ಅಡಿಕೆ ಬೆಳೆಗಾರರ ಶಾಪ ಬಿಜೆಪಿ ಶಾಸಕರಿಗೆ ತಟ್ಟಲಿದೆ: ಮಾಜಿ ಸಚಿವ ರೈ

Monday, January 2nd, 2023
kisan

ಬಂಟ್ವಾಳ: ವಿಧಾನಸಭೆಯಲ್ಲಿ ಅಡಿಕೆ ಬೆಳೆ ಮತ್ತು ಅಡಿಕೆ ಬೆಳೆಗಾರರ ಬಗ್ಗೆ ಹಗುರವಾಗಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ವಿರುದ್ಧ ಖಂಡನೆ ವ್ಯಕ್ತಪಡಿಸದೆ ಮೌನವಾಗಿರುವ ಕರಾವಳಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಡಿಕೆ ಬೆಳೆಗಾರರ ಶಾಪ ತಟ್ಟಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಿಸಾನ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಭೂ ಮಸೂದೆ ಕಾಯ್ದೆ ಬಳಿಕ ಕರಾವಳಿ ಭಾಗದಲ್ಲಿ […]

ಧರ್ಮಸ್ಥಳದಲ್ಲಿ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Wednesday, November 10th, 2021
dharmasthala

ಧರ್ಮಸ್ಥಳ : ಕರಾವಳಿ ಮೂಲಕ ನಮ್ಮ ದೇಶಕ್ಕೆ ವಿದೇಶೀಯರ ಅಕ್ರಮ ಪ್ರವೇಶ ತಡೆಗಟ್ಟಲು ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡಲು ಸದೃಢ ಕರಾವಳಿ ಕಾವಲು ಪಡೆ ಮೂಲಕ ಬಿಗಿ ಬಂದೋಬಸ್ತ್ ಮಾಡಲಾಗುವುದು. ಈ ಬಗ್ಯೆ ಈಗಾಗಲೆ 30 ಬೋಟ್‌ಗಳನ್ನು ಖರೀದಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಎರಡು ಕೋಟಿ ಮೂವತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸೆಟಲೈಟ್ ಫೋನ್ ಬಳಕೆ ಹಾಗೂ […]