ಸುರತ್ಕಲ್ : ಹಿಂದೂ ಎಂದು ನಂಬಿಸಿ ಮುಸ್ಲಿಂ ಯುವಕನ ಲವ್ ಜಿಹಾದ್

Tuesday, October 26th, 2021
ibrahim

ಮಂಗಳೂರು :  ಬೈಕಂಪಾಡಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಧರ್ಮದ ಯುವಕ ತಾನು ಹಿಂದೂ ಯುವಕ ಎಂದು ನಂಬಿಸಿ ಯುವತಿಯೋರ್ವಳಿಗೆ ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡಿದ್ದಾನೆ ಎಂದು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸಿ ಇದೀಗ ಇಬ್ಬರ ಜೊತೆಗಿನ ಫೋಟೋಗಳನ್ನು ತೋರಿಸಿ ಮತಾಂತರವಾಗದಿದ್ದಲ್ಲಿ ಅತ್ಯಾಚಾರವೆಸಗುವುದಾಗಿ ಬೆದರಿಕೆಯೊಡ್ದಿದ್ದು ಯುವತಿಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿ ಕಿರುಕುಳ ನೀಡುತ್ತಿರುತ್ತಿರುವುದಾಗಿ ಯುವತಿ ದೂರಿದ್ದಾಳೆ. ಇಬ್ರಾಹಿಮ್ ಎಂಬ ಮುಸ್ಲಿಂ ಯುವಕ ತನ್ನ ಧರ್ಮವನ್ನು ಮರೆಸಿ […]

ನಮಗೆ ಬಜರಂಗದಳ ಅಂದ್ರೆ ರಕ್ಷಣೆ ಕೊಡುವ ದೇವರುಗಳು : ಚೈತ್ರಾ ಕುಂದಾಪುರ

Wednesday, October 6th, 2021
Surathkal-DurgaVahini

ಮಂಗಳೂರು : ಇಪ್ಪತ್ತು ಪರ್ಸೆಂಟ್ ಇರುವ ನೀವೇ ಇಷ್ಟು ಹಾರಾಡಿದ್ರೆ ಎಪ್ಪತ್ತು ಪರ್ಸೆಂಟ್ ಇರುವ ನಾವೆಷ್ಟು ಹಾರಡಬೇಡ, ಮರ್ಯಾದೆಯಿಂದ ಲವ್‌ ಜಿಹಾದ್‌ ಬಿಟ್ರೆ ನೀವು ಬದುಕಿಕೊಳ್ಳುತ್ತೀರಿ ಇಲ್ಲದಿದ್ದರೆ ಪ್ರತಿ ಮನೆಯ ಮುಸಲ್ಮಾನ ಹೆಣ್ಣು ಮಕ್ಕಳ ಹಣೆಗೆ ಕುಂಕುಮ ಇಟ್ಟು ಕರ್ಕೊಂಡು ಬರುತ್ತೇವೆ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಸುರತ್ಕಲ್ ನಲ್ಲಿ  ಮಂಗಳವಾರ  ಬಜರಂಗ ದಳ, ದುರ್ಗಾ ವಾಹಿನಿಯಿಂದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ಊರಿನ ಆಶಾರನ್ನು ಆಯೇಶಾ ಮಾಡಿದಿರಿ, ತಾರಾರನ್ನು ತಮನ್ನಾ ಮಾಡಿದಿರಿ ಇನ್ನು ಸಹಿಸಿಕೊಂಡು ಇರೋಕೆ […]

ಲವ್‌ ಜಿಹಾದ್, ಮತಾಂತರವನ್ನು ಇನ್ನೂ ಪ್ರಶ್ನಿಸುತ್ತೇವೆ : ಸುದರ್ಶನ್ ಮೂಡುಬಿದಿರೆ

Saturday, August 14th, 2021
sudarshan

ಮಂಗಳೂರು : ಯು ಟಿ ಖಾದರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಎನ್‌ಐಎ ತನಿಖೆಯ ಕುರಿತು ಮಾಜಿ ಸಚಿವ ಯು.ಟಿ.ಖಾದರ್ ಅವರೇ ಗೊಂದಲಮಯ ಹೇಳಿಕೆ ನೀಡಿದ್ದಾರೆ. ಅದನ್ನು ಪಕ್ಷ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉಳ್ಳಾಲದ ಮನೆಯೊಂದರಲ್ಲಿ ನಡೆದ ಲವ್ ಜಿಹಾದ್ ಮತ್ತು ಉಗ್ರರ ಜೊತೆಗಿನ ಸಂಬಂಧದ ವಿಚಾರವನ್ನು ಖಂಡಿಸಿ ವಿಎಚ್‌ಪಿ ಪ್ರತಿಭಟನೆ ನಡೆಸಿರುವುದು ಶ್ಲಾಘನೀಯ. ಆ ಮನೆಯಲ್ಲಿ ನಡೆದ ಮತಾಂತರದ ವಿಚಾರವನ್ನು ಕೇಳಲು […]

‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ರೂಪಿಸಲು ಆಗ್ರಹ

Saturday, December 26th, 2020
HJJ

ಮಂಗಳೂರು  : ಪ್ರೇಮದ ಹೆಸರಿನಲ್ಲಿ ಮುಸ್ಲಿಂಮೇತರ ಮಹಿಳೆಯರನ್ನು ಮತಾಂತರಿಸಿ ಚಿತ್ರಹಿಂಸೆ ನೀಡುವ ‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ರೂಪಿಸ ಬೇಕೆಂದು ಬಂಟ್ವಾಳ ತಾಲೂಕಿನ ತಹಶೀಲ್ದಾರರಾದ ಕು.ಅನಿತಾ ಲಕ್ಷ್ಮೀ ಇವರಿಗೆ ಮನವಿಯನ್ನು ನೀಡಲಾಯಿತು. ಇತ್ತಿಚಿಗೆ ಮುಸ್ಲಿಂಮೇತರ ಮಹಿಳೆಯರೊಂದಿಗೆ ಪ್ರೀತಿಯ ನಾಟಕವಾಡಿ, ಅವರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡುವ, ಮೋಸದಿಂದ ಮದುವೆ ಮಾಡಿ, ತದನಂತರ ಅವರನ್ನು ಬೀದಿ ಪಾಲು ಮಾಡುವ ಅನೇಕ ಘಟನೆಗಳು ಅನೇಕ ರಾಜ್ಯಗಳು ಸೇರಿ, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಈಗಾಗಲೇ ಇಂತಹ ಲವ್ […]

ಮುಸ್ಲಿಂ ಹುಡುಗಿಯರು ಹಿಂದೂ ಯುವಕರೊಂದಿಗೆ ಮದುವೆಯಾಗಲು ಒಪ್ಪಿಗೆ ಇದೆಯೇ – ಹಿಂದೂ ಜನಜಾಗೃತಿ ಸಮಿತಿ

Tuesday, November 24th, 2020
Ramesha Sindhe

ಮಂಗಳೂರು  : ಅನ್ಯಧರ್ಮಿಯರ ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಸೆಳೆದು ಅವರೊಂದಿಗೆ ಮದುವೆಯಾಗಿ ಅವರನ್ನು ‘ಲವ್ ಜಿಹಾದ್’ ಮೂಲಕ ಇಸ್ಲಾಂಗೆ ಮತಾಂತರಿಸುವ ಸಂಚನ್ನು ಕಟ್ಟರವಾದಿ ಜಿಹಾದಿಗಳು ರೂಪಿಸುತ್ತಿದ್ದಾರೆ. ಈ ಬಗ್ಗೆ ಕೇವಲ ಭಾರತದ ಹಿಂದುತ್ವನಿಷ್ಠ ಸಂಘಟನೆಗಳು ಮಾತ್ರವಲ್ಲ, ಕೇರಳದ ಅನೇಕ ಕ್ರೈಸ್ತ ಸಂಘಟನೆಗಳ ಸಹಿತ ಅಂತರರಾಷ್ಟ್ರೀಯ ಸ್ತರದ ಸಿಕ್ಖ್ ಮತ್ತು ಕ್ರೈಸ್ತ ಸಂಘಟನೆಗಳು ಸಹ ಈ ವಿಷಯದಲ್ಲಿ ಧ್ವನಿ ಎತ್ತಿವೆ. ಜಾಗತಿಕ ಮಟ್ಟದಲ್ಲಿಯೂ ಇಂಗ್ಲೆಂಡ್, ಮ್ಯಾನ್ಮಾರ್ ಮತ್ತು ಇತರ ದೇಶಗಳ ಮುಸ್ಲಿಮರೇತರ ಸಮುದಾಯಗಳು ‘ಲವ್ ಜಿಹಾದ್’ ವಿರುದ್ಧ ಧ್ವನಿ […]

ಮುಂದೆ ಒಂದು ದಿನ ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಭಾರತದ ಭಾಗವಾಗಲಿದೆ : ಫಡ್ನವೀಸ್

Saturday, November 21st, 2020
Devendra-Fadnavis

ಮುಂಬೈ: ಮುಂದೆ ಒಂದಲ್ಲ ಒಂದು ದಿನ  ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಭಾರತದ ಭಾಗವಾಗಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು. ಮುಂಬೈನಲ್ಲಿ ನಡೆದ ಘಟನೆಯ ಬಗ್ಗೆ ಮಾತನಾಡುತ್ತಾ ಫಡ್ನವೀಸ್ ಈ ಹೇಳಿಕೆ ನೀಡಿದ್ದಾರೆ. ಆಡಳಿತಾರೂಢ ಶಿವಸೇನಾ ಕಾರ್ಯಕರ್ತರೊಬ್ಬರು ಸಿಹಿ ತಿನಿಸಿನ ಅಂಗಡಿಯೊಂದರ ಮಾಲೀಕರಿಗೆ ‘ಕರಾಚಿ’ ಎಂಬ ಪದವನ್ನು ಅಂಗಡಿಯ ಹೆಸರಿನಿಂದ ಕೈಬಿಡುವಂತೆ ಕೋರಿದ್ದರು, ಕಾರಣ ಕರಾಚಿ ಪಾಕಿಸ್ತಾನದ ನಗರಒಂದರ ಹೆಸರಾಗಿದೆ. ಈ ಬಗ್ಗೆ ಪ್ರತಿಕ್ರಯಿಸಿರುವ ಮಹಾ ಮಾಜಿ ಸಿಎಂ”ನಾವು” ಅಖಂಡ ಭಾರತ”(ಅವಿಭಜಿತ ಭಾರತ) […]

ಲವ್ ಜಿಹಾದ್ ಗೆ ಒಪ್ಪದಕ್ಕೆ ಗುಂಡಿಕ್ಕಿ ಯುವತಿಯ ಕೊಲೆ

Tuesday, October 27th, 2020
paridhabadh

ಚಂಡೀಗಢ: ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಮೂರು ವರ್ಷದಿಂದ ಯುವತಿಗೆ ಬಲವಂತ ಮಾಡಿ ಕೊನೆಗೆ ಹುಡುಗಿ ಒಪ್ಪದೇ ಇದ್ದುದಕ್ಕೆ ಏಕಾಏಕಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಪ್ರಕರಣ ಹರಿಯಾಣದ ಫರಿದಾಬಾದ್ ನಲ್ಲಿ ನಡೆದಿದೆ. ಇದು ಲವ್ ಜಿಹಾದ್ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ದುರುಳರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಅಪಹರಿಸಲು ಮುಂದಾಗಿದ್ದು, ಈ ವೇಳೆ ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಗುಂಡು […]

ವಕ್ಫ್ ಬೋರ್ಡ್‌ನ ‘ಲ್ಯಾಂಡ್ ಜಿಹಾದ್’ ಇದು ‘ಲವ್ ಜಿಹಾದ್’ಗಿಂತಲೂ ಭಯಾನಕ : ನ್ಯಾಯವಾದಿ ಹರಿ ಶಂಕರ ಜೈನ್

Monday, August 10th, 2020
Hari_Shankar_Jain

ಮಂಗಳೂರು  :  2013 ರಲ್ಲಿ ಅಂದಿನ ಕಾಂಗ್ರೇಸ್ ಸರಕಾರವು ವಕ್ಫ್ ಬೋರ್ಡ್ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ ಮುಸಲ್ಮಾನರಿಗೆ ಅಪಾರ ಅಧಿಕಾರವನ್ನು ನೀಡಿತು. ಇದರಿಂದ ಇಂದು ಭಾರತದಲ್ಲಿ ರಕ್ಷಣಾದಳ ಹಾಗೂ ರೇಲ್ವೆ ಇಲಾಖೆಯ ನಂತರ ಎಲ್ಲಕ್ಕಿಂತ ಹೆಚ್ಚು (6 ಲಕ್ಷ ಎಕರೆ) ಭೂಮಿಯ ಒಡೆತನ ವಕ್ಫ್ ಬೋರ್ಡ್ ಬಳಿ ಇದೆ. ಹಿಂದೂಗಳಿಗೆ ಈ ಕಾನೂನಿನ ಬಗ್ಗೆ ಇರುವ ಅಜ್ಞಾನ ಹಾಗೂ ಉದಾಸೀನತೆಯಿಂದಾಗಿ ವಕ್ಫ್ ಬೋರ್ಡ್ ದೇಶದಾದ್ಯಂತ ಲಕ್ಷಗಟ್ಟಲೆ ಎಕರೆ ಭೂಮಿಯನ್ನು ಅಕ್ಷರಶಃ ಕಬಳಿಸಲು ಪ್ರಯತ್ನಿಸುತ್ತಿದೆ. ಬೋರ್ಡ್‌ನಿಂದ ನಡೆಯುತ್ತಿರುವ ‘ಲ್ಯಾಂಡ್ […]

18 ರ ಹರೆಯದ ಬಸ್ ಪ್ಯಾಸೆಂಜರ್ ನ್ನೇ ಲವ್ ಮಾಡಿದ ಬಸ್ ಚಾಲಕ

Saturday, June 13th, 2020
bus-driver

ಉಡುಪಿ : ಮಲ್ಪೆ ಪೊಲೀಸ್ ಠಾಣೆಯಲ್ಲಿ ಗುರುವಾರ ಯುವತಿಯೊಬ್ಬಳು ನಾಪತ್ತೆಯಾಗಿದ್ದಾಳೆ ಎಂಬ ದೂರು ದಾಖಲಾಗಿದೆ. ಪದವಿ ಶಿಕ್ಷಣಕ್ಕಾಗಿ ಬ್ರಹ್ಮಾವರ ಪರಿಸರದ ಯುವತಿಯೊಬ್ಬಳು ಉಡುಪಿಗೆ ಪ್ರತಿನಿತ್ಯ ಕಾಲೇಜಿಗೆ ಬರುತ್ತಿದ್ದಾಗ ಸಂತೆಕಟ್ಟೆ ನಿವಾಸಿ ಬಸ್ ಚಾಲಕನ ಪರಿಚಯವಾಗಿ ಪ್ರೀತಿಗೆ ತಿರುಗಿತ್ತು. ಬಳಿಕ ಮದುವೆಯಾಗಲು ನಿರ್ಧರಿಸಿದ್ದರೂ, ಯುವತಿಗೆ ವಯಸ್ಸು 18 ತುಂಬದಿರುವುದು ಅಡ್ಡಿಯಾಗಿತ್ತು. 18 ಭತಿರ್ಯಾಗುತ್ತಿದ್ದಂತೆ ಯುವತಿ ಮತ್ತು ಯುವಕ ಮನೆಯವರಿಗೆ ತಿಳಿಯದಂತೆ ಉಡುಪಿ ವಿವಾಹ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ಕಚೇರಿಯ ನೋಟಿಸ್ ಬೋರ್ಡ್ನಲ್ಲಿ ಇವರ ಫೋಟೋ ನೋಡಿದ ಹಿಂದೂ ಸಂಘಟನೆಯ ಯುವಕರು […]

ಸುಳ್ಯ ವಿದ್ಯಾರ್ಥಿನಿಯ ಹತ್ಯೆಗೆ ಸಚಿವ ಖಾದರ್ ಖಂಡನೆ

Wednesday, February 21st, 2018
u-t-kader

  ಮಂಗಳೂರು: ಸುಳ್ಯದ ಕಾಲೇಜುವೊಂದರ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಹತ್ಯೆ ಮಾಡಿದ ಪ್ರಕರಣವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಖಂಡಿಸಿದ್ದಾರೆ. ಪ್ರಕರಣದಲ್ಲಿ ಒಂದೇ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೈಕಿ ತನ್ನದೇ ಧರ್ಮದ ಸಹಪಾಠಿಯಿಂದ ವಿದ್ಯಾರ್ಥಿನಿಯೊಬ್ಬಳ ಹತ್ಯೆಯಾಗಿದೆ. ಈ ಪ್ರಕರಣವನ್ನು ಗಮನಿಸಿದಾಗ ಜಿಲ್ಲೆಯಲ್ಲಿ ಲವ್ ಜಿಹಾದ್ ಎಂದು ಬೊಬ್ಬೆ ಹೊಡೆಯುತ್ತಿರುವವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.