ಎನ್‌ಐಟಿಕೆ ಸ್ಟ್ರಾಂಗ್ ರೂಮ್, ಮತದಾನದ ಇವಿಎಂ ಯಂತ್ರಗಳಿಗೆ ಬಿಗು ಭದ್ರತೆ

Thursday, May 11th, 2023
nitk

ಮಂಗಳೂರು : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯ ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದ್ದು ಅವುಗಳನ್ನು ಎನ್‌ಐಟಿಕೆ ಸ್ಟ್ರಾಂಗ್ ರೂಮ್ ನಲ್ಲಿ ಇರಿಸಲಾಗಿದೆ. ಇವಿಎಂ ಯಂತ್ರಗಳಿರುವ ಎನ್‌ಐಟಿಕೆ ಸ್ಟ್ರಾಂಗ್ ರೂಮ್ ಕೊಠಡಿಯನ್ನು ಸಂಪೂರ್ಣವಾಗಿ ಅಧಿಕಾರಿಗಳು ಸೀಲ್ ಮಾಡಿದ್ದಾರೆ. ಕಿಟಕಿ, ಬಾಗಿಲುಗಳನ್ನೂ ಮುಚ್ಚಿದ್ದಾರೆ. ಎನ್ಐಟಿಕೆ ಸುತ್ತ ಪೊಲೀಸರು ಮತ್ತು ಅರೆಸೇನಾಪಡೆ ಬಂದೋಬಸ್ತ್ ನೀಡಿದ್ದಾರೆ. ಮತ ಎಣಿಕೆಯ ದಿನ ಮೇ 13, ಶನಿವಾರ ಬೆಳಿಗ್ಗೆ ಅಧಿಕಾರಿಗಳು ಅಭ್ಯರ್ಥಿಗಳ ಸಮ್ಮುಖದಲ್ಲಿ ಬಾಗಿಲಿಗೆ ಹಾಕಿದ ಸೀಲ್ ತೆರೆಯಲಿದ್ದಾರೆ. ಇನ್ನೊಂದೆಡೆ ಮತಎಣಿಕೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ […]

ಎಲ್ಲಾ ಬೂತ್‌ಗಳಲ್ಲಿಯೂ ಒಂದೇ ರೀತಿಯಲ್ಲಿ ಮತದಾನ ನಡೆದಿರುವ ಬಗ್ಗೆ ಅನುಮಾನವಿದೆ : ಡಿ.ಕೆ. ಶಿವಕುಮಾರ್

Thursday, November 12th, 2020
DK Shivakumar

ಮಂಗಳೂರು : ನಾವು ಯಾರಲ್ಲೂ ಕೇಳಿದರೂ ವಿದ್ಯಾವಂತರೆಲ್ಲಾ ನಾವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿರುವುದಾಗಿ ಹೇಳುತ್ತಾರೆ. ಹಾಗಾಗಿ ಮತದಾರರು ಹೇಳಿದರಲ್ಲಿ ತಪ್ಪಿದೆಯಾ, ಮತದಾನ ಬಿದ್ದಿರುವುದರಲ್ಲಿ ತಪ್ಪಿದೆಯಾ ಎಂಬ ಬಗ್ಗೆ ವ್ಯಾಪಕವಾದ ತನಿಖೆ ನಮ್ಮ ವತಿಯಿಂದ ಮಾಡಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲನ್ನು ಒಪ್ಪಿದ್ದೇವೆ. ಆದರೆ ಚುನಾವಣೆಯಲ್ಲಿ ಯಾವ ರೀತಿ ಅಕ್ರಮವಾಗಿದೆ, ದುರುಪಯೋಗವಾಗಿದೆ, ಯಾವ ರೀತಿಯಲ್ಲಿ ಹಣ ಹಂಚಿಕೆಯಾಗಿದೆ ಎಂಬ ಕುರಿತಾದ ಎಲ್ಲಾ ರೀತಿಯ ಮಾಹಿತಿ ಇದೆ. ಅದರ ಬಗ್ಗೆ ವ್ಯಾಪಕವಾದ ಚರ್ಚೆ […]

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ಆರಂಭ

Saturday, September 14th, 2019
Mangaluru-city

ಮಂಗಳೂರು : ರಾಜ್ಯ ಚುನಾವಣ ಆಯೋಗವು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ನಡೆಸುವಂತೆ ದ.ಕ. ಜಿಲ್ಲಾಧಿಕಾರಿಯವರನ್ನು ಕೋರಿದ್ದು, ಪಾಲಿಕೆ ಚುನಾವಣೆಗೆ ಪೂರ್ವಸಿದ್ಧತೆ ಆರಂಭಗೊಂಡಿದೆ. ನ್ಯಾಯಾಲಯದ ಪ್ರಕರಣಗಳು ಇತ್ಯರ್ಥವಾಗಿರುವ ಮತ್ತು 2019ರ ಡಿಸೆಂಬರ್‌ನಲ್ಲಿ ಅಧಿಕಾರ ಅವಧಿ ಮುಕ್ತಾಯವಾಗುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಂಬಂಧ ಪೂರ್ವಸಿದ್ಧತೆ ಮಾಡಿಕೊಳ್ಳುವ ಬಗ್ಗೆ ರಾಜ್ಯ ಚುನಾವಣ ಆಯೋಗ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಕೋರಿದೆ. ಮತದಾನ ಪಟ್ಟಿ, ಮತದಾನ ಕೇಂದ್ರಗಳ ಪಟ್ಟಿ ಸಿದ್ಧಪಡಿಸುವುದು, ಮತದಾನ ಸಿಬಂದಿ ನೇಮಕ, ಇವಿಎಂ ಸಂಗ್ರಹ, ಚುನಾವಣಾಧಿಕಾರಿಗಳ […]