40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಕೋರ್ಟ್ ಪಾರ್ಕ್ ಉದ್ಘಾಟನೆ

Wednesday, March 13th, 2024
Bharath-Shetty

ಮಂಗಳೂರು : ಬಂಗ್ರಕೂಳೂರು ವಾರ್ಡ್‍ಗೆ ಒಳಪಟ್ಟ ಮಾಲಾಡಿಕೋರ್ಟ್ ಬಡಾವಣೆಯಲ್ಲಿ ನಿರ್ಮಾಣ ಗೊಂಡ ಪಾರ್ಕ್‍ನ ಉದ್ಘಾಟನೆ ಬುಧವಾರ ನಡೆಯಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಅನುದಾನ ಅಂದಾಜು 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಹಿಂದಿನ ನನ್ನ ಶಾಸಕ ಅವ„ಯಲ್ಲಿ ಇದಕ್ಕೆ ಮುಡಾದ ವತಿಯಿಂದ ಅನುದಾನ ಮೀಸಲಿಡಲಾಗಿತ್ತು.ಅನೇಕ ಕಿರು ಪಾರ್ಕ್‍ಗಳನ್ನು ನಿರ್ಮಿಸಿ ಹಸಿರು ವಾತಾವರಣ ಹಾಗೂ ಕೆರೆಗಳ ಪುನರುಜ್ಜೀವನಕ್ಕೆ ಒತ್ತು ನೀಡಿ ಕಾಮಗಾರಿಗಳು ನಡೆದಿವೆ ಎಂದರು. ಕೊಟ್ಟಾರಚೌಕಿಯಲ್ಲಿ ಪಾರ್ಕ್ ನಿರ್ಮಾಣ ಸಹಿತ […]

ಉಕ್ರೇನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಮಂಗಳೂರಿಗೆ ವಾಪಸ್

Thursday, March 3rd, 2022
Anusha

ಮಂಗಳೂರು : ಉಕ್ರೇನ್ ನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದ ವೈದ್ಯ ವಿದ್ಯಾರ್ಥಿನಿ ಅನುಷಾ ಭಟ್ ಸುರಕ್ಷಿತವಾಗಿ ತಾಯ್ನಾಡಿಗೆ ತಲುಪಿದ್ದಾರೆ.  ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುರುವಾರ ಬಂದಿಳಿದ ಮಗಳನ್ನು ಹೆತ್ತವರು ಮತ್ತು ಶಾಸಕ, ಸಂಸದರು ಬರಮಾಡಿಕೊಂಡರು. ಗುರುವಾರ  ಮಧ್ಯಾಹ್ನ 1 ಗಂಟೆ ಸುಮಾರಿಗೆ ಅನುಷಾ ಮಂಗಳೂರು ವಿಮಾನ ನಿಲ್ದಾಣ ತಲುಪಿದರು. ಹೆತ್ತವರು, ಸಂಬಂಧಿಕರು ಅವರನ್ನು ಬರಮಾಡಿಕೊಂಡರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಅನುಷಾ ಅವರನ್ನು ಸ್ವಾಗತಿಸಿದರು. ಅನುಷಾ […]

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಮುಖ್ಯ ಮಂತ್ರಿಯವರಿಗೆ ಆಹ್ವಾನ

Friday, December 31st, 2021
Kalikamba CM invite

ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಶಿಲಾಮಯ ಸುತ್ತು ಪೌಳಿಯ ಜೀರ್ಣೋದ್ದಾರ ಕಾಮಗಾರಿಗೆ ವಿಶೇಷ ಅನುದಾನ ಕೋರಿ ಮನವಿಯನ್ನು ಮಾನ್ಯ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರವರ ಶಿಫಾರಿಸಿನ ಮೇಲೆ ಮಂಗಳೂರು ದಕ್ಷಿಣ ವಿಭಾಗ ಕ್ಷೇತ್ರದ ಶಾಸಕರಾದ ಡಿ ವೇದವ್ಯಾಸ್ ಕಾಮತ್ ನೇತ್ರತ್ವದಲ್ಲಿ ಮಾನ್ಯ ಮುಖ್ಯ ಮಂತ್ರಿಗಳಾದ ಎಸ್ ಆರ್ ಬೊಮ್ಮಯಿ ಯವರಿಗೆ ಕ್ಷೇತ್ರದ ಮೊಕ್ತೇಸರ್ ಕೆ ಕೇಶವ ಆಚಾರ್ಯರು ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ವಿಧಾನ ಸೌಧದಲ್ಲಿ ನೀಡಿದರು. ಜನವರಿ 17 […]

ಲ್ಯಾಂಡ್ ಲಿಂಕ್ಸ್ ಗೆ ನರ್ಮ್ ಬಸ್ ಸಂಚಾರ ಆರಂಭ, ಶಾಸಕ ಡಾ.ಭರತ್ ಶೆಟ್ಟಿ ವೈ ಹಸಿರು ನಿಶಾನೆ

Wednesday, September 29th, 2021
Landlinks-Bus

ಕೊಂಚಾಡಿ: ಲ್ಯಾಂಡ್ ಲಿಂಕ್ಸ್  ಪ್ರದೇಶದ ಜನರ ಬಹುದಿನದ ಬೇಡಿಕೆಯಾದ ಸರಕಾರಿ ಬಸ್ ಓಡಾಟದ ಕನಸು ನನಸಾಗಿದೆ. ಬುಧವಾರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ನರ್ಮ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಬಳಿಕ ಮಾತನಾಡಿದ ಅವರು ಈ ಭಾಗದಲ್ಲಿ ಶಾಲಾ ವಿದ್ಯಾರ್ಥಿಗಳು, ನೌಕರಿಗೆ ಹೋಗುವ ಜನರಿಗೆ ಅನುಕೂಲವಾದ ಸಮಯದಲ್ಲಿ ನರ್ಮ್ ಬಸ್ ಸಂಚಾರ ಅವಕಾಶ ನೀಡಲಾಗಿದೆ.ಪ್ರತೀ 45 ನಿಮಿಷಕ್ಕೆ ನರ್ಮ್ ಬಸ್ ಓಡಾಟ ನಡೆಸಲಿದೆ.ಇದೀಗ ಪ್ರಾಯೋಗಿಕವಾಗಿ ಸಮಯದಲ್ಲಿ ಓಡಾಟ ನಡೆಸಲಿದೆ.ಬಳಿಕ ಜನರ ಬೇಡಿಕೆ ತಕ್ಕಂತೆ ಸಮಯ […]

ಬೆಳೆ ಸಮೀಕ್ಷೆ ವಿನೂತನ ಕೃಷಿ ಆ್ಯಪ್ ಬಿಡುಗಡೆಗೊಳಿಸಿದ ಡಾ.ಭರತ್ ಶೆಟ್ಟಿ ವೈ

Tuesday, August 24th, 2021
krishi App

ಸುರತ್ಕಲ್ : ರೈತರಿಗೆ ಮಾಹಿತಿ ನೀಡುವ ಸಲುವಾಗಿ,ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆ್ಯಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ ಬಗ್ಗೆ ಈ ಆಪ್‍ನಲ್ಲಿ ಹಾಕಿ ಮಾಹಿತಿ […]

ಭಜನಾ ಮಂಡಳಿಗಳು ಇದ್ದಲ್ಲಿಯೇ ಭಜನಾ ಸ್ಪರ್ಧೆ: ₹ 12.5 ಲಕ್ಷ ಬಹುಮಾನ

Monday, August 2nd, 2021
Bajane

ಬೆಳ್ತಂಗಡಿ: ‘ಹಿಂದೂ ಸಮಾಜಕ್ಕೆ ಶಕ್ತಿ ನೀಡುವ ಕಾರ್ಯ ಭಜನಾ ಮಂಡಳಿ ಗಳಿಂದಾಗಿದೆ. ಭಜನಾ ಮಂದಿರಗಳ ಅಸ್ತಿತ್ವ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ದಾಖಲೆಗಳ ಸರಿಪಡಿಸುವ ಜತೆಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಕಂದಾಯ ಸಚಿವರಾಗಿದ್ದ ಆರ್. ಅಶೋಕ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ’ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ತಾಲ್ಲೂಕಿನ ಭಜನಾ ಮಂದಿರಗಳ ಮೂಲ ಸೌಕರ್ಯಗಳ ಕುರಿತು ಮಂದಿರಗಳ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ಜೊತೆ ಬೆಳ್ತಂಗಡಿ ಮಂಜುನಾಥ ಸ್ವಾಮಿ ಸಭಾಭವನದಲ್ಲಿ ನಡೆಸಲಾದ ಸಭೆಯಲ್ಲಿ ಅವರು ಮಾತನಾಡಿದರು. ‘ಮಂದಿರಗಳಿಗೆ ಹಕ್ಕುಪತ್ರ ನೀಡುವ […]

ಪ್ರಕೃತಿ ವಿಕೋಪದಿಂದ ನಷ್ಟ; ಶಾಸಕ ಡಾ.ಭರತ್ ಶೆಟ್ಟಿ ಪರಿಶೀಲನೆ; ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಡಲು ಮನವಿ

Monday, July 26th, 2021
Bharath-Shetty

ಮಂಗಳೂರು : ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡಿನ ಅತ್ರೆಬೈಲ್ ಏರಿಯಾದಲ್ಲಿ ಭಾರೀ ಮಳೆಯ ಕಾರಣ ಫಲ್ಗುಣಿ ನದಿ ತೀರ ಪ್ರದೇಶದಲ್ಲಿ ಮಣ್ಣು ಕುಸಿದಿದ್ದು, ಕೃಷಿಭೂಮಿ ಹಾಗೂ ಮನೆಗಳಿಗೆ ಹಾನಿ ಸಂಭವಿಸಿತ್ತು. ಪ್ರಕೃತಿ ವಿಕೋಪದಿಂದ ನಷ್ಟಕ್ಕೊಳಗಾದ ಪ್ರದೇಶಗಳಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿದರು. ಅತ್ರೆಬೈಲಿಗೆ ಹೋಗುವ ನಾಗರಿಕರಿಗೆ ಸೂಕ್ತವಾದ ರಸ್ತೆ ಇಲ್ಲ. ಇಲ್ಲಿ ಉತ್ತಮ ರಸ್ತೆಯನ್ನು ಮಾಡಲು ತಾವು ತಯಾರಿದ್ದು, ಜನರು ರಸ್ತೆಗೆ ಜಾಗ ಬಿಟ್ಟುಕೊಟ್ಟರೆ ರಸ್ತೆ ನಿರ್ಮಾಣಕ್ಕೆ ಆದಷ್ಟು […]

ಒಬ್ಬ ಶಾಸಕನ ಹಿಂದೆ ಜನ ಓಡಾಡುವುದಕ್ಕಿಂತಲೂ, ಪಕ್ಷದ ಹಿಂದೆ ಹೋಗಿ : ರಾಜೇಶ್ ನಾಯ್ಕ್ ಉಳಿಪ್ಪಾಡಿ

Sunday, July 25th, 2021
Bantwal MLA

ಬಂಟ್ವಾಳ  : ಒಬ್ಬ ಶಾಸಕನ ಹಿಂದೆ ಜನ ಓಡಾಡುವುದಕ್ಕಿಂತಲೂ ಪಕ್ಷದ ಹಿಂದೆ ಕಾರ್ಯಕರ್ತರು ಹೋದಾಗ ಪಕ್ಷ ಗಟ್ಟಿಯಾಗಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಬಲಿಷ್ಠ ಪಡಿಸುವ ದೃಷ್ಟಿಯಿಂದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಲಹೆ ಪಡೆದು ಕೆಲಸ ಮಾಡಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಅವರು ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪಕ್ಷವನ್ನು ಬಲಪಡಿಸಿದಾಗ ಮಾತ್ರ ಕಾರ್ಯಕರ್ತರಿಗೆ ಅಧಿಕಾರ ಸಿಗುತ್ತದೆ, ಅಮೂಲಕ […]

ರಾಜಕೀಯದ ದುರುದ್ಧೇಶದಿಂದ ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ವೈರಲ್ ಮಾಡಿದ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ : ಶಾಸಕ ವೇದವ್ಯಾಸ್ ಕಾಮತ್

Tuesday, July 20th, 2021
Vedavyas Kamath

ಮಂಗಳೂರು  : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ ನಮ್ಮ ರಾಜ್ಯಾಧ್ಯಕ್ಷರು ಸಾರ್ವಜನಿಕರಲ್ಲಿ ಈ ವಿಚಾರ ಚರ್ಚಿಸಲು ಸಾಧ್ಯವೇ ಇಲ್ಲ. […]

ದೇಶ ದ್ರೋಹಿಗಳ ಸಮರ್ಥನೆ – ಕಾಂಗ್ರೆಸ್‌ನ ನಿಜ ಬಣ್ಣ ಬಯಲು : ವಿ ಸುನಿಲ್ ಕುಮಾರ್

Friday, July 9th, 2021
Sunil Kumar

ಕಾರ್ಕಳ : ಈ ದೇಶವನ್ನು ಬಹಳಷ್ಟು ವರ್ಷ ಆಳಿದ ರಾಜಕೀಯ ಪಕ್ಷವಾದ ಕಾಂಗ್ರೆಸ್ ದೇಶದ ಭದ್ರತೆಯ ವಿಚಾರ ಬಂದಾಗ, ಸೈನಿಕರ ವಿಚಾರ ಬಂದಾಗ ಪಾಕಿಸ್ತಾನವನ್ನು ಪರೋಕ್ಷವಾಗಿ ಬೆಂಬಲಿಸುವ ಹೇಳಿಕೆಗಳನ್ನು ರಾಷ್ಟೀಯ ಮಟ್ಟದಿಂದ ಹಿಡಿದು ತಳಮಟ್ಟದ ನಾಯಕರುಗಳು ನೀಡುತ್ತಿರುವುದು ಅಂಧಃಪತನದ ಪ್ರತೀಕ ಎಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಭಿವೃದ್ದಿ ಚಟುವಟಿಕೆಗಳನ್ನು ಸಹಿಸದೆ ಅನೇಕ ಅಪಪ್ರಚಾರ, ಸುಳ್ಳಿನ ಅಂತೆ-ಕAತೆಗಳನ್ನು ಸೃಷ್ಠಿಸಿ ಪ್ರಚಾರ ಪಡೆಯುತ್ತಿರುವುದರ ಜೊತೆಗೆ ಇದೀಗ ತನ್ನ ಕಾರ್ಯಕರ್ತರ […]