ಡಿ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ವರ್ಧಂತಿ, ಜನಮಂಗಳ ಯೋಜನೆಗಳಿಗೆ ಚಾಲನೆ

Saturday, October 24th, 2020
SKD

ಧರ್ಮಸ್ಥಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 21 ಕೋಟಿ ರೂ. ವೆಚ್ಚದಲ್ಲಿ 20,000 ಟ್ಯಾಬ್ ಗಳನ್ನು ಹಾಗೂ 10,000 ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ ಕೃಷಿಗೆ ಪ್ರೋತ್ಸಾಹ ನೀಡಿ ಎಂಟು ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ತಿಳಿಸಿದ್ದಾರೆ. ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶನಿವಾರ ತಮ್ಮ 53ನೇ ವರ್ಷದ ಪಟ್ಟಾಭಿಷೇಕ […]