ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಆಯ್ಕೆ

Wednesday, March 11th, 2020
dk-shivkumar

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರನ್ನು ಹೈಕಮಾಂಡ್‌ ನೇಮಕ ಮಾಡಿದೆ. ಬುಧವಾರ ಈ ಮಹತ್ವದ ಘೋಷಣೆ ಮಾಡಿದ್ದು, ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕಾರ್ಯಾಧ್ಯಕ್ಷರಾಗಿ ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ, ಅಲ್ಪಸಂಖ್ಯಾತ ಸಮುದಾಯ ಸಲೀಮ್ ಅಹಮ್ಮದ್ ಹಾಗೂ ವಾಲ್ಮೀಕಿ ಸಮುದಾಯದ ಸತೀಶ್ ಜಾರಕಿಹೊಳಿಯನ್ನು ನೇಮಕ ಮಾಡಲಾಗಿದೆ. ಈ ಮೂವರು ಸಿದ್ದರಾಮಯ್ಯ ಆಪ್ತರಾಗಿದ್ದಾರೆ. ಡಿಕೆ ಶಿವಕುಮಾರ್‌ಗೆ ಅಧ್ಯಕ್ಷ ಸ್ಥಾನ ನೀಡುದಕ್ಕೆ ಸಿದ್ದರಾಮಯ್ಯ ಬಣದ ಆಕ್ಷೇಪವಿತ್ತು. ಒಂದು ವೇಳೆ ಅಧ್ಯಕ್ಷ ಸ್ಥಾನ ನೀಡುವುದಾದರೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ […]

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಸಾದ ವಿತರಣೆ

Wednesday, September 7th, 2016
Parappana-agrahara

ಉಡುಪಿ: ಬೆಂಗಳೂರಿನಲ್ಲಿ ಚಾತುರ್ಮಾಸ್ಯವ್ರತ ಕೈಗೊಂಡಿರುವ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಸಾದ ವಿತರಿಸಿದರು. ಶ್ರೀಕೃಷ್ಣನ ಅವತಾರವಾದದ್ದೂ ಜೈಲಿನಲ್ಲಿ, ಅದು ಲೋಕಕಲ್ಯಾಣಕ್ಕಾಗಿ, ಸತ್ಯವನ್ನು ಎತ್ತಿಹಿಡಿಯಲು. ದೇವರಿಗೆ ಸಂಪೂರ್ಣ ಶರಣಾದರೆ ಸಹಜವಾಗಿ ಸರಿಯಾದ ಜೀವನ ಪಥ ಕಾಣುತ್ತದೆ. ಕಾರಾಗೃಹವಾಸಿಗಳಿಗೆ ವಾಲ್ಮೀಕಿ ಮಾದರಿ. ವಾಲ್ಮೀಕಿಯವರು ನಾರದರನ್ನು ಭೇಟಿ ಮಾಡುವವರೆಗೆ ಸತ್ಯ ಮತ್ತು ಸನ್ಮಾರ್ಗದಲ್ಲಿ ನಂಬಿಕೆ ಹೊಂದಿರಲಿಲ್ಲ. ಅನಂತರ ವಾಲ್ಮೀಕಿಗೆ ತಪ್ಪಿನ ಅರಿವಾಯಿತು. ಅವರಿಗೆ ರಾಮ ಮಂತ್ರವನ್ನು ನಾರದರು ಉಪದೇಶಿಸಿದರು.ಮುಂದೇನಾಯಿ […]