ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ
Monday, April 29th, 2024ಮಂಗಳೂರು : 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ […]