಮೆಡಿಕಲ್‌ ಶಾಪಿಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ: ವ್ಯಕ್ತಿಯ ಬಂಧನ

Wednesday, June 2nd, 2021
Rape Attempt

ಈಶ್ವರಮಂಗಲ: ಯಾರು ಇಲ್ಲದೆ ಇರುವುದನ್ನು ಗಮನಿಸಿದ ವ್ಯಕ್ತಿಯೊಬ್ಬ ಔಷಧ ಖರೀದಿಗೆಂದು ಈಶ್ವರಮಂಗಲದ ಮೆಡಿಕಲ್‌ಗೆ ಬಂದು ಅಲ್ಲಿದ್ದ ಮಹಿಳಾ ಸಿಬ್ಬಂದಿಯನ್ನು ಮಾನಭಂಗಕ್ಕೆ ಯತ್ನಿಸಿದ ಘಟನೆ ಸುಳ್ಯ ಸಮೀಪದ ಈಶ್ವರಮಂಗಲದಲ್ಲಿ ನಡೆದಿದೆ. ಈಶ್ವರಮಂಗಲ ಕುಕ್ಕಾಜೆ ನಿವಾಸಿ ಇಬ್ರಾಹಿಂ ಕುಕ್ಕಾಜೆ (60) ಎಂಬಾತ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದು, ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮೆಡಿಕಲ್‌ನಲ್ಲಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿದ ಇಬ್ರಾಹಿಂ ಒಳನುಗ್ಗಿ ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆ ಕಿರುಚಿದ್ದರು. ತಕ್ಷಣ ಸುತ್ತಮುತ್ತಲಿದ್ದ ಮಂದಿ ಜಮಾಯಿಸಿ ಆತನನ್ನು ಹಿಡಿದು ಈಶ್ವರಮಂಗಲ ಹೊರ ಠಾಣೆ ಪೊಲೀಸರಿಗೆ […]

ಬ್ಲಾಕ್ ಫಂಗಸ್ ಕಾಯಿಲೆಗೆ ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ

Saturday, May 22nd, 2021
sooda

ಉಡುಪಿ : ಮ್ಯೂಕರ್ ಮೈಕೋಸಿಸ್- ಬ್ಲಾಕ್ ಫಂಗಸ್  ಕಾಯಿಲೆಗೆ ಸಂತೆಕಟ್ಟೆಯ 76 ವರ್ಷ ಪ್ರಾಯದ ಮಹಿಳೆ ಬಲಿಯಾಗಿದ್ದಾರೆ. ಇದು ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್  ಕಾಯಿಲೆಗೆ  ಮೊದಲ ಬಲಿ ಎಂದು ದಾಖಲಾಗಿದೆ. ಸಂತೆಕಟ್ಟೆಯ 76 ವರ್ಷ ಪ್ರಾಯದ ಮಹಿಳೆ ನಗರದ ಆದರ್ಶ ಆಸ್ಪತ್ರೆಯಲ್ಲಿ ಸೋಂಕಿಗೆ ತುತ್ತಾಗಿ ಕಳೆದೊಂದು ವಾರದಿಂದ ವೆಂಟಿಲೇಟರ್‌ನಲ್ಲಿ ಚಿಕಿತ್ಸೆಯಲ್ಲಿದ್ದರು . ಅವರು ಚಿಕಿತ್ಸೆ ಫಲಿಸದೆ  ಇಂದು ಮೃತಪಟ್ಟಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಕಳೆದೆರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಪಡುಬಿದ್ರಿ ಸಮೀಪದ ನಂದಿಕೂರಿನ 45 ವರ್ಷದ ಪುರುಷರೊಬ್ಬರು ಚೇತರಿಸಿಕೊಳ್ಳುತಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ […]

ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಕಾರು ಮತ್ತು ಸ್ಕೂಟರ್ ಡಿಕ್ಕಿ, ಮಹಿಳೆ ಮೃತ್ಯು

Thursday, May 20th, 2021
Thokkottu Accident

ಉಳ್ಳಾಲ : ಕಾರು ಮತ್ತು ಸ್ಕೂಟರ್ ನಡುವೆ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಉಂಟಾದ ಅಪಘಾತದಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಕುಂಪಲ ಆಶ್ರಯ ಕಾಲನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವಸಂತಿ ಅವರು ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ತಲಪಾಡಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ […]