ಬೆಂಗಳೂರಿನ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನಾಯಕರ ಹೈಡ್ರಾಮಾ : ದಿಗ್ವಿಜಯ್ ಸಿಂಗ್ ಪೊಲೀಸ್ ವಶಕ್ಕೆ

Wednesday, March 18th, 2020
congress

ಬೆಂಗಳೂರು : ಇಲ್ಲಿನ ರೆಸಾರ್ಟ್ ನಲ್ಲಿ ವಾಸ್ತವ್ಯವಿರುವ ಮಧ್ಯಪ್ರದೇಶ ಕೈ ನಾಯಕರ ಮನವೊಲಿಕೆಗೆ ಬಂದ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಹಲವು ಪ್ರಹಸನಗಳಿಗೆ ಬುಧವಾರ ಬೆಳಿಗ್ಗೆ ಬೆಂಗಳೂರು ಸಾಕ್ಷಿಯಾಯಿತು. ಇಲ್ಲಿನ ಯಲಹಂಕ ಬಳಿಯ ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರ ಮನವೊಲಿಕೆಗೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಆಗಮಿಸಿದ್ದರು. ಆದರೆ ರೆಸಾರ್ಟ್ ಗೆ ಪೊಲೀಸ್ […]

ರಾಜ್ಯಪಾಲರು, ಕಾಂಗ್ರೆಸ್, ಜೆಡಿಎಸ್ ನಾಯಕರ ವರ್ತನೆಗೆ ದ.ಕ ಜಿಲ್ಲಾ ಬಿಜೆಪಿ ಖಂಡನೆ.

Wednesday, October 13th, 2010
ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ

ಮಂಗಳೂರು:  ಕಳೆದ ಒಂದು ವಾರದ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದಾಗ ಈ ರಾಜ್ಯದಲ್ಲಿ ಜನಾದೇಶದೊಂದಿಗೆ ಜನಪರ ಆಡಳಿತ ನೀಡುವ  ಒಂದು ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಯಾವ ರೀತಿ ಕಾರ್ಯೋನ್ಮುಖವಾಗಿದೆ ಎನ್ನುವುದರ ಜ್ವಲಂತ ಸಾಕ್ಷಿಯಾಗಿದೆ. ರಾಜ ಭವನವನ್ನು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿರಿಸಿಕೊಂಡು ರಾಜ್ಯಪಾಲರನ್ನು ಪಕ್ಷದ ಏಜಂಟರಂತೆ ಉಪಯೋಗಿಸಿಕೊಂಡ ಕಾಂಗ್ರೆಸ್-ಜೆಡಿಎಸ್ನ ಕುತಂತ್ರ ಬಯಲಾಗಿದೆ ಎಂದು ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿಯವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸರಕಾರದ ಭಾಗವಾಗಿ ಕಾರ್ಯನಿರ್ವಹಿಸಿದ ಸಚಿವರನ್ನು, ಶಾಸಕರನ್ನು ರೆಸಾರ್ಟ್ ಗಳಲ್ಲಿ […]