ಕೊರೋನ ನಿರ್ಬಂಧದ ನೆಪದಲ್ಲಿ ಖಾಸಗಿ ಬಸ್ ದರ ಹೆಚ್ಚಳ : ಡಿವೈಎಫ್ಐ ವಿರೋಧ

Monday, June 28th, 2021
Bus-service

ಮಂಗಳೂರು  : ಲಾಕ್ ಡೌನ್ ನಿಯಮಗಳು ಸಡಿಲಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಂಚಾರ ಆರಂಭಿಸಲಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ‌ ಬಸ್ಸುಗಳ ಮಾಲಕರ ಒಕ್ಕೂಟಗಳು ಕೊರೋನ ನಿರ್ಬಂಧಗಳ ಪಾಲನೆಯ ನೆಪದಲ್ಲಿ “ಸೆಸ್ ಹಾಕಲು ತಮಗೆ ಸರಕಾರ ಅವಕಾಶ ನೀಡಿದೆ” ಎಂದು ಶೇಕಡಾ ಇಪ್ಪತ್ತೈದರಷ್ಟು ಪ್ರಯಾಣ ದರ ಏಕಪಕ್ಷೀಯವಾಗಿ ಏರಿಸಲು ತೀರ್ಮಾನಿಸಿರುವುದನ್ನು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ವಿರೋಧಿಸಿದೆ. ಲಾಕ್ ಡೌನ್, ಕೊರೋನಾ ನಿರ್ಬಂಧಗಳನ್ನು ವಿಧಿಸಿರುವ ಸರಕಾರದೊಂದಿಗೆ ತೆರಿಗೆ ವಿನಾಯತಿ ಸಹಿತ ವಿವಿಧ ರಿಯಾಯತಿಗಳಿಗಾಗಿ ಒತ್ತಡ ಹಾಕುವ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜುಲೈ 5 ರ ವರೆಗೆ ಮುಂದುವರಿಕೆ

Monday, June 21st, 2021
KV Rajendra

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಲಾಕ್ ಡೌನ್ ಜುಲೈ 5 ರ ವರೆಗೆ ಮುಂದುವರಿಯಲಿದ್ದು, ಅಗತ್ಯ ವಸ್ತುಗಳ ಖರೀದಿ ಅವಧಿಯನ್ನು ಮಧ್ಯಾಹ್ನ 1ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜೂನ್ 21 ರಿಂದ ಹೊಸ ಮಾರ್ಗಸೂಚಿ ಅನ್ವಯವಾಗಲಿದ್ದು, ಕೆಲವೊಂದು ಅಗತ್ಯ ಸೇವೆಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಅದರಂತೆ ಜೂನ್.21ರಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಜುಲೈ 5ರ ಸಂಜೆಯವರೆಗೂ ವಿಸ್ತರಣೆಯಾಗಲಿದೆ. ಜೂನ್ 21ಕ್ಕೆ ಅನ್ವಯವಾಗುವಂತೆ ಕೆಲವೊಂದು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.28 ರವರೆಗೆ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

Saturday, June 19th, 2021
KV Rajendra

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಲಾಕ್‌ ಡೌನ್ ಜೂ.21 ರಿಂದ ಜೂ.28 ರವರೆಗೆ ಸೆಮಿ ಲಾಕ್‌ಡೌನ್ ಮಾದರಿಯಲ್ಲಿ   ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು ಲಾಕ್‌ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ  ಹೊರಡಿಸಿದೆ ಆದೇಶದಂತೆ   ಜೂ.11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ. ಆದಾಗ್ಯೂ ಜಿಲ್ಲೆಯಲ್ಲಿ ಸೆಮಿ ಲಾಕ್‌ಡೌನ್ ಮೂಲಕ […]

ಕೇರಳ ರಾಜ್ಯದಲ್ಲಿ ಜೂ.12 ಮತ್ತು 13ರಂದು ಸಂಪೂರ್ಣ ಲಾಕ್ ಡೌನ್

Friday, June 11th, 2021
Kerala Lockdown

ಕಾಸರಗೋಡು : ಕೇರಳ ಸರಕಾರ, ರಾಜ್ಯದಲ್ಲಿ ಜೂ.16ರ ವರೆಗೆ ಲಾಕೌ ಡೌನ್ ವಿಸ್ತರಿಸಿದೆ. ಈ ನಡುವೆ ಜೂ.12 ಮತ್ತು 13ರಂದು ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ. ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುವಾಗ ಹೋಟೆಲ್ ಗಳಲ್ಲಿ ಪಾರ್ಸೆಲ್ ಆಗಿ ತಿಂಡಿತಿನಿಸುಗಳನ್ನು ಮಾರಾಟ ಮಾಡುಲು ಅವಕಾಶವಿಲ್ಲ . ಆದರೆ ಹೋಂ ಡೆಲಿವರಿಗೆ ಅವಕಾಶವಿರಲಿದೆ. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ  ಅನುಮತಿ ಇದೆ ಎಂದು ಪ್ರಕಟನೆಯಲ್ಲಿ ಹೇಳಲಾಗಿದೆ.  

ಬೆಂಗಳೂರು ನಗರ ಸೇರಿ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ, ಉಳಿದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಯಥಾಸ್ಥಿತಿ

Thursday, June 10th, 2021
CM Yedyurappa

ಬೆಂಗಳೂರು : ರಾಜ್ಯದ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾದ ಪ್ರದೇಶದಲ್ಲಿ ಜೂನ್ 14 ರಿಂದ  ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜೂ.10 ರಂದು ಸಿಎಂ ಯಡಿಯೂರಪ್ಪ ಕೋವಿಡ್-19 ತಡೆ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ. ಪರಿಷ್ಕೃತ ನೀತಿಯ ಪ್ರಕಾರವಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಪೂರ್ಣ ಪ್ರಮಾಣದ ಲಾಕ್ ಡೌನ್ […]

ದಕ್ಷಿಣ ಕನ್ನಡ ಮತ್ತು ಇತರ ಎಂಟು ಜಿಲ್ಲೆಗಳಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದುವರಿಕೆ

Thursday, June 10th, 2021
Koata Srinivas

ಮಂಗಳೂರು : ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ಬಳಿಕ ಅವರು ಮಂಗಳೂರಿನಲ್ಲಿ  ಮಾಧ್ಯಮದೊಂದಿಗೆ ಹೇಳಿದರು, ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು. ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ […]

ಉಡುಪಿ ಜಿಲ್ಲೆಯಲ್ಲಿ 16 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ

Tuesday, June 8th, 2021
udupi Lock Down

ಉಡುಪಿ : ಜಿಲ್ಲೆಯಲ್ಲಿ ಮತ್ತೆ 16 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ಬೆಳ್ಮಣ್, ಮಿಯಾರ್, ಪಳ್ಳಿ, ಕುಕ್ಕುಂದೂರ್, ನಲ್ಲೂರು, ಮರ್ಣೆ ಬೈಂದೂರು ತಾಲ್ಲೂಕಿನ ಶಿರೂರ್, ಜಡ್ಕಲ್, ನಾಡಾ, ಕುಂದಾಪುರ ತಾಲೂಕಿನ ಗಂಗೊಳ್ಳಿ, ಆಲೂರು ಕಾಪು ತಾಲೂಕಿನ ಬೆಳ್ವೆ, ಶಿರ್ವ ಗ್ರಾಮ ಪಂಚಾಯತಿ ಬ್ರಹ್ಮಾವರ ತಾಲ್ಲೂಕಿನ ಕೊಕ್ಕರ್ಣೆ‌, ಅವರ್ಸೆ ಮತ್ತು ಹೆಬ್ರಿ ತಾಲೂಕಿನ ವರಂಗ ಗ್ರಾಮ ಪಂಚಾಯತಿ ಜೂನ್ 10ರ ಗುರುವಾರದಿಂದ ಜೂನ್ […]

ಸಂಕಷ್ಟದಲ್ಲಿದ್ದ ಚಿತ್ರರಂಗದ ಕಾರ್ಮಿಕರಿಗೆ ಸಿಎಂ ಪ್ಯಾಕೇಜ್ ಘೋಷಣೆ

Thursday, June 3rd, 2021
NM Suresh

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡ ಚಿತ್ರರಂಗದ ಸಾವಿರಾರು ಕಾರ್ಮಿಕರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ಯಾಕೇಜ್ ಘೋಷಿಸಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ವಾಣಿಜ್ಯ ಮಂಡಳಿ ಹಾಗೂ ಕಾರ್ಮಿಕ ಒಕ್ಕೂಟ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನ ತಿಳಿಸಿದೆ. ಈಗಾಗಲೇ ಹಲವು ವೃತ್ತಿ ಹಾಗೂ ವಲಯಗಳ ಕಾರ್ಮಿಕರಿಗೆ ಪ್ಯಾಕೇಜ್ ಘೋಷಣೆ ಮಾಡಿದ್ದ ಮುಖ್ಯಮಂತ್ರಿಗಳನ್ನ ಚಲನಚಿತ್ರ ಕಾರ್ಮಿಕ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ವಾಣಿಜ್ಯ ಮಂಡಳಿಯ ಗೌರವ […]

ಕರ್ನಾಟಕದಲ್ಲಿ ಜೂನ್ 14 ರ ವರೆಗೆ ಲಾಕ್ ಡೌನ್ ಮುಂದುವರಿಕೆ

Thursday, June 3rd, 2021
bs Yedyurappa

ಬೆಂಗಳೂರು:  ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದೂಡಲ್ಪಟ್ಟಿದ್ದು ಜೂನ್ 14 ರ ಬೆಳಿಗ್ಗೆ 6 ವರೆಗೆ ಈಗ ಇರುವ ನಿಯಮಗಳು ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂನ್ 03 ರಂದು ಸಂಜೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೋನಾ ನಿಯಂತ್ರಣಕ್ಕಾಗಿ ವಿಧಿಸಲಾಗಿಸಲಾಗಿರುವ ನಿಯಮಗಳಲ್ಲಿ ಸದ್ಯಕ್ಕೆ ಯಾವುದೇ ಸಡಿಲಿಕೆ, ಬದಲಾವಣೆಗಳೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೋಟೆಲ್  ಗಳಿಂದ ಪಾರ್ಸಲ್ ಪಡೆಯುವುದಕ್ಕೆ, ರಫ್ತು ಮಾಡುವುದಕ್ಕೆ ಅಗತ್ಯವಿರುವ ಚಟುವಟಿಕೆಗಳಿಗೆ ನಿರ್ಬಂಧವನ್ನು […]

ಅನ್ ಲಾಕ್ ಆದರೆ ಬಸ್ ಸಂಚಾರ

Thursday, June 3rd, 2021
vayuvyasarige

ಹುಬ್ಬಳ್ಳಿ: ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಲಾಕ್ ಡೌನ್ ಜಾರಿ ಮಾಡಿತ್ತು. ಅದರಂತೆ ಬಸ್ ಸೇವೆಗಳನ್ನು ಸಹ ಸ್ಥಗಿತಗೊಳಿಸಿತ್ತು. ಈಗ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿರುವುದರಿಂದ ಸರ್ಕಾರ ಅನ್ ಲಾಕ್ ಮಾಡುವ ನಿರ್ಧಾರಕ್ಕೆ ಬಂದರೆ. ಬಸ್‌ಗಳ ಚಾಲನೆಯನ್ನು ಮಾಡುವುದಾದರೆ ಈಗ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗ ಯಾವ ರೀತಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಗ್ರಾಮೀಣ ವಿಭಾಗದ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡ ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಜೂನ್ 7 ರ ವರೆಗೆ […]