ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Wednesday, November 3rd, 2021
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

ಮಂಗಳೂರಿಗೆ ಬಂದಿದೆ ಇಲೆಕ್ಟ್ರಿಕ್ ಆಟೋ, ಅತೀ ಕಡಿಮೆ ವೆಚ್ಚದಲ್ಲಿ ಪ್ರಯಾಣ ಸಾಧ್ಯ

Tuesday, August 3rd, 2021
Electric-Auto

ಮಂಗಳೂರು : ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಇಲೆಕ್ಟ್ರಿಕ್ ರಿಕ್ಷಾ ಡ್ರೈವ್ ಮಾಡಿದ ಶಾಸಕರು ಇಲೆಕ್ಟ್ರಿಕ್ ವಾಹನವು ಮಾಲಿನ್ಯ ರಹಿತ, ನಿಶ್ಶಬ್ದ ಹಾಗೂ ಅತೀ ಕಡಿಮೆ ವೆಚ್ಚದಲ್ಲಿ ಲಾಭದಾಯಕ ಸ್ವ ಉದ್ಯೋಗ ಆಗುವ ಎಲ್ಲಾ ಲಕ್ಷಣಗಳಿದೆ ಎಂದರು. ಸರಕಾರದಿಂದ ಅರ್ಹ ಫಲಾನುಭವಿಗಳಿಗೆ ಸ್ವ ಉದ್ಯೋಗ ಮಾಡಲು ಕೊಡಲಾಗುವ ವಾಹನಗಳಲ್ಲಿ ಇಲೆಕ್ಟ್ರಿಕ್ ವಾಹನ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ. ಕೇಂದ್ರ ಸರಕಾರ ಮಾಲಿನ್ಯ ಕಡಿಮೆ ಮಾಡಲು ವಿದ್ಯುತ್ ಚಾಲಿತ ವಾಹನಗಳಿಗೆ ಭಾರೀ […]

ಮಗಳ ಪ್ರಯತ್ನಕ್ಕೆ ಸರ್ಕಾರ ಸ್ಪಂದಿಸಿ ದರೂ, ಕೊರೋನಾ ಆ ಶಿಕ್ಷಕಿಯ ಪ್ರಾಣವನ್ನೇ ಕಸಿದುಕೊಂಡಿತು

Friday, October 16th, 2020
Padamkshi

ಮೂಡಬಿದಿರೆ: ವಿವಿಧ ಸ್ಥಳಗಳಿಗೆ ಭೇಟಿ ನೀಡುವ ರಾಜ್ಯ ಸರ್ಕಾರದ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುತಿದ್ದ  ಪ್ರೌಢಶಾಲೆಯ  ಶಿಕ್ಷಕಿಯೊಬ್ಬರು  ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೂಡಬಿದಿರೆಯ ಜವಾಹರಲಾಲ್ ನೆಹರೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದ ಪದ್ಮಾಕ್ಷಿ ಎನ್ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ‘ವಿದ್ಯಾಗಮ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದರು. ಅಂತಹ ಭೇಟಿಗಳ ಸಮಯದಲ್ಲಿ ಶಿಕ್ಷಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಸೆಪ್ಟೆಂಬರ್ 29 ರಂದು ಅವರು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದರು. ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ […]