ತ್ಯಾಜ್ಯ ಸಂಗ್ರಹ ಗುತ್ತಿಗೆದಾರರು ಮುಷ್ಕರಕ್ಕೆ ಇಳಿಯದಂತೆ ಶಾಸಕ ವೇದವ್ಯಾಸ ಕಾಮತ್ ಖಡಕ್ ಸೂಚನೆ

Saturday, June 16th, 2018
Vedavyasa

ಮಂಗಳೂರು : ಮಹಾನಗರ ಪಾಲಿಕೆಯ ವ್ಯಾಪ್ತಿಯ ತ್ಯಾಜ್ಯ ಸಂಗ್ರಹದ ಗುತ್ತಿಗೆದಾರರು ಯಾವುದೇ ಕಾರಣಕ್ಕೂ ಮುಷ್ಕರ ಹೂಡಬಾರದು, ಯಾವ ಸಮಸ್ಯೆ ಇದ್ದರೂ ಮೊದಲು ತಮ್ಮ ಗಮನಕ್ಕೆ ತರಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ತ್ಯಾಜ್ಯ ವಿಲೇವಾರಿಯ ಗುತ್ತಿಗೆ ವಹಿಸಿಕೊಂಡಿರುವ ಆಂಟೋನಿ ವೇಸ್ಟ್ ಮ್ಯಾನೇಜ್ ಮೆಂಟಿನ ಗುತ್ತಿಗೆದಾರರು ಮತ್ತು ಸಿಬ್ಬಂದಿಗಳು ಏಕಾಏಕಿ ಮುಷ್ಕರ ಹೂಡುವುದರಿಂದ ಮಂಗಳೂರಿನ ಜನರಿಗೆ ತುಂಬಾ ತೊಂದರೆಯಾಗುತ್ತದೆ. ಗುತ್ತಿಗೆದಾರರ ಮತ್ತು ಪಾಲಿಕೆಯ ನಡುವೆ ಸಂವಹನ ಕೊರತೆಯಿಂದ ಗುತ್ತಿಗೆದಾರರ ಸಿಬ್ಬಂದಿಗಳು ಕೆಲಸದ […]