ಉಡುಪಿ ನೇಜಾರಿನಲ್ಲಿ ನಾಲ್ವರ ಬರ್ಬರ ಹತ್ಯೆ, ಶಂಕಿತ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು
Wednesday, November 15th, 2023
ಉಡುಪಿ : ಸಿಸಿಟಿವಿ ದೃಶ್ಯಾವಳಿ ಹಾಗೂ ಫೋನ್ ಕರೆಗಳ ದಾಖಲೆಗಳ ಆಧಾರದ ಮೇಲೆ ಉಡುಪಿ ಯಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಓರ್ವ ವ್ಯಕ್ತಿ ಬೆಳಗಾವಿಯಲ್ಲಿ ವಶಕ್ಕೆ ಪಡೆದು ಉಡುಪಿಗೆ ಕರೆ ತರಲಾಗುತ್ತಿದೆ. ವಶಕ್ಕೆ ಪಡೆದ ಶಂಕಿತನನ್ನು ಪ್ರವೀಣ್ ಅರುಣ್ ಚೌಗಲೆ ಎಂದು ಗುರುತಿಸಲಾಗಿದೆ. ಆತನ ಚಹರೆ, ಎತ್ತರ ಮತ್ತು ಫೋನ್ ಲೊಕೇಶನ್ ಹೊಂದಿಕೆಯಾಗಿದೆ. ಇದರಿಂದ ಆತನನ್ನು ಪೊಲೀಸರು ವಶಕ್ಕೆ ಪಡೆದು ಉಡುಪಿಗೆ ಕರೆ ತರುತ್ತಿದ್ದಾರೆ. ಮೃತಪಟ್ಟ […]