Blog Archive

ಆದಿಚುಂಚನಗಿರಿಯ ಮಠಾಧೀಶ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಗೆ ಶ್ರದ್ಧಾಂಜಲಿ

Tuesday, January 15th, 2013
Swami Dr Balagangadharanat

ಮಂಗಳೂರು : ಸೋಮವಾರ ನಗರದ ಸಂಘ ನಿಕೇತನದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಆದಿಚುಂಚನಗಿರಿಯ ಮಠಾಧೀಶ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಗೆ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದ್ದು ಸಭೆಯಲ್ಲಿ ಭಾಗವಹಿಸಿದ ವಿಧಾನಸಭೆ ಉಪ ಸಭಾಧ್ಯಕ್ಷ ಎನ್.ಯೋಗೀಶ್ ಭಟ್ ಮಾತನಾಡಿ, ಸಮಾಜದ ನಾನಾ ಕ್ಷೇತ್ರಗಳಲ್ಲಿ ಬದಲಾವಣೆ ತಂದ ಬಾಲಗಂಗಾಧರನಾಥ ಸ್ವಾಮೀಜಿ ನಮ್ಮಿಂದ ದೂರವಾದರೂ ಅವರ ಚೈತನ್ಯ ಸಮಾಜದಲ್ಲಿ ಸದಾ ಉಳಿಯಲಿದೆ. ಗ್ರಾಮೀಣ ಭಾಗದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿದ ಅವರು, ಧಾರ್ಮಿಕ ಕಾರ್ಯಗಳಿಗೆ ಉತ್ತೇಜನ ನೀಡಿದ್ದರು ಎಂದರು. ವಿಶ್ವ ಹಿಂದೂ ಪರಿಷತ್ […]

ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಪೊಲೀಸ್‌ ಹುತಾತ್ಮರ ದಿನಾಚರಣೆ

Saturday, October 22nd, 2011
Chennappa-Gowda

ಮಂಗಳೂರು: ಮಂಗಳೂರು ಪೊಲೀಸ್‌ ಕಮಿಷನರೇಟ್‌ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಪೊಲೀಸ್‌ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಉಪಸ್ಥಿತರಿದ್ದ ಅತಿಥಿಗಳು ಮತ್ತು ಕನ್ನಡ ಜಿಲ್ಲಾಧಿಕಾರಿ ಡಾ| ಎನ್‌.ಎಸ್‌. ಚನ್ನಪ್ಪ ಗೌಡ, ಪಶ್ಚಿಮ ವಲಯದ ಐಜಿಪಿ ಆಲೋಕ್‌ ಮೋಹನ್‌ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ಹುತಾತ್ಮ ಪೊಲೀಸರಿಗೆ ಹೂಗುಚ್ಚ ಅರ್ಪಿಸಿ ಗೌರವ ಸಲ್ಲಿಸಿದರು. ಎರಡು ನಿಮಿಷ ಮೌನಾಚರಣೆಯ ಮೂಲಕ ಸಮಾರಂಭದಲ್ಲಿ ಭಾಗವಹಿಸಿದ್ದ ಎಲ್ಲರೂ ಹುತಾತ್ಮ ಪೊಲೀಸರಿಗೆ ಶ್ರದ್ಧಾಂಜಲಿ […]