Blog Archive

ಕುಮಾರಸ್ವಾಮಿ ಮೇ 24ರ ವರೆಗೆ ಮಾತ್ರ ಮುಖ್ಯಮಂತ್ರಿ

Thursday, May 23rd, 2019
kumara swamy

ಬೆಂಗಳೂರು: ಲೋಕಸಭೆ ಚುನಾವಣೆ 2019ರ ಫಲಿತಾಂಶ ಮೇ 23 ರಂದು ಪ್ರಕಟಗೊಳ್ಳಲಿದ್ದು, ಮೇ 24ರ ವರೆಗೆ ಮಾತ್ರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ಅವರು ಮೇ 24, ಶುಕ್ರವಾರ ಬೆಳಗ್ಗಿನ ವರೆಗೆ ಮಾತ್ರ ಸಿಎಂ ಆ ನಂತರ ಮೈತ್ರಿ ಸರ್ಕಾರ ಮುರಿದು ಬೀಳಲಿದೆ. ಹೊಸ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ. ನಾಳೆ ಸಂಜೆ ಅಥವಾ ನಾಡಿದ್ದು ಬೆಳಗ್ಗೆ ವರೆಗೆ ಮಾತ್ರ. ನಾಳೆ […]

ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿ ಬರೋಬ್ಬರಿ ನಾಲ್ಕು ಖಾತೆಗಳು

Thursday, June 7th, 2018
Kumara Swamy

ಬೆಂಗಳೂರು : ಜೆಡಿಎಸ್ ಮತ್ತು ಬಿಎಸ್ಪಿಯ ಎಲ್ಲಾ ಸಚಿವರಿಗೂ ಖಾತೆ ಹಂಚಿಕೆ ಅಂತಿಮಗೊಂಡಿದೆ. ಎರಡು ಖಾತೆಗೆ ಪಟ್ಟುಹಿಡಿದಿದ್ದ ಹೆಚ್.ಡಿ. ರೇವಣ್ಣಗೆ ಲೋಕೋಪಯೋಗಿ ಖಾತೆ ಮಾತ್ರ ಸಿಕ್ಕಿದೆ. ಮೇಲುಕೋಟೆ ಶಾಸಕ ಸಿ.ಎಸ್. ಪುಟ್ಟರಾಜು ಅವರು ಇಚ್ಛೆ ಪಟ್ಟಂತೆ ಸಾರಿಗೆ ಖಾತೆ ಸಿಕ್ಕಿದೆ. ಕೊನೆಯ ಕ್ಷಣದಲ್ಲಿ ಸಂಪುಟಕ್ಕೆ ಸೇರ್ಪಡೆಯಾದ ಮೈಸೂರಿನ ಸಾರಾ ಮಹೇಶ್ ಅವರಿಗೆ ಸಹಕಾರ ಖಾತೆ ನೀಡಲಾಗಿದೆ. ಹೆಚ್.ಡಿ.ದೇವೇಗೌಡರ ಕಿರಿಯ ಪುತ್ರನ ಮಾವ ಡಿ.ಸಿ. ತಮ್ಮಣ್ಣ ಅವರಿಗೆ ಉನ್ನತ ಶಿಕ್ಷಣ ಖಾತೆ ಕೊಡಲಾಗಿದೆ. ಬಿಎಸ್ಪಿಯ ಶಾಸಕ ಎನ್. ಮಹೇಶ್ […]

ಕುಮಾರಸ್ವಾಮಿಗೆ ಮುಖ್ಯಮಂತ್ರಿ ಪಟ್ಟ-ಜೆಡಿಎಸ್-ಕೈ ಕಾರ್ಯಕರ್ತರಿಂದ ಮಂಗಳೂರಿನಲ್ಲಿ ಸಂಭ್ರಮಾಚರಣೆ

Saturday, May 19th, 2018
jds

ಮಂಗಳೂರು: ರಾಜ್ಯಪಾಲ ವಜುಭಾಯಿ ವಾಲ ಅವರು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟ ಕ್ಕೆ ಅಹ್ವಾನ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜೆ‌ಡಿಎಸ್ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮಂಗಳೂರಿನ ಬೆಂದೂರ್‌‌ವೆಲ್‌‌ನಲ್ಲಿರುವ ಜೆಡಿಎಸ್ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ, ‌ಕುಮಾರಸ್ವಾಮಿಗೆ ಜೈಕಾರ ಹಾಕುತ್ತ ಸಿಹಿ ವಿತರಿಸಿ ಸಂಭ್ರಮಿಸಿದರು. ಇನ್ನು ನಗರದ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌‌ಗೆ ಜೈಕಾರ ಹಾಕುತ್ತ ಪಟಾಕಿ ಸಿಡಿಸಿ, ಸಿಹಿ […]

ದೇಶದ 6ನೇ ಶ್ರೀಮಂತ ಮುಖ್ಯಮಂತ್ರಿ… ಅದರ ಕುರಿತು ಟ್ವಿಟರ್‌‌ನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು?

Wednesday, February 14th, 2018
congress

ಬೆಂಗಳೂರು: ದೇಶದ ಆರನೇ ಶ್ರೀಮಂತ ಮುಖ್ಯಮಂತ್ರಿ ಎನ್ನುವ ಸರ್ವೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಟ್ವಿಟರ್‌‌ನಲ್ಲಿ ಅದರ ಕುರಿತು ಮಾಹಿತಿ ಹೊರಹಾಕಿದ್ದಾರೆ. ಸರ್ವೆಯಲ್ಲಿ ಹೇಳಿರುವುದು ಅವಿಭಕ್ತ ಕುಟುಂಬದ ಆಸ್ತಿಯ ಲೆಕ್ಕ. ಕಳೆದ ಚುನಾವಣೆಯಲ್ಲಿ ಅವಿಭಕ್ತ ಕುಟುಂಬದ ಒಟ್ಟು ಆಸ್ತಿಯನ್ನು ಘೋಷಿಸಿದ್ದೆ. ಅಣ್ಣ, ತಮ್ಮಂದಿರ ಎಲ್ಲಾ ಆಸ್ತಿಯನ್ನ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿತ್ತು. ನನ್ನ ಅಣ್ಣ ತೀರಿ ಹೋದ ಮೇಲೆ, ನಾನೇ ಮನೆಯ ಯಜನಮಾನನಾಗಿದ್ದೆ. ಈಗ ಕುಟುಂಬದ ಆಸ್ತಿಯನ್ನ ವಿಭಜಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಜತೆಗೆ ನನ್ನ ನಿಜವಾದ ಆಸ್ತಿ […]

ಕ್ರೈಸ್ತ ಅಭಿವೃದ್ಧಿ ಪರಿಷತ್‌ಅನ್ನು ಕ್ರೈಸ್ತ ಅಭಿವೃದ್ಧಿ ನಿಗಮವಾಗಿ ಪರಿವರ್ತಿಸಲು ಡಿಸೋಜಾ ಒತ್ತಾಯ

Friday, January 19th, 2018
ivan-desouza

ಮಂಗಳೂರು: ಕ್ರೈಸ್ತರ ಬೆಳವಣಿಗೆಯ ದೃಷ್ಟಿಯಿಂದ ಕೈಸ್ತ ಅಭಿವೃದ್ಧಿ ಪರಿಷತ್‌ಅನ್ನು ಕ್ರೈಸ್ತ ಅಭಿವೃದ್ಧಿ ನಿಗಮವಾಗಿ ಪರಿವರ್ತಿಸಬೇಕೆಂದು ಪರಿಷತ್‌ ಮುಖ್ಯ ಸಚೇತಕ ಐವನ್ ಡಿಸೋಜಾ ಒತ್ತಾಯಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 2011ನೇ ಸಾಲಿನಲ್ಲಿ 50 ಕೋಟಿ ರೂ. ಅನುದಾನದಲ್ಲಿ ಪ್ರಾರಂಭಗೊಂಡ ಕ್ರೈಸ್ತ ಅಭಿವೃದ್ಧಿ ಪರಿಷತ್‌ಅನ್ನು ಕ್ರೈಸ್ತ ಅಭಿವೃದ್ಧಿ ನಿಗಮವನ್ನಾಗಿ ಘೋಷಿಸಬೇಕೆಂದು ಈಗಾಗಲೇ ಕ್ರೈಸ್ತ ಅಭಿವೃದ್ಧಿ ಪರಿಷತ್ ತೀರ್ಮಾನಿಸಿದೆ ಎಂದು ಹೇಳಿದರು. ಮುಂಬರುವ 2018-19ನೆ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ ಒದಗಿಸಬೇಕೆಂದೂ ಅವರು […]

ಮುಖ್ಯಮಂತ್ರಿ ಕಾರ್ಯಕ್ರಮ ಯಶಸ್ವಿಗಾಗಿ ಶಾಸಕರ ಗ್ರಾಮ ಭೇಟಿ

Wednesday, January 3rd, 2018
puttur

ಪುತ್ತೂರು: ಜ. 7 ರಂದು ಪುತ್ತೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆಗಮಿಸಲಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಗ್ರಾಮಗಳಿಗೆ ಭೇಟಿ ನೀಡಿ ಮನವಿ ಮಾಡಿದರು. ಕೆದಂಬಾಡಿ ಗ್ರಾಮ ವಲಯ ಕಾಂಗ್ರೆಸ್ ಅಧ್ಯಕ್ಷ ಮನೋಹರ್ ರೈ ಎಂಡೆಸಾಗು ಅವರ ಮನೆಯಲ್ಲಿ ನಡೆದ ಗ್ರಾಮ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಎಲ್ಲಾ ಸಮುದಾಯಕ್ಕೂ ಹಿತವಾಗಿರುವ ಸರಕಾರವನ್ನೇ ನೀಡಿದೆ. ಬಡವರ ಕಣ್ಣೀರೊರೆಸುವ ಕೆಲಸವನ್ನು ಮಾಡಿದೆ. […]

ಮುಖ್ಯಮಂತ್ರಿ ಭೇಟಿಗೆ ಪೂರ್ವಭಾವಿ ಸಭೆ

Friday, December 22nd, 2017
chief-minister

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.8 ರಂದು ಉಡುಪಿ ಜಿಲ್ಲೆಗೆ ನೀಡುವ ಭೇಟಿ ಸಂಬಂಧ ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲೆಯ ಬೈಂದೂರು, ಬ್ರಹ್ಮಾವರ ಮತ್ತು ಕಾಪುವಿನಲ್ಲಿ ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳು ಉಂಟಾಗ ದಂತೆ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸು ವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಿ, […]

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ವಿರುದ್ಧ ವ್ಯಂಗ್ಯ

Thursday, November 2nd, 2017
Face book comment

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕುರಿತಂತೆ ವ್ಯಂಗ್ಯ ಮಾಡಿ ಸಂದೇಶವನ್ನು ಶೇರ್‌ ಮಾಡಿದ್ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಕಾನ್ಸ್‌ಸ್ಟೇಬಲ್ ರಾಜ ಶಿವಪ್ಪ ಎಂಬುವವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅವಮಾನಿಸಿದ ಫೇಸ್‌ಬುಕ್‌ನಲ್ಲಿನ ಸಂದೇಶವನ್ನು ಶೇರ್ ಮಾಡಿಕೊಂಡಿದ್ದರು. ‘ಕೋಟ್ಯಂತರ ಹಿಂದೂ ಜನ ಆರಾಧಿಸುವ ನಾಡಿನ ಪ್ರಮುಖ ದೇವಸ್ಥಾನವನ್ನು ಮಾಂಸದ ಊಟ ಸೇವಿಸಿ ದೇವರ ದರ್ಶನ ಮಾಡಿದ ಮುಖ್ಯಮಂತ್ರಿ’ ಎಂದು ಫೇಸ್‌ಬುಕ್ ಖಾತೆಯೊಂದರಲ್ಲಿ ಹಾಕಲಾಗಿತ್ತು. ಅಲ್ಲದೇ, ‘ಮೈಲಾರಿ ಕಂಡಾಗ ಸಿಡುಕಿದ […]

ಶಶಿಕಲಾ ಬಣದ ಎಡಪ್ಪಾಡಿ ಪಳನಿಸ್ವಾಮಿ ತಮಿಳುನಾಡಿನ ನೂತನ ಮುಖ್ಯಮಂತ್ರಿ

Thursday, February 16th, 2017
Palani-Swami

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ನೇಮಿಸಿದ್ದಾರೆ ಎಂದು ರಾಜಭವನದ ಪ್ರಕಟಣೆ ತಿಳಿಸಿದೆ. ಇಂದು ಸಂಜೆ 4 ಗಂಟೆಗೆ ಪಳನಿಸ್ವಾಮಿ ತಮ್ಮ ಸಂಪುಟ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿ.ಕೆ.ಶಶಿಕಲಾ ಅವರ ನಿಷ್ಠಾವಂತ ಇ.ಕೆ.ಪಳನಿಸ್ವಾಮಿಯವರಿಗೆ ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು 15 ದಿನಗಳ ಕಾಲಾವಕಾಶ ನೀಡಿದ್ದಾರೆ. ಪಳನಿಸ್ವಾಮಿ ತಮ್ಮ ಬೆಂಬಲಿಗರಾದ ಸಚಿವರಾದ ಜಯಕುಮಾರ್, ಕೆ.ಎ.ಸೆಂಗೊಟ್ಟೈಯನ್, ಎಸ್.ಪಿ.ವ ವೇಲುಮಣಿ, ಟಿ.ಟಿ.ದಿನಕರನ್, ಕೆ.ಪಿ. ಅನ್ಬಜಗನ್ ಮೊದಲಾದವರು ರಾಜ್ಯಪಾಲರ ಭೇಟಿಗೆ ತೆರಳಿದ್ದರು. […]

ಬಿಎಸ್‌ವೈಗೆ ಸಡ್ಡು : ಈಶ್ವರಪ್ಪ ಬ್ರಿಗೇಡ್‌ ಅಸ್ತಿತ್ವಕ್ಕೆ

Saturday, August 20th, 2016
Eshwarappa

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಸಲಹೆ-ಸೂಚನೆಗೆ ಕ್ಯಾರೆ ಎನ್ನದ ಪಕ್ಷದ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಗುರುವಾರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಸಭೆ ನಡೆಸುವ ಮೂಲಕ ಹಿಂದುಳಿದ ಮತ್ತು ದಲಿತ ವರ್ಗಗಳ ಸಂಘಟನೆಗೆ ದಾಪುಗಾಲು ಇಟ್ಟಿದ್ದಾರೆ. ಆದರೆ ಯಡಿಯೂರಪ್ಪ ಅವರ ಭಯದ ಕಾರಣವೋ ಏನೋ ಎಂಬಂತೆ ಈ ಬಾರಿ ಈಶ್ವರಪ್ಪ ಅವರು ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದು, ಬ್ರಿಗೇಡ್‌ನ‌ ನೂತನ ಪದಾಧಿಕಾರಿಗಳ ಪಟ್ಟಿಯಿಂದ ಅಧಿಕೃತವಾಗಿ ಹೊರಗುಳಿದಿದ್ದಾರೆ. ಬ್ರಿಗೇಡ್‌ಗೆ 22 ರಾಜ್ಯ ಸಂಚಾಲಕರನ್ನು ನೇಮಿಸಿದ್ದು, ಇದರಲ್ಲಿ […]