ಚಿತ್ರರಂಗದ ಕಾರ್ಮಿಕರಿಗೂ ಪ್ಯಾಕೇಜ್ ಘೋಷಿಸಲು ಸಿಎಂಗೆ ಮನವಿ

Friday, May 21st, 2021
KFCC

ಬೆಂಗಳೂರು : ಕೋವಿಡ್ ನಿಂದಾಗಿ ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ ಚಿತ್ರರಂಗದ ಕಾರ್ಮಿಕರು, ತಂತ್ರಜ್ಞರು, ಸಹ ಹಾಗೂ ಸಹಾಯಕ ನಿರ್ದೇಶಕರಿಗೂ ಸರ್ಕಾರ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇಂದು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ ಚಲನಚಿತ್ರ ಕಾರ್ಮಿಕ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್ ಎಂ ಸುರೇಶ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ನಟಿ […]

10ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಅದ್ಧೂರಿ ತೆರೆ

Friday, March 2nd, 2018
international-film

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ 10ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ತೆರೆ ಬಿದ್ದಿದೆ. ಕಳೆದ 7 ದಿನಗಳಿಂದ 11 ವಿವಿಧ ಚಿತ್ರಮಂದಿರಗಳಲ್ಲಿ 50 ದೇಶದ 200ಕ್ಕೂ ಹೆಚ್ಚುಗಳು ಪ್ರದರ್ಶನಗೊಂಡ ಸಿನಿಮಾ ಹಬ್ಬಕ್ಕೆ ಗುರುವಾರ ತೆರೆ ಎಳೆಯಲಾಯಿತು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿನಿಮೋತ್ಸವದ ಸಮಾರಂಭ ನಡೆಸಲಾಯಿತು. ರಾಜ್ಯಪಾಲ ವಜೂಭಾಯ್ ವಾಲಾ, ಸಿಎಂ ಸಿದ್ದರಾಮಯ್ಯ, ನಿರ್ದೇಶಕ ಮಣಿರತ್ನಂ, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಚ್, ಮೇಯರ್ ಸಂಪತ್ ರಾಜ್ ನಾಗಾಭರಣ, ಸುಮಲತಾ ಅಂಬರೀಶ್‌, ಭಾರತಿ ವಿಷ್ಣುವರ್ಧನ್‌, ಹಿರಿಯ ನಿರ್ದೇಶಕ ದೊರೆ-ಭಗವಾನ್, […]