ಪುತ್ತೂರು ಕಂಬಳಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಕಿರುಕುಳ, ಪೊಲೀಸ್ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಧರಣಿ

Sunday, January 28th, 2024
ಪುತ್ತೂರು ಕಂಬಳಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಕಿರುಕುಳ, ಪೊಲೀಸ್ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಧರಣಿ

ಪುತ್ತೂರು: ಪುತ್ತೂರು ಕಂಬಳಕ್ಕೆ ಬರುತ್ತಿದ್ದ ಅಪ್ರಾಪ್ತೆಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಇದರಿಂದ ಉದ್ರಿಕ್ತರಾದ ಹಿಂದೂ ಕಾರ್ಯಕರ್ತರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು. ಪುತ್ತೂರು ತಾಲೂಕಿನ ನಗರ ಠಾಣೆ ಎದುರು ಈ ಘಟನೆ ನಡೆದಿದೆ. ಕಡಬ ಮೂಲದ ಶಾಕೀರ್ ಎಂಬಾತನಿಂದ ಬಾಲಕಿಗೆ ಕಿರುಕುಳ ನೀಡದ್ದ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ವೇಳೆ ಕಿರುಕುಳ ನೀಡಲಾಗಿದೆ ಎನ್ನಲಾಗುತ್ತಿದ್ದು. ಆರೋಪಿ ಶಾರೀಕ್ ನನ್ನು ವಶಕ್ಕೆ ಪಡೆದ ಪುತ್ತೂರು […]