ಕೊಡಗನ್ನು ಅಪರಾಧ, ಅಪಘಾತ ಮುಕ್ತ ಜಿಲ್ಲೆಯಾಗಿಸಲು ಪೊಲೀಸರೊಂದಿಗೆ ಸಹಕರಿಸಿ : ದಿನೇಶ್ ಕುಮಾರ್
Thursday, January 23rd, 2020ಮಡಿಕೇರಿ : ಕೊಡಗು ಜಿಲ್ಲೆಯನ್ನು ಅಪರಾಧ ಮತ್ತು ಅಪಘಾತ ಮುಕ್ತ ಜಿಲ್ಲೆಯನ್ನಾಗಿಸಲು ಪೊಲೀಸರು ಸಕಲ ಪ್ರಯತ್ನ ಕೈಗೊಳ್ಳುತ್ತಿದ್ದು ಪೊಲೀಸರೊಂದಿಗೆ ಈ ನಿಟ್ಟಿನಲ್ಲಿ ನಾಗರಿಕರ ಸಹಕಾರ ಕೂಡ ಅತ್ಯಗತ್ಯ ಎಂದು ಮಡಿಕೇರಿ ವಿಭಾಗದ ಡಿವೈಎಸ್ಪಿ ಬಾರಿಕೆ ದಿನೇಶ್ ಕುಮಾರ್ ಮನವಿ ಮಾಡಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಆಯೋಜಿಸಿದ್ದ ಕಾನೂನು ಪರಿಪಾಲನೆ ವಿಚಾರ ಕುರಿತ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ವಿಭಾಗದ ಪೊಲೀಸ್ ಉಪ ಅಧೀಕ್ಷಕ ದಿನೇಶ್ ಕುಮಾರ್, ಪೊಲೀಸರು ಎಂದರೆ ಜನರಲ್ಲಿರುವ ಭಯದ ಭಾವನೆ ಇನ್ನೂ ಹೋಗಿಲ್ಲ. […]