Blog Archive

ಹೊಳ್ಳರ ಸಾಧನೆಗೆ ಒಲಿದು ಬಂದ ಸಂಗೀತ ವಿಶಾರದೆ ಬಿರುದು

Monday, September 17th, 2018
ujire

ಉಜಿರೆ: ಉಡುಪಿಯ ಅಷ್ಠ ಮಠಗಳಲ್ಲೊಂದಾದ ಶ್ರೀ ಕಾಣಿಯೂರು ಮಠದ ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದಂಗಳವರು ಪುತ್ತೂರಿನ ಹೆಸರಾಂತ ಸಂಗೀತ ಕಲಾವಿದೆ ವಿದುಷಿ ಸುಚಿತ್ರಾ ಹೊಳ್ಳ ಇವರಿಗೆ ’ಸಂಗೀತ ವಿಶಾರದೆ’ ಬಿರುದನ್ನಿತ್ತು ಪುರಸ್ಕರಿಸಿದರು. ದಿನಾಂಕ : 15-09-18ರ ಶನಿವಾರದಂದು ಉದಯಗಿರಿ ಸಂಪ್ಯ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದಂಗಳವರ ಚಾತುರ್ಮಾಸ್ಯ ಮಹೋತ್ಸವದ ಅಂಗವಾಗಿ ವಿದುಷಿ ಶ್ರೀಮತಿ ಸುಚಿತ್ರಾ ಹೊಳ್ಳರವರ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಬಳಿಕ ಶ್ರೀಪಾದಂಗಳವರು […]

ಕ್ಲಬ್​ವೊಂದರಲ್ಲಿ ಜೂಜಾಟ..19 ಮಂದಿ ವಶಕ್ಕೆ!

Monday, July 30th, 2018
jootata

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿನ ಕ್ಲಬ್ವೊಂದರಲ್ಲಿ ಜೂಜಾಟ ಆಡುತ್ತಿದ್ದ 19 ಮಂದಿಯನ್ನು ಬೆಳ್ತಂಗಡಿ ಪೊಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಉಜಿರೆಯಲ್ಲಿರುವ ಕ್ಲಬ್ನಲ್ಲಿ ಜೂಜಾಟವಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 19 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಿಂದ ಎರಡು ಲಕ್ಷದ 18 ಸಾವಿರ ನಗದು , 52 ಇಸ್ಪೀಟು ಎಲೆಗಳು, 4 ದ್ವಿಚಕ್ರ ವಾಹನ, ಪೀಠೋಪಕರಣಗಳು ಹಾಗೂ 22 ವಿವಿಧ ಕಂಪನಿಯ ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಕ್ಕಳ ಕಳ್ಳ ಎಂದು ಭಾವಿಸಿ ಮಗುವಿನ ಅಪ್ಪನ ಮೇಲೆ ಹಲ್ಲೆ..!

Friday, July 6th, 2018
mangaluru

ಮಂಗಳೂರು: ಮಕ್ಕಳ ಕಳ್ಳ ಎಂದು ಭಾವಿಸಿ ಮಗುವಿನ ಅಪ್ಪನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಈ ಘಟನೆ ಸಂಭವಿಸಿದೆ. ಮಗುವಿನ ಜೊತೆ ಹೋಟೆಲ್ ನಲ್ಲಿ ಕೂತಿದ್ದ ವ್ಯಕ್ತಿಯನ್ನು ನೋಡಿದ ಸ್ಥಳೀಯರು ಅನುಮಾನಗೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಅನುಮಾನಸ್ಪದವಾಗಿ ಉತ್ತರಿಸಿದ್ದಾನೆ. ಅಷ್ಟೇ ಅಲ್ಲ ಆತ ವಿಪರೀತವಾಗಿ ಕುಡಿದಿದ್ದ. ಇದನ್ನೆಲ್ಲಾ ಗಮನಿಸಿದ ಸಾರ್ವಜನಿಕರು ಈತ ಮಕ್ಕಳ ಕಳ್ಳನಿರಬೇಕೆಂದು ಭಾವಿಸಿ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ […]

ಧರ್ಮಸ್ಥಳದಲ್ಲಿ ರಾತ್ರಿ ಹತ್ತನಾವಧಿ ಉತ್ಸವ

Saturday, May 26th, 2018
dharmastala

ಉಜಿರೆ: ಧರ್ಮಸ್ಥಳದಲ್ಲಿ ಗುರುವಾರ ರಾತ್ರಿ ಹತ್ತನಾವಧಿ (ತುಳು: ಪತ್ತನಾಜೆ) ಉತ್ಸವ ನಡೆಯಿತು.ಉತ್ಸವ ಬಲಿ, ವಸಂತ ಪೂಜೆ, ಅಷ್ಟಾವಧಾನ ಸೇವೆ ನಡೆದು ಧ್ವಜ ಮರ (ಕೊಡಿಮರ) ಅವರೋಹಣದೊಂದಿಗೆ ವರ್ಷದ ಉತ್ಸವಗಳು ಸಮಾಪನಗೊಂಡವು. ಮುಂದೆ ದೀಪಾವಳಿ ವರೆಗೆ ರಂಗಪೂಜೆ, ಉತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ. ಯಕ್ಷಗಾನ ಮೇಳದ ಶ್ರೀ ಮಹಾಗಣಪತಿ ದೇವರ ಮೂರ್ತಿಯನ್ನು ವೈಭವದ ಮೆರವಣಿಗೆಯಲ್ಲಿ ಛತ್ರ ಗಣಪತಿ ಸನ್ನಿಧಿಗೆ ಕೊಂಡು ಹೋಗಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಹತ್ತನಾವಧಿ ಬಳಿಕ ಮೂರು ದಿನ ಸೇವೆ ಆಟ ಪ್ರದರ್ಶನ […]

ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಉತ್ತಮ ಮಳೆ

Wednesday, April 4th, 2018
dakshina-kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಮಂಗಳವಾರ ಸಂಜೆ ವೇಳೆಗೆ ಮಳೆ ಬಂದಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ. ಬೆಳ್ತಂಗಡಿ, ಕನ್ಯಾಡಿ, ಉಜಿರೆ, ಮುಂಡಾಜೆಯಲ್ಲಿ ಸಿಡಿಲು, ಗಾಳಿ ಸಹಿತ ಮಳೆಯಾಗಿದೆ. ಭಾರೀ ಮಳೆಗೆ ಕನ್ಯಾಡಿಯಲ್ಲಿ ವಿದ್ಯುತ್‌ ಕಂಬದ ಮೇಲೆ ಮರ ಬಿದ್ದು, ಮರ ರಸ್ತೆಗೆ ಉರುಳಿರುವುದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರಿಂದ ಉಜಿರೆ-ಧರ್ಮಸ್ಥಳ ರಸ್ತೆಯಲ್ಲಿ ಸ್ವಲ್ಪ ಕಾಲ ಬ್ಲಾಕ್‌ ಉಂಟಾಗಿದ್ದು, ಬಳಿಕ ಮರ ತೆರವುಗೊಳಿಸಲಾಯಿತು. ನೀರ ಚಿಲುಮೆ ಬಳಿಯೂ ರಸ್ತೆ ಮೇಲೆ ಅಡ್ಡಲಾಗಿ ಮರ […]

ಧರ್ಮಸ್ಥಳದಲ್ಲಿ ರಥೋತ್ಸವ

Thursday, February 15th, 2018
dharmastala

ಉಜಿರೆ: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಬುಧವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲಡೆಯಿಂದ ಬಂದ ಸಹಸ್ರಾರು ಭಕ್ತಾದಿಗಳು ದೇವರ ದರ್ಶನ ಮಾಡ ಧನ್ಯತೆಯನ್ನು ಹೊಂದಿದರು.

ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ, ಉಜಿರೆ ಭೇಟಿ ನಾಳೆ

Saturday, October 28th, 2017
Darmasthala

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಮಂತ್ರಣದಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಅಲ್ಲಿ ದೇವರ ದರ್ಶನದ ಬಳಿಕ ಉಜಿರೆಗೆ ರಸ್ತೆ ಮೂಲಕ ಆಗಮಿಸುವರು. ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರ ಸಮಾವೇಶದಲ್ಲಿ ಹೆಗ್ಗಡೆಯವರ ನೂತನ ಸಂಕಲ್ಪವಾದ ಭೂಮಿ ತಾಯಿಯನ್ನು ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ ಅಭಿಯಾನವನ್ನು ಪ್ರಧಾನಿ ಉದ್ಘಾಟಿಸುವರು. ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಪ್ರಧಾನ ಮಂತ್ರಿ ಜನ್ ಧನ್ […]

ನರೇಂದ್ರ ಮೋದಿ ಅ. 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Tuesday, October 24th, 2017
PM modi

ಮಂಗಳೂರು: ಅ. 29ರಂದು ಪ್ರಧಾನಿ ನರೇಂದ್ರ ಮೋದಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅನಂತರ ಉಜಿರೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅ.29ರಂದು ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಹೆಲಿಕಾಪ್ಟರ್‌ ಮೂಲಕವೇ ಉಜಿರೆಗೆ 11.40ಕ್ಕೆ ತಲುಪಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.50ಕ್ಕೆ ನಿರ್ಗಮಿಸಿ ಹೆಲಿಕಾಪ್ಟರ್‌ ಮೂಲಕ ಮಂಗಳೂರು […]

ಧರ್ಮಸ್ಥಳದ ಎಲ್ಲಾ ವ್ಯವಹಾರಗಳು ಕಾನೂನು ಬದ್ಧವಾಗಿವೆ

Monday, December 7th, 2015
Laksha Deepotsava

ಧರ್ಮಸ್ಥಳ : ಲಕ್ಷದೀಪೋತ್ಸವದ ಪ್ರಾರಂಭದ ದಿನವಾದ ಭಾನುವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತಾದಿಗಳನ್ನು ಉದ್ದೇಶಿಸಿ ಅಮೃತವರ್ಷಿಣಿ ಸಭಾ ಭವನದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಧರ್ಮಸ್ಥಳದ ಎಲ್ಲಾ ವ್ಯವಹಾರಗಳು ಕಾನೂನು ರೀತಿಯಲ್ಲಿ ಕ್ರಮ ಬದ್ಧವಾಗಿವೆ. ಶ್ರೀ ಮಂಜುನಾಥ ಸ್ವಾಮಿ, ಧರ್ಮದೇವತೆಗಳು ಹಾಗೂ ಅಣ್ಣಪ್ಪ ಸ್ವಾಮಿಯ ಅನುಗ್ರಹದಿಂದ ಕ್ಷೇತ್ರದ ಎಲ್ಲಾ ಕಾರ್ಯಗಳು ನಿರ್ವಿಘ್ನವಾಗಿ ನಡೆಯುತ್ತಿವೆ. ಯಾವುದನ್ನೂ ನಾನು ಮಾಡುವುದಲ್ಲ. ದೇವರು ನನ್ನಿಂದ ಮಾಡಿಸುತ್ತಾರೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಲಕ್ಷದೀಪೋತ್ಸವದ ಪ್ರಾರಂಭದ ದಿನವಾದ […]

ಉಜಿರೆ ರುಡ್ ಸೆಟ್ ನಲ್ಲಿ ಮೆನ್ಸ್ ಪಾರ್ಲರ್ ಮೆನೇಜ್ ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Saturday, January 25th, 2014
Rudset

ಉಜಿರೆ : ಕಳೆದ 30 ದಿನಗಳಿಂದ ರುಡ್ ಸೆಟ್  ಸಂಸ್ಥೆಯಲ್ಲಿ ನಡೆಯುತ್ತಿದ್ದ ಮೆನ್ಸ್ ಪಾರ್ಲರ್  ಮೆನೇಜ್ ಮೆಂಟ್  ತರಬೇತಿಯ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಬಾರ್ಡ್, ಪ್ರಾದೇಶಿಕ ಕಛೇರಿ, ಬೆಂಗಳೂರು ಇದರ ಉಪ ಮಹಾ ಪ್ರಭಂಧಕರಾದ ಶ್ರೀ ಟಿ. ರಮೇಶ್ರವರು ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡುತ್ತಾ ಜೀವನದಲ್ಲಿ ಗುರಿಯನ್ನು ಸಾದಿಸಬೇಕಾದರೆ ಆತ್ಮವಿಸ್ವಾಸ ಮತ್ತು ಪರಿಶ್ರಮ ಬಹಳ ಮುಖ್ಯ ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ನಬಾರ್ಡ್, ವೃತ್ತ ಕಛೇರಿ, ಮಂಗಳೂರು ಇದರ […]