“ಹಾರ್ನ್ ನಿಷೇಧಿತ ಪ್ರದೇಶ” ಘೋಷಣೆ, ಈ ಸ್ಥಳಗಳಲ್ಲಿ ಹಾರ್ನ್ ಬಳಸಿದರೆ ದಂಡ

Monday, November 20th, 2023
horn

ಮಂಗಳೂರು : ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರ್ಕಾರಿ ಕಛೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಮಂಗಳೂರು ನಗರದ ಈ ಕೆಳಕಂಡ ಪ್ರದೇಶಗಳನ್ನು “ಹಾರ್ನ್ ನಿಷೇಧಿತ ಪ್ರದೇಶ” (No Horn Zone) ಎಂದು ಘೋಷಿಸಲಾಗಿದೆ. ಘೋಷಿತ ಪ್ರದೇಶಗಳ ವಿವರ:- 1) ಲೇಡಿಗೋಷನ್ ಆಸ್ಪತ್ರೆಯ ಸುತ್ತುಮುತ್ತಲಿನ ಪ್ರದೇಶ :-I. ರಾವ್ […]

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಶಾಲಾ ಕಾಲೇಜು ಸಮೀಪ ತಂಬಾಕು ಮಾರಾಟ – ಕಠಿಣ ಕ್ರಮ

Thursday, September 17th, 2020
tobaco

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಶಾಲಾ ಕಾಲೇಜು ಆವರಣಗಳಲ್ಲಿ ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ, ಮಾರಾಟ ಮಾಡುವ ಪ್ರಕರಣ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತ ಡಾ. ಸಂತೋಷ್ ಕುಮಾರ್ ಹೇಳಿದರು. ಅವರು ಮಂಗಳವಾರ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆದ ಕೋಟ್ಪಾ-2003 ಕಾಯ್ದೆಯ ಅನುಷ್ಠಾನ ಮತ್ತು ತಂಬಾಕು ಮಾರಾಟಗಾರಿಗೆ ಪ್ರತ್ಯೇಕ ವ್ಯಾಪಾರ ಪರವಾನಗಿ ಅವಕಾಶ ಮತ್ತು ಪ್ರಯೋಜನಗಳು ಎಂಬ ವಿಷಯದ ಕುರಿತು ವರ್ಚುವಲ್ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದರು. ಈಗಾಗಲೇ ಪಾಲಿಕೆ ವ್ಯಾಪ್ತಿಯ ಪ್ರತೀ […]

ಕೊರೊನಾ ಭೀತಿ ತೀರಾ ಹೆಚ್ಚಾದರೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಶಿಕ್ಷಣ ಸಚಿವ ಸುರೇಶ್ ಕುಮಾರ್

Saturday, March 7th, 2020
suresh-kumar

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾಗಿದೆ. ದೆಹಲಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಜ್ವರ ಕಾಣಿಸಿಕೊಂಡರೆ ರಜೆ ಕೊಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ನೀಡಿದೆ. ಇದರ ಬೆನ್ನಲ್ಲೆ ಕೊರೊನಾ ಭೀತಿ ತೀರಾ ಹೆಚ್ಚಾದರೆ ಶಾಲೆಯಲ್ಲಿ ಹೆಚ್ಚಿನ ಮಕ್ಕಳಿಗೆ ಜ್ವರದಂತಹ ಸಾಂಕ್ರಾಮಿಕ ರೋಗ ಕಾಣಿಸಿಕೊಂಡರೆ ಅಂತಹ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಮೊದಲು ಪಿಯುಸಿ ಪರೀಕ್ಷಾ ಕೊಠಡಿಯಲ್ಲಿ […]

ಭಾರತದಲ್ಲಿ ಮುಂದುವರಿದ ಕೊರೋನಾ ಸೋಂಕು : ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆ

Thursday, March 5th, 2020
virus

ನವದೆಹಲಿ : ಚೀನಾದಲ್ಲಿ ಮಹಾಮಾರಿಯಾಗಿ ಹಬ್ಬಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಈಗಾಗಲೇ 29 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಭಾರತದಲ್ಲಿ ಇದುವರೆಗೂ ಈ ಮಾರಣಾಂತಿಕ ವೈರಸ್ಗೆ ಬಲಿಯಾಗಿರುವ ಯಾವುದೇ ಪ್ರಕರಣ ದಾಖಲಾಗಿಲ್ಲ. ದೇಶದಲ್ಲಿ ಕೊರೋನಾ ವೈರಸ್ ಭೀತಿ ಹೆಚ್ಚಾಗಿರುವುದರಿಂದ ದೆಹಲಿಯ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಒಂದೇಕಡೆ ಸೇರಿಸುವುದನ್ನು ನಿರ್ಬಂಧಿಸಲಾಗಿದೆ. ಆದಷ್ಟು ಗುಂಪುಗೂಡುವುದನ್ನು ಕಡಿಮೆ ಮಾಡಲು ಸೂಚನೆ ನೀಡಲಾಗಿದೆ. ಒಂದುವೇಳೆ ಮಕ್ಕಳಲ್ಲಿ ಕೆಮ್ಮು, ಕಫ, ಉಸಿರಾಟದ ತೊಂದರೆ, ಜ್ವರದ ಲಕ್ಷಣಗಳು ಕಾಣಿಸಿದರೆ ತಕ್ಷಣ ವೈದ್ಯರ ಬಳಿ […]

ಮಂಗಳೂರು ನಗರದಲ್ಲಿ ಡಿಸೆಂಬರ್ 20 ಶಾಲಾ ಕಾಲೇಜುಗಳಿಗೆ ರಜೆ, ಡಿಸೆಂಬರ್ 22ರ ಮಧ್ಯರಾತ್ರಿ ವರೆಗೆ ಕರ್ಫ್ಯೂ

Thursday, December 19th, 2019
lati Charge

ಮಂಗಳೂರು : ಮಂಗಳೂರು ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರಿನಲ್ಲಿ ಡಿಸೆಂಬರ್ 22ರ ಮಧ್ಯರಾತ್ರಿ ವರೆಗೆ ಕರ್ಫ್ಯೂ ಜಾರಿಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರೇಟ್ ತಿಳಿಸಿದೆ. ಡಿಸೆಂಬರ್ 19 ಗುರುವಾರದಂದು ಮಂಗಳೂರಲ್ಲಿ ಗುಂಪೊಂದು ಪೊಲೀಸರ ಮೇಲೆ ಹಿಂಸಾಚಾರ ನಡೆಸಿದ  ಹಿನ್ನಲೆಯಲ್ಲಿ ನಗರದಲ್ಲಿ ಇನ್ನಷ್ಟು ಗಲಭೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.  ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ  ಮಂಗಳೂರಿನಲ್ಲಿ ಈ ಕಾಯ್ದೆಗೆ ಕೆಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ನಡುವೆ ದಕ್ಷಿಣ ಕನ್ನಡ […]

ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿ ಬಂಧನ

Wednesday, October 5th, 2016
ganja-pedler

ಮಂಗಳೂರು: ಕಳೆದ ಐದು ವರ್ಷಗಳಿಂದ ನಿರಂತರ ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಕೇಂದ್ರ ಜೈಲಿಗೆ ಸ್ಥಳಾಂತರಿಸಿದ್ದಾರೆ. ಬಂದರು ಅನ್ಸಾರಿ ರಸ್ತೆ ಸಿ.ಪಿ.ಸಿ. ಕಾಂಪೌಂಡ್ ಬಳಿಯ ನಿವಾಸಿ ಟಿ.ಪಿ. ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಿಂಡಿ ರಹೀಂ (41) ಬಂಧಿತ ಆರೋಪಿ. ಮಂಗಳೂರು ಪೊಲೀಸರು ಈ ರೀತಿ ಮೊದಲ ಬಾರಿಗೆ ಗೂಂಡಾ ಕಾಯ್ದೆ ಹೇರಿದ್ದು, ಇನ್ನುಳಿದ ಮಾದಕ […]

ಮಂಗಳೂರು ನಾಗರೀಕರ ಸುಖಕರ ಪ್ರಯಾಣಕ್ಕೆ ಕೆಎಸ್ಅರ್ ಟಿಸಿ ಬಸ್ಸುಗಳು

Thursday, January 6th, 2011
ಸುಬೋಧ್ ಯಾದವ್

ಮಂಗಳೂರು ಜ 6 : ಖಾಸಗಿ ಬಸ್ಸುಗಳ ಮೇಲಾಟದಿಂದ ಮಂಗಳೂರು ನಾಗರೀಕರಿಗೆ ಪ್ರಯಾಣ ಪ್ರಯಾಸವಾಗಿದ್ದು,ಇದರಿಂದ ಮುಕ್ತಿ ಹೊಂದಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನಗರ ಸಾರಿಗೆ ಬಸ್ಗಳನ್ನು ಓಡಿಸಲು ಪರವಾನಗಿ ನೀಡುವಂತೆ  ಕೆಎಸ್ಆರ್ಟಿಸಿ ಕಾನೂನು ಅಧಿಕಾರಿ ರಾಜೇಶ್ ಶೆಟ್ಟಿ ಅವರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀ ಸುಬೋಧ್ ಯಾದವ್ ಅವರನ್ನು ಕೋರಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ವಿಷಯವನ್ನು ಪ್ರಾಧಿಕಾರದ […]