ಉಡುಪಿ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ಸುಮೋಟೊ ಕೇಸ್‌

Tuesday, October 10th, 2023
ಉಡುಪಿ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ಸುಮೋಟೊ ಕೇಸ್‌

ಉಡುಪಿ : ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಹಿನ್ನಲೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಗೆ ಉಡುಪಿಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಎಂಜಿಎಂ ಕ್ರೀಡಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಲಿರುವ ಬೃಹತ್ ಹಿಂದೂ ಸಮಾಜೋತ್ಸವ ಮಂಗಳೂರಿನಿಂದ ಉಡುಪಿಗೆ ಶೌರ್ಯ ರಥಯಾತ್ರೆ ಪ್ರವೇಶಿಸಿದೆ. ಆದರೆ ಪ್ರಚೋದನಾಕಾರಿ ಭಾಷಣ ಹಿನ್ನೆಲೆ ಸುಮೋಟೊ ಕೇಸ್‌ ಆಗಿರುವುದರಿಂದ ಸದ್ಯ ಷರತ್ತುಬದ್ದ ಜಾಮೀನಿನಲ್ಲಿರೋ ಶರಣ್ ಪಂಪ್ ವೆಲ್ ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಉಡುಪಿಗೆ ಪ್ರವೇಶಿದಂತೆ ನಿರ್ಬಂಧ ಹೇರಿದ್ದಾರೆ. ಈ […]

ಶಿವಮೊಗ್ಗ ಘಟನೆಯ ಸಂಚಿನಲ್ಲಿ ಮುಸ್ಲಿಂ ಮಹಿಳೆಯರ ಪಾತ್ರವಿರುವ ವಿಚಾರ ಗಂಭೀರವಾದುದು : ಶರಣ್ ಪಂಪ್ ವೆಲ್

Friday, October 6th, 2023
sharn-pumpwel

ಮಂಗಳೂರು : ಶಿವಮೊಗ್ಗದಲ್ಲಿ ಪ್ರತಿ ಬಾರಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ. ದೇಶದ ಯಾವುದೇ ಮೂಲೆಯಲ್ಲಿ ಭಯೋತ್ಪಾದಕ ಕೃತ್ಯ ನಡೆದರೂ ಅದರ ಬೇರು ಶಿವಮೊಗ್ಗವನ್ನು ತೋರಿಸುತ್ತದೆ. ರಾಜ್ಯದ ಮಲೆನಾಡು ಶಿವಮೊಗ್ಗವನ್ನು ಉಗ್ರರು ಕಾರಸ್ಥಾನ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ರಕ್ಷಣೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ಉತ್ತರ ಪ್ರದೇಶ ಮಾದರಿಯಲ್ಲಿ ಮಹಾ ಪಂಚಾಯತ್ ಸಂಘಟಿಸಲು ಯೋಜನೆ ಹಾಕಿದ್ದೇವೆ ಎಂದು ವಿಹಿಂಪ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರಿನ ವಿಹಿಂಪ ಕಚೇರಿಯಲ್ಲಿ ಶುಕ್ರವಾರ ಶರಣ್ ಪಂಪ್ ವೆಲ್, ಮಾತನಾಡಿ […]

ಹಿಂದೂ ಯುವತಿ ಮತಾಂತರದ ಮದುವೆ, ಯುವತಿಯ ಮನೆಗೆ ಭೇಟಿ ನೀಡಿದ ಗುರುಪುರ ವಜ್ರದೇಹಿ ಶ್ರೀಗಳು

Saturday, November 20th, 2021
Mohan-Bekary

ಮಂಗಳೂರು : ಹಿಂದೂ ಯುವತಿಯೊಬ್ಬಳು ಮುಸ್ಲಿಂ ಹುಡುಗನನ್ನು ಮೂರು ವರ್ಷಗಳಿಂದ ಪ್ರ್ರೀತಿಸಿ ಬಳಿಕ ಮನೆಯವರನ್ನು ಒಪ್ಪಿಸಿ ನವೆಂಬರ್ 29 ಮದುವೆಯಾಗಲು ಸಿದ್ಧತೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ಸಿಟಿ ಬಸ್ ಸ್ಟ್ಯಾಂಡ್ ನ ಎದುರುಗಡೆ ಇರುವ ಮೋಹನ್ ಬೇಕರಿ ಮಾಲೀಕರ ಮಗಳು ಕೇರಳದ ಕಣ್ಣೂರಿನ ಮುಸ್ಲಿಂ ಯುವಕನ ಜೊತೆ ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳಲು ನಿರ್ಧರಿಸಿದ್ದನ್ನು ಹಿಂದೂ ಸಂಘಟನೆಗಳು ವಿರೋಧಿಸಿ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕವಾಗಿ ಖಂಡಿಸಿದ್ದವು. ಈ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ನ ಶರಣ್ ಪಂಪ್ ವೆಲ್  […]

ಕೋಟ್ಯಂತರ ರಾಮ ಭಕ್ತರು ಅಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ: ಎಂ.ಬಿ.ಪುರಾಣಿಕ್

Tuesday, November 13th, 2018
hindu-parishat

ಮಂಗಳೂರು: ಅಯೋಧ್ಯೆಯ ಶ್ರೀ ರಾಮಜನ್ಮ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಆರಂಭಗೊಂಡ ಆಂದೋಲನ ಹಲವಾರು ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬಂದಿದ್ದು, ಕೋಟ್ಯಂತರ ರಾಮ ಭಕ್ತರು ಅಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ನ ಅಧ್ಯಕ್ಷ ಎಂ.ಬಿ.ಪುರಾಣಿಕ್ ಇಂದು ನಗರದ ವಿಶ್ವಶ್ರೀ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹೇಳಿದರು. ಕೇಂದ್ರ ಸರಕಾರ ಹಾಗೂ ಸಾಧುಸಂತರು ಈ ರಾಮಜನ್ಮ ಭೂಮಿಯ ನಿರ್ಮಾಣ ಕಾರ್ಯದ ಜವಾಬ್ದಾರಿಯನ್ನು ವಿಶ್ವಹಿಂದು ಪರಿಷತ್ಗೆ ಕೊಡಬೇಕೆಂದು ನಿರ್ಧಾರ ಕೈಗೊಂಡಿತು. ಆ ನಂತರ ವಿಶ್ವಹಿಂದು ಪರಿಷತ್ ರಾಮಜನ್ಮ […]

ಗೋಹಂತಕರಿಗೆ ಬೆಂಬಲ ಕೊಡುವುವರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಬಾರದು: ಶರಣ್ ಪಂಪ್ ವೆಲ್

Friday, October 12th, 2018
sharan-pampwell

ಮಂಗಳೂರು: ಪ್ರಪಂಚದಲ್ಲಿ ಜನ ಗೋವಿಗೆ ವಿಶೇಷವಾದ ಗೌರವ ಕೊಡ್ತಾರೆ. ಗೋವನ್ನು ಭಾರತೀಯರು ದೇವರೆಂದು ಪೂಜಿಸುತ್ತಾರೆ. ಗೋವು ದೇವತೆ ಮಾತ್ರ ಅಲ್ಲ ದೇಶದ ಆರ್ಥಿಕ ಅಭಿವೃದ್ಧಿಗೂ  ವಿಶೇಷ ಸ್ಥಾನವನ್ನು ಪಡೆದಿದೆ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಸಚಿವ ಯು.ಟಿ.ಖಾದರ್ ವಿರುದ್ದ ಪರೋಕ್ಷವಾಗಿ ಮಾತಿನ ದಾಳಿ ಮಾಡಿದ ಅವರು ಗೋಹಂತಕರಿಗೆ ಬೆಂಬಲ ಕೊಡುವುವರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಬಾರದು ಮತ್ತು ಅಂಥವರಿಗೆ ದೇವಸ್ಥಾನದ ಕಾರ್ಯಕ್ರಮಗಳಿಗೆ ಆಹ್ವಾನ ನೀಡಬಾರದು ಎಂದು ಹೇಳಿದ್ದಾರೆ. ಸ್ಮಾರ್ಟ್ ಸಿಟಿ ಹಣ ಕಸಾಯಿಖಾನೆಗೆ‌ ಮೀಸಲಿಟ್ಟ ವಿಚಾರಕ್ಕೆ ಸಂಬಂಧಿಸಿ […]

ಮೇಸ್ತ ಸಾವಿಗೆ ನ್ಯಾಯ ಸಿಗದಿದ್ದರೆ ಮಂಗಳೂರು ಬಂದ್:ಶರಣ್ ಪಂಪ್ ವೆಲ್

Thursday, December 14th, 2017
sharan-pumpwell

ಮಂಗಳೂರು: ಪರೇಶ್ ಮೇಸ್ತ ಸಾವಿಗೆ ನ್ಯಾಯ ದೊರೆಯದಿದ್ದಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಲಾಗುವುದು ಎಂದು ಬಜರಂಗದಳ ಪ್ರಾಂತ ಸಂಚಾಲಕ ಶರಣ್ ಪಂಪ್ ವೆಲ್ ಎಚ್ಚರಿಸಿದ್ದಾರೆ. ಪ್ರಮಖ ಬೆಳವಣಿಗೆಗಳು ಮಂಗಳೂರಿನಲ್ಲಿ ಪರೇಶ್ ಮೇಸ್ತ ಸಾವಿನ ಪ್ರಕರಣ ಖಂಡಿಸಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಹೊನ್ನಾವರ ಗಲಭೆಯಲ್ಲಿ ಕಾಣೆಯಾಗಿದ್ದ ಅಬ್ದುಲ್ ಕಂಡ ಹಿಂದೂಗಳ ಎರಡು ಮುಖ ಹೊನ್ನಾವರದಲ್ಲಿ ಡಿಸೆಂಬರ್ 6 ರಂದು ನಡೆದಿದೆ ಎನ್ನಲಾದ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಖಂಡಿಸಿ ಬುಧವಾರ ಮಂಗಳೂರಿನಲ್ಲಿ ವಿಶ್ವ […]