Blog Archive

ಧರ್ಮಸ್ಥಳದಲ್ಲಿ ಕಾಡಿನಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಕೊಲೆ

Wednesday, October 10th, 2012
Dharmasthala Rape

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಧರ್ಮಸ್ಥಳದ ನಿರ್ಜನ ಪ್ರದೇಶದ ಕಾಡಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಧರ್ಮಸ್ಥಳದ ಪಾಂಗಾಳ ಮನೆ ಚಂದಪ್ಪ ಗೌಡರ ಪುತ್ರಿ ಸೌಜನ್ಯ (17) ಮೃತ ಯುವತಿಯಾಗಿದ್ದು ಕಾಲೇಜು ಬಿಟ್ಟು ಮನೆಗೆ ಬರುವ ವೇಳೆಗೆ ಈ ಕೃತ್ಯ ನಡೆಸಿರಬೇಕೆಂದು ಶಂಕಿಸಲಾಗಿದೆ. ಮಂಗಳವಾರ ಕಾಲೇಜಿಗೆ ತೆರಳಿದ್ದ ಸೌಜನ್ಯ ಸಂಜೆ ಎಂದಿನಂತೆ ಮನೆಗೆ ಬಂದಿರಲಿಲ್ಲ. ಎಂದಿನಂತೆ ಹೊತ್ತು ಕಳೆದರೂ ಮನೆಗೆ ಬಾರದಿದ್ದುದರಿಂದ ಮನೆಯವರು ಹುಡುಕಾಟ ಆರಂಭಿಸಿದರು. ರಾತ್ರಿ 10. ಗಂಟೆ ಕಳೆದರೂ […]