ಅಡಿಕೆ ಬೆಳೆಗಾರರ ಶಾಪ ಬಿಜೆಪಿ ಶಾಸಕರಿಗೆ ತಟ್ಟಲಿದೆ: ಮಾಜಿ ಸಚಿವ ರೈ
Monday, January 2nd, 2023
ಬಂಟ್ವಾಳ: ವಿಧಾನಸಭೆಯಲ್ಲಿ ಅಡಿಕೆ ಬೆಳೆ ಮತ್ತು ಅಡಿಕೆ ಬೆಳೆಗಾರರ ಬಗ್ಗೆ ಹಗುರವಾಗಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ವಿರುದ್ಧ ಖಂಡನೆ ವ್ಯಕ್ತಪಡಿಸದೆ ಮೌನವಾಗಿರುವ ಕರಾವಳಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಡಿಕೆ ಬೆಳೆಗಾರರ ಶಾಪ ತಟ್ಟಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಿಸಾನ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಭೂ ಮಸೂದೆ ಕಾಯ್ದೆ ಬಳಿಕ ಕರಾವಳಿ ಭಾಗದಲ್ಲಿ […]