‘ಕೊರೋನಾ ಕಾಲ’ದಲ್ಲಿ ‘ಮಾನಸಿಕ ಆರೋಗ್ಯ’ ಕಾಪಾಡಿಕೊಳ್ಳೋದು ಹೇಗೆ.?

Saturday, May 1st, 2021
Covid Vaccine

ಬೆಂಗಳೂರು : ಸಾಂಕ್ರಾಮಿಕ ರೋಗದಂತಹ ಬಿಕ್ಕಟ್ಟಿನ ಸಮಯದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ತೀರಾ ಸಾಮಾನ್ಯ. ಕೋವಿಡ್ 2ನೇ ಅಲೆಯ ಇಂದಿನ ಪರಿಸ್ಥಿತಿಯಲ್ಲಿ ಕೊರೋನಾಗೆ ತುತ್ತಾಗುವ ಭೀತಿಯು ಜನರಲ್ಲಿ ಅತೀ ಒತ್ತಡವನ್ನು ಹಾಗು ತಡೆದುಕೊಳ್ಳಲು ಆಗದಂತಹ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಸಂದರ್ಭದಲ್ಲೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳೋದು ಬಹುಮುಖ್ಯವಾಗಿದೆ. ಹಾಗಾದ್ರೇ.. ಅದನ್ನು ಹೇಗೆ ಕಾಪಾಡಿಕೊಳ್ಳೋದು ಅಂತ ಆಪ್ತ ಸಮಾಲೋಚಕರು ಹಾಗೂ ಮನೋಚಿಕಿತ್ಸಕರಾದಂತ ಡಾ. ಗಿರಿಧರರಾವ್ ಹವಲ್ದಾರ್ ಅವರ ಸಲಹೆಯನ್ನು ಮುಂದೆ ಓದಿ.. ಕೋವಿಡ್ ಕುರಿತಾದ ಗೊಂದಲ, ಅನುಮಾನಗಳು, ರೋಗ […]

ಮಾನಸಿಕ ಆರೋಗ್ಯದ ಅರಿವು ಮತ್ತು ನೇತ್ರದಾನದ ಮಾಹಿತಿ ಕಾರ್ಯಕ್ರಮ

Friday, November 24th, 2017
eye donation

ಮಂಗಳೂರು :  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರಾದ ಡಾ.ರಾಮಕೃಷ್ಣ ರಾವ್ ಇವರ ಅಧ್ಯಕ್ಷತೆಯಲ್ಲಿ  ದಿನಾಂಕ 24-11-2017ರಂದು ಬೆಳಗ್ಗೆ 11.30 ಗಂಟೆಗೆ ಪತ್ರಿಕಾ ಸಂಭಾಗಣದಲ್ಲಿ  ಮಾನಸಿಕ ಆರೋಗ್ಯದ ಅರಿವು ಮತ್ತು ನೇತ್ರದಾನದ ಮಾಹಿತಿ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಎಂ.ಆರ್ ರವಿಯವರು ನೇತ್ರದಾನ ನೋಂದಾವಣಿ ಪ್ರತಿಯನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಈಗಾಗಲೇ 7670 ನೇತ್ರದಾನಿಗಳನ್ನು ಗುರುತಿಸಿದ್ದು,ಡಿಸೆಂಬರ್ ಒಳಗಡೆ 10,000 ನೇತ್ರದಾನಿಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದರು ಮತ್ತು ತಾಳ್ಮೆ,ಸಹಿಷ್ಣುತೆಯ […]

ರಾಜಕೀಯ ತಂತ್ರಗಳ ಮೂಲಕ ಜನರನ್ನು ಮರುಳುಗೊಳಿಸುತ್ತಿರುವ ಬಿಜೆಪಿ : ಉಮ್ಮನ್‌ಚಾಂಡಿ

Tuesday, January 5th, 2016
omanchandi

ಕುಂಬಳೆ: ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಹಾಗೂ ಮತ ನಿರಪೇಕ್ಷತೆಯನ್ನು ಉಳಿಸಿ ಬೆಳೆಸುವಲ್ಲಿ, ಜನಸಾಮಾನ್ಯರಿಗೆ ಸೌಖ್ಯ ಸಮಾಧಾನದಲ್ಲಿ ಬದುಕು ಸಾಗಿಸಲು ಅನುವು ಮಾಡಿಕೊಡುವ ಆಡಳಿತ ನೀಡಲು ಕಾಂಗ್ರೆಸ್ಸ್ ಪಕ್ಷದಿಂದ ಮಾತ್ರ ಸಾಧ್ಯ. ನರೇಂದ್ರ ಮೋದಿಯವರು ಪ್ರಧಾನಿಯಾದೊಡನೆ ಜನಸಾಮಾನ್ಯರು ಅವರ ಮೇಲಿರಿಸಿದ್ದ ನಂಬಿಕೆಗಳು ಇದೀಗ ಹುಸಿಯೆಂದು ಅನಿಸತೊಡಗಿದೆಯೆಂದು ರಾಜ್ಯದ ಮುಖ್ಯಮಂತ್ರಿ ಉಮ್ಮನ್‌ಚಾಂಡಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೇರಳ ಪ್ರದೇಶ್ ಕಾಂಗ್ರೆಸ್ಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ವಿ.ಎಂ ಸುಧೀರನ್ ನೇತೃತ್ವದಲ್ಲಿ ಆರಂಭಿಸಲಾದ ಜನಪಕ್ಷ ಯಾತ್ರೆಯನ್ನು ಸೋಮವಾರ ಸಂಜೆ ಕುಂಬಳೆಯಲ್ಲಿ ಪಕ್ಷದ ಧ್ವಜವನ್ನು ಸುಧೀರನ್ ರವರಿಗೆ ಹಸ್ತಾಂತರಿಸುವ ಮೂಲಕ […]