ಹಳ್ಳಿಗಳಲ್ಲಿ ಐಸೋಲೇಷನ್ ವ್ಯವಸ್ಥೆ ಮಾಡಲು ಸಿದ್ಧತೆ: ಜಿಪಂ ಸಿಇಓ ಡಾ. ಸುಶೀಲಾ

Thursday, May 27th, 2021
isolation center

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ 144 ಗ್ರಾಮ ಪಂಚಾಯಿತಿ ಇವೆ. ಅದರಲ್ಲಿ 14 ಕೋವಿಡ್ ಕೇರ್ ಸೆಂಟರ್ ಜೊತೆಗೆ, 34 ಐಸೋಲೇಷನ್ ಕೇಂದ್ರಗಳು ಆರಂಭ ಮಾಡಲಾಗಿದೆ. ಆದ್ರೆ ಇದುವರೆಗೆ ಯಾವುದೇ ಕೊರೊನಾ ಮುಕ್ತ ಗ್ರಾಮವೆಂದು ಡಿಕ್ಲೇರ್ ಮಾಡಿಲ್ಲ, ಎಂದು ಜಿಲ್ಲಾ ಪಚಾಯಿತಿ ಸಿಇಓ ಡಾ. ಸುಶೀಲಾ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ಬೆಡ್ ಗಳು ಖಾಲಿ ಇವೆ. ಆದ್ರೆ ತಾಲೂಕು ಕೇಂದ್ರಕ್ಕೆ ಬರಲು ಸೋಂಕಿತರ ಹಿಂದೇಟು ಹಾಕುತ್ತಿದ್ದಾರೆ. ಅಂಥವರಿಗೆ ಹಳ್ಳಿಯಲ್ಲಿಯೇ ಐಸೋಲೇಷನ್ ಗೆ […]

ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

Thursday, July 30th, 2020
Rajendrakv

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ […]

ಗುರು ರಾಘವೇಂದ್ರ ಬ್ಯಾಂಕಿನ ಮಾಜೀ ಸಿಇಓ ಆತ್ಮಹತ್ಯೆ

Tuesday, July 7th, 2020
Guru Raghavendra

ಉಡುಪಿ  : ಉಡುಪಿ ಜಿಲ್ಲೆಯ ಕೋಟ ಸಮೀಪದ ಮಣೂರಿನ ವಾಸುದೇವ ಮಯ್ಯ ಅವರು ಸೋಮವಾರ ಬೆಂಗಳೂರಿನ ಉತ್ತರಹಳ್ಳಿ ಸಮೀಪ ಆತ್ಮ ಹತ್ಯೆಗೆ ಶರಣಾಗಿದ್ದಾರೆ. ಗುರು ರಾಘವೇಂದ್ರ ಬ್ಯಾಂಕಿನಲ್ಲಿ ನಡೆದಿದೆ ಎನ್ನಲಾಗಿರುವ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಮಾಜೀ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ (CEO) ಮಯ್ಯರು ಈ ವಿಚಾರಕ್ಕೆ ಸಂಬಂಧಿಸಿಯೇ ಆತ್ಯಹತ್ಯೆ ಮಾಡಿಕೊಂಡಿರಬಹುದೆಂಬ ಗುಮಾನಿಗಳು ಇದೀಗ ವ್ಯಕ್ತವಾಗಿವೆ. ಬೆಂಗಳೂರಿನ ಉತ್ತರಹಳ್ಳಿ ಬಳಿ ಇರುವ ಪೂರ್ಣಪ್ರಜ್ಞಾ ಲೇ ಔಟ್ ನಲ್ಲಿ ರಸ್ತೆ ಬದಿಯಲ್ಲೇ ಕಾರನ್ನು ನಿಲ್ಲಿಸಿ ಅದರೊಳಗೇ ವಿಷ ಸೇವಿಸಿ ಆತ್ಮಹತ್ಯೆ […]