ಆನ್‌ಲೈನ್ ಸಾಲದ ಫೋನ್ ಕಿರಿಕಿರಿ – ಕಚೇರಿಯಲ್ಲಿ ಯುವಕ ಆತ್ಮಹತ್ಯೆ

Monday, January 10th, 2022
Sushath

ಮಂಗಳೂರು :  ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ  ಯುವಕನೊಬ್ಬ ಆನ್‌ಲೈನ್ ಸಾಲದ ಫೋನ್ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು  ಕಿನ್ನಿಗೋಳಿ ಪಕ್ಷಿಕೆರೆ ಮೂಲದ ಸುಶಾಂತ್(26) ಎಂದು ಗುರುತಿಸಲಾಗಿದೆ. ಸೋಮವಾರ ತಾನು ಕೆಲಸ ಮಾಡಿಕೊಂಡಿದ್ದ ಸುರತ್ಕಲ್‌ನ ಕುಳಾಯಿಯ ಕಚೇರಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾವಿನ ಕುರಿತಂತೆ ತುಳುವಿನಲ್ಲಿ ಡೆತ್‌ನೋಟ್ ಬರೆದಿದ್ದಾರೆ. ‘ಸಾರಿ ಮಾತೆರೆಗ್ಲಾ. ಎಂಕ್ ಏರ‌್ನಲಾ ನಂಬಿಕೆ ಒರಿಪಾರೆ ಆಯಿಜಿ. ಕಾಸ್‌ದ ವಿಷಯೊಡ್ ತೊಂದರೆ ಆಂಡ್. ಸಾರಿ, ಆನ್‌ಲೈನ್ ಲೋನ್‌ದಕುಲ್ ಕಾಲ್ ಮಲ್ತೆರ್‌ಡ ಡೆತ್ ಆತೆ ಪನ್ಲೆ. […]

ಡ್ರಗ್ ದಂಧೆಯಿಂದ ಮಗಳನ್ನು ರಕ್ಷಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್‌ ಗೆ ಮೊರೆ

Monday, December 27th, 2021
gracy-pinto

ಮಂಗಳೂರು : ಡ್ರಗ್ ದಂಧೆಯಿಂದ ಮಗಳನ್ನು ರಕ್ಷಿಸುವಂತೆ ಕೋರಿ ಮಂಗಳೂರಿನ ಕ್ರೈಸ್ತ ಮಹಿಳೆಯೊಬ್ಬರು ವಿಶ್ವ ಹಿಂದೂ ಪರಿಷತ್‌ ಮೊರೆ ಹೋಗಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ಸುರತ್ಕಲ್ ನಿವಾಸಿ ಶರೀಫ್ ಸಿದ್ದಿಕಿ ಎಂಬಾತನ ಡ್ರಗ್ಸ್‌ ದಂಧೆಗೆ ಮಗಳು ಬಿದ್ದಿದ್ದು ಇದೀಗ ಹೊರಕ್ಕೆ ಬರಲಾಗದೇ ಒದ್ದಾಡುತ್ತಿರುವುದಾಗಿ ದೂರು ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ  ಆಕೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ. ಡ್ರಗ್ಸ್‌ ಕೊಟ್ಟು ಆಕೆಯನ್ನು ಬಳಸಿಕೊಳ್ಳಲಾಗುತ್ತಿದೆ. ಮಗಳು ಇದರಿಂದ ಹೊರಕ್ಕೆ ಬರಲು ಆಗುತ್ತಿಲ್ಲ. ಮಾನಸಿಕವಾಗಿ […]

ಮುಕ್ಕದ ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್, ಪ್ರಾಶುಂಪಾಲರಿಗೆ ನಾಲ್ವರು ವಿದ್ಯಾರ್ಥಿಗಳಿಂದ ಹಲ್ಲೆ

Friday, March 5th, 2021
Raging

ಮಂಗಳೂರು : ಸುರತ್ಕಲ್ ಮುಕ್ಕದ ಶ್ರೀನಿವಾಸ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದ ಪ್ರಾಶುಂಪಾಲರಿಗೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ಮಾಡಿದ ಘಟನೆ ನಡೆದಿದೆ. ಕಾಲೇಜು ಪ್ರಾಶುಂಪಾಲರು ಈ ಬಗ್ಗೆ ದೂರು ದಾಖಲಿಸಿದ್ದು, ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಾದ ಮಹಮ್ಮದ್‌ ಬಾಝಿಲ್‌, ಸಂಭ್ರಮ್‌ ಆಳ್ವ, ಸಮೀಲ್‌, ಅಶ್ವಿನ್‌ ಎಸ್‌. ಜಾನ್ಸನ್‌ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಮಾ.3ರ ಬುಧವಾರ ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಶುಂಪಾಲರ ಗಮನಕ್ಕೆ ತಂದಿದ್ದಾರೆ. ಈ ಹಿನ್ನಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಕರೆದ […]

ಇಬ್ಬರು ಯುವತಿಯರನ್ನಿಟ್ಟು ಕೊಂಡು ಪುರುಷರನ್ನು ಮನೆಗೆ ಆಹ್ವಾನಿಸಿ ದೋಚುತ್ತಿದ್ದ ತಂಡದ ಬಂಧನ

Monday, January 18th, 2021
Honeytrap

ಮಂಗಳೂರು : ಇಬ್ಬರು ಯುವತಿಯರನ್ನಿಟ್ಟು ಕೊಂಡು ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿ ಮನೆಗೆ ಆಹ್ವಾನಿಸಿ ಬ್ಲಾಕ್‌ಮೇಲ್ ಮಾಡಿ ಹಣ ದೋಚುತ್ತಿದ್ದ ಹನಿಟ್ರಾಪ್ ಜಾಲವೊಂದನ್ನು ಸುರತ್ಕಲ್ ಪೊಲೀಸರು ಬೇಧಿಸಿದ್ದಾರೆ. ಜಾಲದ ಆರೋಪಿಗಳಾದ ರೇಶ್ಮಾ ಯಾನೆ ನೀಮಾ (32), ಇಕ್ಲಾಬ್ ಮುಹಮ್ಮದ್ ಯಾನೆ ಇಕ್ಬಾಲ್(35), ಝೀನ್ ಯಾನೆ ಝೀನತ್ ಮುಬೀನ್(28), ನಾಸಿಫ್ ಯಾನೆ ಅಬ್ದುಲ್ ಖಾದರ್ ನಾಝಿಫ್(34) ಎಂಬವರು ಬಂಧಿತರು. ಇನ್ನೂ ನಾಲ್ಕೈದು ಆರೋಪಿಗಳು ಈ ಜಾಲದಲ್ಲಿರುವ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಂಗಳೂರು […]

ಹೂವಿನ ವ್ಯಾಪಾರಿಯಿಂದ ಮಹಿಳೆಯ ಹತ್ಯೆ, ಬಳಿಕ ತಾನೂ ಆತ್ಮಹತ್ಯೆಗೆ ಶರಣು

Wednesday, November 18th, 2020
Surathkal Murder

ಸುರತ್ಕಲ್: ತನ್ನ ಪ್ರಿಯತಮೆಯನ್ನು ಹತ್ಯೆಗೈದ ಹೂವಿನ ವ್ಯಾಪಾರಿಯೊಬ್ಬ ತಾನೂ ಅತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನಲ್ಲಿ ಬುಧವಾರ ನಡೆದಿದೆ. ವಸಂತ್(44) ಕುಳಾಯಿ ನಿವಾಸಿಯಾಗಿದ್ದು ಕಳೆದ ಏಳೆಂಟು ವರ್ಷಗಳಿಂದ ಹೂವು ವ್ಯಾಪಾರ ಮಾಡುತ್ತಿದ್ದ.ಇವನ ಅಂಗಡಿಗೆ ಹೂವು ಕೊಳ್ಳಲು ಬರುತ್ತಿದ್ದ ಸೂರಿಂಜೆಯ ವಿವಾಹಿತ ಮಹಿಳೆಯ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು. ಆದರೆ ಬುಧವಾರ ಯಾವುದೋ ವೈಮನಸ್ಸಿನ ಕಾರಣದಿಂದ ಮಹಿಳೆಯನ್ನು ಕೊಂದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸ್ಥಳಕ್ಕೆ ಎಸಿಪಿ ಬೆಳ್ಳಿಯಪ್ಪ , ಸುರತ್ಕಲ್ ಪೊಲೀಸರು ಭೇಟಿ […]

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು: ಕಾರಲ್ಲಿದ್ದವರು ಪರಾರಿ

Friday, August 12th, 2016
Cattle

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರಿನಲ್ಲಿ ದನ ಕಟ್ಟುವ ಹಗ್ಗ, ಸಗಣಿ, ಚೂರಿ ಪತ್ತೆಯಾದ ಘಟನೆ ಕೃಷ್ಣಾಪುರ ಸಮೀಪದ ನೈತಂಗಡಿ ಯುವಕ ಮಂಡಲದ ಬಳಿ ನಡೆದಿದ್ದು ಸ್ಥಳೀಯರಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಅಪಘಾತ ನಡೆದ ತಕ್ಷಣ ಕಾರಿನಲ್ಲಿ ಮೂವರು ಕಾರನ್ನು ಬಿಟ್ಟು ಪರಾರಿಯಾಗಿದ್ದರಾದರೂ ಈ ಮೂವರ ಫೊಟೋವನ್ನು ಸ್ಥಳೀಯರು ತೆಗೆದಿದ್ದು ಅದನ್ನು ಪೊಲೀಸರಿಗೆ ನೀಡಿದ್ದಾರೆ. ಅಪಘಾತ ನಡೆದ ಕೂಡಲೇ ಕಾರಲ್ಲಿದ್ದವರು ಪರಾರಿಯಾದ ಕಾರಣ ಶಂಕೆಗೊಂಡ ಸ್ಥಳೀಯರು ಕಾರು ಪರಿಶೀಲಿಸಿದಾಗ ಅದರಲ್ಲಿ ದನ […]