ಚುನಾವಣೆಗಳು ಯುವ ಮುಖಂಡರಿಗೆ ಪರೀಕ್ಷೆಗಳಿದ್ದಂತೆ: ಆರ್ ಅಶೋಕ್

Sunday, July 18th, 2021
R Ashoka

ಬೆಂಗಳೂರು :  ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಶ್ರೀ ಆರ್ ಅಶೋಕ, ಸಿಎಂ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು. “ಆಮ್ಲಜನಕಯುಕ್ತ ಹಾಸಿಗೆಗಳನ್ನು ಹೆಚ್ಚಿಸುವುದು, ವೈದ್ಯರಿಗೆ ತರಬೇತಿ ನೀಡುವುದು ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ವೈದ್ಯರನ್ನು ಗುರುತಿಸುವುದು ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮಳೆಗಾಲದಲ್ಲಿ ನೀರು ತುಂಬುವ ತಗ್ಗು ಪ್ರದೇಶಗಳನ್ನು ಗುರುತಿಸಿ ಅದಕ್ಕೆ ಕ್ರಿಯಾ ಯೋಜನೆ […]

ಬ್ರಾಹ್ಮಣರಿಗೂ ಜಾತಿ ಪ್ರಮಾಣಪತ್ರ ಸಿಕ್ಕಿದ್ದು ನಮ್ಮ ಸರ್ಕಾರದಿಂದ : ಕಂದಾಯ ಸಚಿವ ಆರ್ ಅಶೋಕ

Monday, July 5th, 2021
Brahamin Kit

ಬೆಂಗಳೂರು  : ಬ್ರಾಹ್ಮಣ ಸಮುದಾಯದಲ್ಲಿ ಎಲ್ಲಾ ಬ್ರಾಹ್ಮಣರು ಶ್ರೀಮಂತರಾಗಿರೋದಿಲ್ಲಾ. ಅನೇಕರು ಬಡವರು ಇದ್ದಾರೆ. ನಾವು ಅವರಿಗೆ ಸಹಾಯ ಮಾಡಬೇಕಾಗಿದೆ ಎಂದು ಕಂದಾಯ ಸಚಿವ ಶ್ರೀ ಆರ್ ಅಶೋಕ ತಿಳಿಸಿದರು. ಅವರು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ಕೋವಿಡ್ ನಿಂದ ಸಂಕಷ್ಟಕ್ಕೆ ಒಳಗಾದ ಬ್ರಾಹ್ಮಣ ಸಮುದಾಯದ ೧೦೦೦ ಜನರಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಈ ಸಂದರ್ಭದಲ್ಲಿ ಮಾತನಾಡಿದ ಅವರು “ಜನರು ನನ್ನ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ ಮತ್ತು ನನಗೆ ಮತ ಹಾಕಿದ್ದಾರೆ. ಇದು ನನ್ನ […]