ಏರ್ ಇಂಡಿಯಾ ವಿಮಾನ ದುರಂತದ ಒಂದು ವರ್ಷದ ಕಹಿ ನೆನಪು

Saturday, May 21st, 2011
ಏರ್ ಇಂಡಿಯಾ ದುರಂತದ ಒಂದು ವರುಷ

ಮಂಗಳೂರು : ಏರ್ ಇಂಡಿಯಾ  ಬೋಯಿಂಗ್ ಏರ್‌ಕ್ರಾಫ್ಟ್ 737- 800  ವಿಮಾನ ದುರಂತ ನಡೆದು  ಮೇ 22 ಕ್ಕೆ   ಒಂದು ವರ್ಷವಾದ ಕಹಿ ನೆನಪಿನ ದಿನವನ್ನು ಮಂಗಳೂರು ವಿಮಾನ ದುರಂತ ಸಂತ್ರಸ್ತರ ಕುಟುಂಬಗಳ ಸಂಘ ಇಂದು ಆಚರಿಸಿತು. ಇಂದು ಬೆಳಿಗ್ಗೆ ಬಲ್ಮಠದ ಸಹೋದಯ ಸಭಾಂಗಣದಲ್ಲಿ ನಡೆದ ಸಂತಾಪ ಸಭೆಯ ಅಧ್ಯಕ್ಷತೆಯನ್ನು ಮಾಹೆಯ ಮಾಜಿ ಡೀನ್ ಡಾ.ಬಿ.ಎಂ. ಹೆಗ್ಡೆ ವಹಿಸಿದ್ದರು. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿಕೋರಿ ರಾಜ ಯೋಗಿಣಿ ಬ್ರಹ್ಮಕುಮಾರಿ ಪಿ.ಕೆ. ನಿರ್ಮಲಾ, ಅಬ್ದುಲ್ ಅಝೀಝ್ ಫೈಝಿ, ರೆ.ಫಾ. […]