Blog Archive

ಹಳ್ಳಿ ಮತ್ತು ಪಟ್ಟಣಗಳಲ್ಲಿ ಪ್ರತಿ ಮನೆಗೂ ಭೇಟಿ ನೀಡಿ ಕೋವಿಡ್ ಪರೀಕ್ಷೆ: ಆರ್ ಅಶೋಕ

Sunday, May 23rd, 2021
R Ashoka

ಬೆಂಗಳೂರು : ಗ್ರಾಮೀಣ‌ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸೋಂಕಿನ‌ ಲಕ್ಷಣವಿರುವವರನ್ನ ಪ್ರತಿ ಮನೆ, ಮನೆಗೂ ಹೋಗಿ ಪರೀಕ್ಷಿಸಲು ವಿಶೇಷ ತಂಡ ರಚಿಸಲಾಗುವುದು ಎಂದು ಕಂದಾಯ ಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್ ಅಶೋಕ ತಿಳಿಸಿದ್ದಾರೆ. ಈ ಕುರಿತಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಅನುಸರಿಸುತ್ತಿದ್ದಾಗಲೂ ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಹರಡುವುದು ‌ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗೆಯೇ ಜನರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಲು […]

ಬ್ಲಾಕ್ ಫಂಗಸ್ ಇಂಜೆಕ್ಷನ್ ಕೂಡಲೇ ಹಂಚಿಕೆ ಮಾಡಲು ಕೇಂದ್ರಕ್ಕೆ ಮನವಿ

Saturday, May 22nd, 2021
Amphotericin-B

ಬೆಂಗಳೂರು : ರಾಜ್ಯಕ್ಕೆ ಮ್ಯೂಕೊರ್‍ಮೈಕೋಸಿಸ್ (ಬ್ಲಾಕ್ ಫಂಗಸ್) ಕಾಯಿಲೆಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಬಳಸಲಾಗುತ್ತಿರುವ ಲಿಪೊಸೊಮಲ್ ಅಂಫೋಟೆರಿಸಿನ್ ಬಿ ಇಂಜೆಕ್ಷನ್ ನ್ನು ಕೂಡಲೇ ಹಂಚಿಕೆ ಮಾಡಬೇಕು ಎಂದು ಕಂದಾಯ ಸಚಿವ ಆರ್ ಅಶೋಕ ಅವರು ಪತ್ರ ಬರೆದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. “ದೇಶದಲ್ಲಿ ಕರ್ನಾಟಕ ಎರಡನೇ ಅತೀ ಹೆಚ್ಚು ಕೋವಿಡ್ ಪಾಸಿಟಿವ್ ಸೋಂಕಿತರನ್ನ ಹೊಂದಿದ ರಾಜ್ಯವಾಗಿದೆ ಹಾಗೂ ಪಾಸಿಟಿವಿಟಿ ದರ ಕಳೆದ ವಾರಕ್ಕಿಂತಲು ಶೇ. 30ರಷ್ಟು ಹೆಚ್ಚಳವಾಗಿದೆ. […]

ಸೋಂಕಿನಿಂದ ಸಾವನ್ನಪ್ಪಿದವರ ಅಸ್ಥಿಯನ್ನ 15 ದಿನಗಳೊಳಗೆ ಪಡೆದುಕೊಳ್ಳದಿದ್ದರೆ ಸರ್ಕಾರದಿಂದಲೇ ವಿಸರ್ಜನೆ

Saturday, May 22nd, 2021
R Ashoka

ಬೆಂಗಳೂರು : ಕೋವಿಡ್ ಸೋಂಕಿನಿಂದ ಪ್ರಾಣ ಕಳೆದುಕೊಂಡವರ ಅಂತಿಮ ಕ್ರಿಯೆಯ ನಂತರದಲ್ಲಿ ಸಾವಿರಾರು ಜನರ ಅಸ್ಥಿಗಳು ಹಿಂಪಡೆಯದೆ ಚಿತಾಗಾರದಲ್ಲಿ ಹಾಗೇ ಉಳಿದುಕೊಂಡಿವೆ. ಇಂಥಹ ಚಿತಾಭಸ್ಮವನ್ನ 15 ದಿನಗಳ ನಂತರ ಸರ್ಕಾರವೇ ಗೌರವಪೂರ್ವಕವಾಗಿ ವಿಸರ್ಜನೆ ಮಾಡಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ,”ನಾನಾ ಕಾರಣಗಳಿಂದ ಸೋಂಕಿನಿಂದ ಸಾವನ್ನಪ್ಪಿದವರ ಚಿತಾಭಸ್ಮವನ್ನ ಅವರ ಕುಟುಂಬಸ್ಥರು ಇಂದಿಗೂ ಚಿತಾಗಾರದಿಂದ ತೆಗದುಕೊಂಡು ಹೋಗಿಲ್ಲ. ಈಗಾಗಲೇ ಸಾವಿರಕ್ಕೂ ಅಧಿಕ ಅಸ್ಥಿಗಳು ಚಿತಾಗಾರಗಳಲ್ಲಿ ಉಳಿದುಕೊಂಡಿವೆ. ಸಾಮಾನ್ಯವಾಗಿ […]

ಎಚ್ಚರಿಕೆ ನೀಡಿದ್ದಾಗಲೂ ಟಗ್ ಬೋಟ್ ಹಿಂದಿರುಗದ ಕುರಿತಂತೆ ತನಿಖೆಗೆ ಆದೇಶ

Monday, May 17th, 2021
R Ashoka

ಮಂಗಳೂರು : ಟೌಟೆ ಚಂಡಮಾರುತದ ಕುರಿತಂತೆ ಉಂಟಾಗಲಿರುವ ಹವಾಮಾನ ವೈಪರೀತ್ಯದ ಕುರಿತು ಜಿಲ್ಲಾ ಆಡಳಿತವು ನಿರಂತರ ಮುನ್ನೆಚ್ಚರಿಕೆ ನೀಡಿದ್ದಾಗಲೂ ದಡಕ್ಕೆ ಹಿಂದಿರುಗದ ಟಗ್ ಬೋಟ್ ಗಳ ನಿರ್ಧಾರದ ಕುರಿತಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಸೋಮವಾರ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಕಂದಾಯ ಸಚಿವ ಆರ್ ಅಶೋಕ ಅವರು ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದು, ವರದಿಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಟಗ್ ಬೋಟ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ […]