ವಿವೇಕಾನಂದರು ಯುವಜನತೆಗೆ ನಂದಾದೀಪವಿದ್ದಂತೆ: ಎಸ್. ಮಹೇಶ್ ಕುಮಾರ್

Thursday, January 13th, 2022
Vivekananda-Jayanthi

ಮಂಗಳೂರು: ಸ್ವಾಮಿ ವಿವೇಕಾನಂದರು ಭಾರತೀಯರ ಆತ್ಮಾಭಿಮಾನವನ್ನು ಬಡಿದೆಬ್ಬಿಸದ ಸಂತ. ಅವರ ಜೀವನ, ತತ್ವಗಳು ಯುವಜನತೆಗೆ ನಂದಾದೀಪದಂತೆ, ಎಂದು ಮಂಗಳೂರು ನಗರ ಉತ್ತರ ಸಹಾಯಕ ಪೊಲೀಸ್ ಆಯುಕ್ತ ಎಸ್. ಮಹೇಶ್ ಕುಮಾರ್ ಅಭಿಪ್ರಾಯಪಟ್ಟರು. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮತ್ತು ಯುವ ರೆಡ್ ಕ್ರಾಸ್, ಮಂಗಳೂರು ವಿಶ್ವವಿದ್ಯಾನಿಲಯ ಇವುಗಳ ಜಂಟಿ ಸಹಭಾಗಿತ್ವದಲ್ಲಿ ಬುಧವಾರ ತಣ್ಣೀರುಬಾವಿಯ ವೃಕ್ಷ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನಾಚರಣೆ- ʼರಾಷ್ಟ್ರೀಯ ಯುವ ದಿನಾಚರಣೆʼ ಹಾಗೂ ಯುವ […]