ನಾಪತ್ತೆಯಾಗಿದ್ದ ಹೆಣ್ಣು ಮಗು ಹೊಳೆಯಲ್ಲಿ ಶವವಾಗಿ ಪತ್ತೆ

Wednesday, August 11th, 2021
Drithvi

ವೇಣೂರು : ಸುಲ್ಕೇರಿ ಗ್ರಾಮದ ಪರಾರಿ ಎಂಬಲ್ಲಿ  ಆ.10 ರ ಮಂಗಳವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಬುಧವಾರ ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗು  ದೃತ್ವಿ ಯೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ಸನಿಹದ ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ ಹಿಂತಿರುಗಿ ಬರುವಷ್ಟರಲ್ಲಿ ಮಗು […]

ಉಳ್ಳಾಲ : ಸಿಡಿಲು, ಮಿಂಚಿಗೆ ಹೆದರಿ ಓಡಿದಾಗ ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು

Friday, October 18th, 2019
Accident

ಉಳ್ಳಾಲ : ಸಿಡಿಲು, ಮಿಂಚಿಗೆ ಹೆದರಿದ ಯುವಕರಿಬ್ಬರು ತರಾತುರಿಯಲ್ಲಿ ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲು ಹಳಿ ದಾಟುತ್ತಿದ್ದ ಸಂದರ್ಭ ರೈಲು ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿದರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ಆನೇಕಲ್ಲು ಹುಣಸಿ ಗ್ರಾಮದ ನಿವಾಸಿ ಸುಭಾಷ್(24) ಸಾವನ್ನಪ್ಪಿದ್ದು, ಆತನ ಜತೆಯಲ್ಲಿದ್ದ ಮಂಜುನಾಥ್(26) ಕಾಲು ತುಂಡಾಗಿದೆ. ಗುರುವಾರ ಸಾಯಂಕಾಲ ಕೆಲಸ ಮುಗಿಸಿ ಬರುತ್ತಿದ್ದ ಯುವಕರು ತೊಕ್ಕೊಟ್ಟು ಒಳಪೇಟೆ ರೈಲು ಹಳಿಬಳಿ ತಲುಪಿದಾಗ ಜೋರಾದ ಮಳೆ, ಸಿಡಿಲು, ಮಿಂಚು ಬಂದಿದೆ. ಇದರಿಂದ ಗಾಬರಿಗೊಂಡ ಯುವಕರು ಬೇಗನೆ ಮನೆ […]