ಶಿರಾದಲ್ಲಿ ಡಾ. ರಾಜೇಶ್ ಗೌಡ ಮತ್ತು ರಾಜರಾಜೇಶ್ವರಿ ನಗರ ದಲ್ಲಿ ಮುನಿರತ್ನ ಗೆಲುವು

Tuesday, November 10th, 2020
RR Nagar

ಬೆಂಗಳೂರು : ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ ಶಿರಾದಲ್ಲಿ ಡಾ. ರಾಜೇಶ್ ಗೌಡ 63,294 ಮತ. ಟಿ. ಬಿ. ಜಯಚಂದ್ರ 52,914 ಮತ. ಅಮ್ಮಾಜಮ್ಮ 29,166 ಮತಗಳನ್ನು ಪಡೆದಿದ್ದಾರೆ. ಆರ್. ಆರ್. ನಗರ 24ನೇ ಸುತ್ತಿನ ಎಣಿಕೆ. ಮುನಿರತ್ನ 1,24,446 ಮತ. ಕುಸುಮಾ 67,405 ಮತ. ಕೃಷ್ಣಮೂರ್ತಿ 10,187 ಮತಗಳು. ರಾಜರಾಜೇಶ್ವರಿ ನಗರ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ […]

22 ಮಂದಿ ಕೊರೋನಾ ಸೋಂಕಿತರಿಂದ ಪಡೆದ 24 ಲಕ್ಷ ಹಣವನ್ನು ಹಿಂತಿರುಗಿಸಿದ ಖಾಸಗಿ ಆಸ್ಪತ್ರೆ

Tuesday, July 28th, 2020
Roopa IGP

ಬೆಂಗಳೂರು : ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಕೊರೋನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ 24 ಲಕ್ಷ ಹಣವನ್ನು ಸೋಮವಾರ ಮರಳಿಸಿದೆ. ಹಿರಿಯ ಐಎಎಸ್‌ ಅಧಿಕಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಆಸ್ಪತ್ರೆ ಎಚ್ಛೆತ್ತು ಕೊಂಡು ಹಣ ಮರಳಿಸಿದೆ. ಸರ್ಕಾರದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ರೂಪಾ ಅವರು ಎಚ್ಚರಿಕೆ ನೀಡಿದ್ದರು. ನಮ್ಮ ತಂಡಕ್ಕೆ […]

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ನನ್ನ ಸ್ಪರ್ಧೆ: ಹುಚ್ಚ ವೆಂಕಟ್‌‌‌

Wednesday, April 11th, 2018
huccha-venkat

ಮಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ನಾನು ಸ್ಪರ್ಧಿಸಲಿದ್ದು, ಮುಂದೊಂದು ದಿನ ಪ್ರಧಾನಮಂತ್ರಿ ಕೂಡ ಆಗುತ್ತೇನೆ ಎಂದು ನಟ ಹುಚ್ಚ ವೆಂಕಟ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹುಚ್ಚ ವೆಂಕಟ್, ನಾನು ಚುನಾವಣೆಗೆ ನಿಂತರೆ ಡ್ರಿಂಕ್ಸ್, ಸೀರೆ, ಹಣ ಕೊಡಲ್ಲ. ಚುನಾವಣೆಯಲ್ಲಿ ಮತ ನೀಡಿ ಎಂದು ಮನೆ ಮನೆಗೆ ತೆರಳಿ ಪ್ರಚಾರ ಮಾಡಲ್ಲ. ನಾನು ಯಾರ ಮುಂದೆಯು ಕೈಯನ್ನು ಮುಗಿಯಲ್ಲ. ನಾನ್ಯಾಕೆ ಬೇರೆ ರಾಜಕೀಯ ವ್ಯಕ್ತಿಗಳ ತರಹ ಕೈ ಮುಗಿಯಲಿ ಎಂದಿದ್ದಾರೆ. ದುಡ್ಡು ಕೊಟ್ಟು […]

ಬೆಂಗಳೂರಿನ 16 ಬಡಾವಣೆಗಳಲ್ಲಿ ಸೆಪ್ಟೆಂಬರ್ 13ರಿಂದ 14ರವರೆಗೆ ಕರ್ಫ್ಯೂ ಜಾರಿ

Tuesday, September 13th, 2016
karpue

ಬೆಂಗಳೂರು: ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್ ಆದೇಶ ಬಂದ ನಂತರ ನಗರದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ 16 ಬಡಾವಣೆಗಳಲ್ಲಿ ಸೆಪ್ಟೆಂಬರ್ 13ರಿಂದ 14ರವರೆಗೆ ಕರ್ಫ್ಯೂ ಜಾರಿ ಮಾಡಲಾಗಿದ್ದು, ಕಂಡಲ್ಲಿ ಗುಂಡಿಗೆ ಆದೇಶ ನೀಡಲಾಗಿದೆ. ರಾಜರಾಜೇಶ್ವರಿ ನಗರ, ಕೆಪಿ ಅಗ್ರಹಾರ, ಚಂದ್ರಾ ಲೇಔಟ್, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಪೀಣ್ಯ, ಆರ್‌ಎಂಸಿ ಯಾರ್ಡ್, ನಂದಿನಿ ಲೇಔಟ್, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿ, ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಬ್ಯಾಟರಾಯನಪುರ, ಕೆಂಗೇರಿ, ಮಾಗರಿ ರಸ್ತೆ ಮತ್ತು ರಾಜಾಜಿನಗರ. ಕರ್ಫ್ಯೂ […]