Blog Archive

ಕುಡುಪು ಬ್ರಹ್ಮಕಲಶ ಆಡಳಿತ ಮಂಡಳಿಯಿಂದ ಕೃತಜ್ಞತೆ

Monday, February 26th, 2018
kudupu

ಮಂಗಳೂರು : ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಫೆಬ್ರವರಿ 18 ರಿಂದ 25ರವರೆಗೆ ವಿಜೃಂಭನೆಯಿಂದ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಅಭೂತಪೂರ್ವ ರೀತಿಯಲ್ಲಿ ಯಶಸ್ವಿಯಾಗಿ ನಡೆಯಲು ಸಹಕರಿಸಿದ ದೇವಳದ ತಂತ್ರಿಯವರಿಗೆ, ಅರ್ಚಕ ವರ್ಗದವರಿಗೆ. ನೌಕರರಿಗೆ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರಿಗೆ, ಹೊರೆಕಾಣಿಕೆ ನೀಡಿದ ಎಲ್ಲಾ ಭಕ್ತ ವೃಂದದವರಿಗೆ, ದೇಣಿಗೆ ನೀಡಿ ಸಹಕರಿಸಿದ ಸರ್ವಭಕ್ತಾಭಿಮಾನಿಗಳಿಗೆ, ಜೀರ್ಣೋದ್ಧಾರ ಸಮಿತಿಯ ಸರ್ವ ಸದಸ್ಯರಿಗೆ ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಭಕ್ತರಿಗೂ, ಪೊಲೀಸ್ ಇಲಾಖೆ, ಮಾಧ್ಯಮದವರಿಗೆ, ಆರೋಗ್ಯ ಇಲಾಖೆ, […]

ಗ್ರೂಪ್ ‘ಡಿ’ ನೌಕರರಿಂದ ಬೀಳ್ಕೊಡುಗೆ ಸಮಾರಂಭ

Tuesday, May 23rd, 2017
D group

ಮಂಗಳೂರು  :  ಮೇ. 20 ರಂದು ವೆಂಕಟೇಶ್ ಗ್ರೂಪ್ ‘ಡಿ’ ನೌಕರ ಆರೋಗ್ಯ ಇಲಾಖೆ ಇವರು ನಿಯೋಜನೆ ಮೇರೆಗೆ 25 ವರ್ಷಗಳಿಂದ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಸೇವೆ ಸಲ್ಲಿಸಿದ್ದು, ಮೇ. 31 ರಂದು ನಿವೃತ್ತಿಯಾದರು. ಅವರನ್ನು ದ.ಕ ಜಿಲ್ಲಾ ಪಂಚಾಯತ್ ಕಛೇರಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಇಲ್ಲಿಗೆ ಸೇವಾ ನಿವೃತ್ತಿಗಾಗಿ ವರ್ಗಾವಣೆ ಮಾಡಿದ್ದು, ಬೀಳ್ಕೊಡುಗೆ ಸಮಾರಂಭವನ್ನು ಕಛೇರಿಯಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ವೆಂಕಟೇಶ್ ಇವರಿಗೆ ಶಾಲು, ಹೂಹಾರ, ಹಣ್ಣು ಹಂಪಲು, ನೆನಪಿನ […]

ಆಸ್ಪತ್ರೆಗಳ ವರ್ತನೆಯನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರ ಪ್ರತಿಭಟನೆ

Friday, November 18th, 2016
DYFI

ಮಂಗಳೂರು: 500, 1000 ರೂ. ಮುಖಬೆಲೆಯ ನೋಟು ನಿಷೇಧದಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ನವೆಂಬರ್ 24ರವರೆಗೆ ಎಲ್ಲಾ ಮುಖಬೆಲೆಯ ನೋಟ್‌ಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಯ ಸೂಚನೆಯಿದ್ದರೂ, ಆಸ್ಪತ್ರೆಗಳು ಮಾತ್ರ ಈ ಸೂಚನೆಗೆ ಕ್ಯಾರೇ ಅನ್ನುತ್ತಿಲ್ಲ. ಇದರಿಂದ ರೋಗಿಗಳು ಗುಣಮುಖರಾದರೂ ಆಸ್ಪತ್ರೆಯಲ್ಲಿಯೇ ಬಂಧಿಗಳಾಗುವಂತಾಗಿದೆ. ಆಸ್ಪತ್ರೆಗಳ ಈ ವರ್ತನೆಯನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ನಗರದ ಕೊಲಾಸೊ ಆಸ್ಪತ್ರೆಯ ಮುಂದೆ ನಿನ್ನೆ ಪ್ರತಿಭಟನೆ ನಡೆಸಿದರು. ಈಗಾಗಲೇ 13ಕ್ಕೂ ಹೆಚ್ಚು ಮಂದಿ ರೋಗಿಗಳು ಗುಣಮುಖರಾಗದೆ ಈ ಆಸ್ಪತ್ರೆಗಳಲ್ಲೇ ಉಳಿದಿದ್ದರು. ದುಡ್ಡು ಕೊಡುತ್ತೇವೆ […]

ದ.ಕ. ಜಿಲ್ಲಾ ‘ಡಿ’ ವರ್ಗ ಸರಕಾರಿ ನೌಕರರ ಸಂಘದ ವತಿಯಿಂದ ಬಿಳ್ಕೋಡುಗೆ

Friday, June 27th, 2014
D group employs

ಮಂಗಳೂರು : ದ.ಕ. ಜಿಲ್ಲಾ ‘ಡಿ’ ವರ್ಗ ಸರಕಾರಿ ನೌಕರರ ಸಂಘ (ರಿ). ದ.ಕ. ಮಂಗಳೂರು ಸಂಘದ ಕಛೇರಿಯಲ್ಲಿ ದಿನಾಂಕ: 26.06.2014ರಂದು ಜರುಗಿದ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಂಘದ ಅಧ್ಯಕ್ಷ ಶ್ರೀ. ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹ ಇವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ. ಯು.ಆರ್. ಶೆಟ್ಟಿ (ಶಿಕ್ಷಣ ಇಲಾಖೆ) ಇವರು ದ್ವಿ.ದ. ಸಹಾಯಕರಾಗಿ ಪದೊನ್ನತಿ ಹೊಂದಿರುವ ಇವರನ್ನು ಹಾಗೂ ಶ್ರೀ. ಆರ್. ಎ. ಜೊಸೆಫ್ (ಕ್ಷಯ ರೋಗ ಆಸ್ಪತ್ರೆ) ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ […]

ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ : ಸಚಿವ ಯು.ಟಿ.ಖಾದರ್

Tuesday, March 18th, 2014
ut khader

ಶಿವಮೊಗ್ಗ : ಇತ್ತೀಚೆಗೆ ರಾಜ್ಯದ ನಾಲ್ಕಾರು ಜಿಲ್ಲೆಗಳಲ್ಲಿ ಕಂಡುಬಂದಿರುವ ಮಂಗನಕಾಯಿಲೆ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳಲಾಗುವುದೆಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಹೇಳಿದರು. ಅವರು ಸೋಮವಾರ ತೀರ್ಥಹಳ್ಳಿಯ ತಾಲೂಕು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಕಾಯಿಲೆಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು. ವಿಶೇಷವಾಗಿ ಈ ಕಾಯಿಲೆಯು ಅರಣ್ಯಗಳಲ್ಲಿ ವಾಸಿಸುವ ವನವಾಸಿಗಳಲ್ಲೇ ಕಂಡುಬರುತ್ತಿರುವುದರಿಂದ ಮಲೆನಾಡಿನ ಅರಣ್ಯ ಪ್ರದೇಶಗಳಲ್ಲಿವಾಸಿಸುವ ಹಾಗೂ ಕಾಯಿಲೆ ಪೀಡಿತರಿಗೆ […]

ಮನಪಾ ದಿನಕೂಲಿ ನೌಕರರ ಅರೆಬೆತ್ತಲೆ ಮೆರವಣಿಗೆ

Thursday, July 21st, 2011
Daily wages/ಪೌರಕಾರ್ಮಿಕ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯಲ್ಲಿ ದಿನಕೂಲಿ ನೌಕರರಾಗಿ ದುಡಿಯುತ್ತಿರುವ ಪೌರ ಕಾರ್ಮಿಕರು ತಮ್ಮನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಬುಧವಾರ ಅರೆಬೆತ್ತಲೆ ಮೆರವಣಿಗೆಯ ಜಿಲ್ಲಾಧಿಕಾರಿ ಕಚೇರಿ ಬಳಿ ವಿನೂತನ ಪ್ರತಿಭಟನೆ ನಡೆಸಿದರು. ದಲಿತ ಸಂಘರ್ಷ ಸಮಿತಿ ಸೇರಿದಂತೆ ಹಲವಾರು ದಲಿತ ಸಂಘಟನೆಗಳ ಬೆಂಬಲದೊಂದಿಗೆ ದ.ಕ. ಜಿಲ್ಲಾ ಪೌರ ಕಾರ್ಮಿಕರು ಹಾಗೂ ನಾಲ್ಕನೆ ದರ್ಜೆ ನೌಕರರ ಸಂಘದ ನೇತೃತ್ವದಲ್ಲಿ ನಗರದ ಜ್ಯೋತಿ ವೃತ್ತದಿಂದ ಅರೆಬೆತ್ತಲೆ ಮೆರವಣಿಗೆಯಲ್ಲಿ  ಪೌರ ಕಾರ್ಮಿಕರು ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿದರು. ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ […]