ಕಲಿಯುಗ ಅಂತ್ಯವಾಗುತ್ತದೆ ಎಂದು ಇಬ್ಬರು ಹೆಣ್ಣುಮಕ್ಕಳನ್ನು ಬಲಿಕೊಟ್ಟ ಶಿಕ್ಷಕ ದಂಪತಿಗಳು

Monday, January 25th, 2021
chituru

ಚಿತ್ತೂರು : ಕಲಿಯುಗ ಕೊನೆಗೊಂಡು ಸತ್ಯಯುಗದ ಆರಂಭ ವಾಗುತ್ತದೆ ಎಂದು ದಂಪತಿಗಳು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಡಂಬಲ್ಸ್ ಎಂದು ಶಂಕಿಸಲಾಗಿರುವ ಮೊಂಡಾದ ಆಯುಧದಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಶಿಕ್ಷಕರಾಗಿರುವ ಪದ್ಮಜಾ ಮತ್ತು ಪುರುಷೋತ್ತಮ್ ನಾಯ್ಡು ಎಂಬ ದಂಪತಿಗಳು ಈ ಕೃತ್ಯ ಎಸಗಿದ್ದು ಈ ಇಬ್ಬರೂ ಉನ್ನತ ಶಿಕ್ಷಣ ಪಡೆದವರಾಗಿದ್ದಾರೆ. ಪದ್ಮಜಾ ಖಾಸಗಿ ಶಾಲೆಯಲ್ಲಿ ಉಪಪ್ರಾಂಶುಪಾಲೆಯಾಗಿದ್ದರೆ, ಪುರುಷೋತ್ತಮ್ ಸರ್ಕಾರಿ ಶಾಲೆಯೊಂದರಲ್ಲಿ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದನು. ಚಿತ್ತೂರು ಜಿಲ್ಲೆಯ ಶಿವ ನಗರದ ಶ್ರೀ ಶಿರಡಿ ಸಾಯಿಬಾಬಾ ಅಪಾರ್ಟ್ ಮೆಂಟ್ ಇವರು […]