ನಗರದಲ್ಲಿ ಬಸ್ ಸಂಚಾರಿ ಮಾರ್ಗ ಬದಲಾವಣೆ, ಸಾರ್ವಜನಿಕರಿಂದ ದೂರು

Thursday, July 15th, 2021
Bus Route

ಮಂಗಳೂರು  : ನಗರದಲ್ಲಿ ಬಸ್ ಸಂಚಾರಿ ಮಾರ್ಗ ಬದಲಾವಣೆಯ ಕುರಿತು ಸಾರ್ವಜನಿಕವಾಗಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸಿಬ್ಬಂದಿಗಳಲ್ಲಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ‌ಶಾಸಕ ಕಾಮತ್, ಬಸ್ ಮಾಲಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳು ನಡೆಸಿದ ಸಭೆಯಲ್ಲಿ ಪಾಲ್ಗೊಂಡು ಮಾರ್ಗ ಬದಲಾವಣೆಯ ಕುರಿತು ಒಪ್ಪಿಗೆ ಸೂಚಿಸಿದ ಬಳಿಕವೇ ಬಸ್ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ವರೆಗೆ […]