Blog Archive

ಕೊರೋನಾ ಸೋಂಕು ಆಗಸ್ಟ್ 9 : ದಕ್ಷಿಣ ಕನ್ನಡ 132, ಸಾವು 6, ಉಡುಪಿ 282

Monday, August 10th, 2020
corona

ಮಂಗಳೂರು : ದಕ್ಷಿಣ ಕನ್ನಡದಲ್ಲಿ ರವಿವಾರ 132 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 7207ಕ್ಕೆ ಏರಿಕೆಯಾಗಿದೆ ಜಿಲ್ಲೆಯಲ್ಲಿ ರವಿವಾರ 195 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3305 ಕೊರೋನಾ ಸಕ್ರಿಯ ಪ್ರಕರಣಗಳಿವೆ. ಆ ಮೂಲಕ ಒಟ್ಟು ಬಿಡುಗಡೆಯಾದವರ ಸಂಖ್ಯೆ 3682ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ರವಿವಾರ ಮತ್ತೆ 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ರವಿವಾರ 282 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6201ಕ್ಕೆ ಏರಿಕೆಯಾಗಿದೆ. ರವಿವಾರ ಉಡುಪಿ ತಾಲೂಕಿನ […]

ಕೊರೊನಾ ಸೋಂಕು ಆಗಸ್ಟ್ 8 : ದಕ್ಷಿಣ ಕನ್ನಡ 194, ಸಾವು 6, ಉಡುಪಿ ಜಿಲ್ಲೆ 314, ಸಾವು 5, ಕಾಸರಗೋಡು 73

Sunday, August 9th, 2020
corona-virus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 194 ಕೊರೊನಾ ಸೋಂಕು  ಪ್ರಕರಣಗಳು, ಆರು ಸಾವು.  ಉಡುಪಿ ಜಿಲ್ಲೆಯಲ್ಲಿಂದು 314 ಮಂದಿಗೆ ಕೊರೊನಾ ಸೋಂಕು ಮತ್ತು ಐದು ಸಾವು ಶನಿವಾರ ವರದಿಯಾಗಿದೆ. ಶನಿವಾರ ಮಂಗಳೂರಿನಲ್ಲಿ 129, ಬಂಟ್ವಾಳದಲ್ಲಿ 15, ಬೆಳ್ತಂಗಡಿಯಲ್ಲಿ 16, ಪುತ್ತೂರಿನಲ್ಲಿ 16, ಸುಳ್ಯದಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 11 ಮಂದಿಗೆ ಪಾಸಿಟಿವ್‌ ಆಗಿದೆ.  ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7075 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಶನಿವಾರ 183 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ […]

ಕೊರೋನಾ ಸೋಂಕು ಆಗಸ್ಟ್ 6 : ದಕ್ಷಿಣ ಕನ್ನಡ 173, ಸಾವು 11, ಉಡುಪಿ ಜಿಲ್ಲೆ 217, ಸಾವು 6

Friday, August 7th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ  173 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಸದ್ಯ ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.  ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ಗುರುವಾರ […]

ಮಂಗಳೂರು ಕ್ಲಾಕ್ ಟವರ್ ಬಳಿ ನಿಲ್ಲಿಸಿದ್ದ ಕಾರಿನಿಂದ 2 ಲಕ್ಷ ಕದ್ದವ ಅದೇ ದಿನ ಉಡುಪಿಯಲ್ಲಿ ಸಿಕ್ಕಿ ಬಿದ್ದ

Thursday, July 30th, 2020
guruprasad

ಉಡುಪಿ : ಮಂಗಳೂರಿನಲ್ಲಿ ಬೆಳಗಿನ ಜಾವ ಕಾರಿನಲ್ಲಿದ್ದ ನಗದು ಕಳವು ಮಾಡಿದ ಆರೋಪಿಯೊಬ್ಬನನ್ನು ಮಧ್ಯಾಹ್ನ ವೇಳೆ ಉಡುಪಿಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡಬಿದ್ರೆಯ ಕಾಪಿಕಾಡು ಬಾಡೊಟ್ಟು ನಿವಾಸಿ ಗುರುಪ್ರಸಾದ್(32) ಬಂಧಿತ ಆರೋಪಿ. ಮಂಗಳೂರು ಕ್ಲಾಕ್ ಟವರ್ ಬಳಿ ನಿಲ್ಲಿಸಿದ್ದ ಕ್ರೇಟಾ ಕಾರಿನಿಂದ ಜು.29ರಂದು ಹಣವನ್ನು ಕಳವು ಮಾಡಿ ಉಡುಪಿಗೆ ಪರಾರಿಯಾಗಿದ್ದ ಗುರುಪ್ರಸಾದ್‌ನನ್ನು ಉಡುಪಿ ಡಿಸಿಐಬಿ ಪೊಲೀಸರು ಖಚಿತ ಮಾಹಿತಿಯಂತೆ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಈತನಿಂದ ಕಾರಿನಿಂದ ಕಳವು ಮಾಡಿರುವ 2,03,700ರೂ. ನಗದು ಹಾಗೂ […]

ಕೊರೋನ ಪಾಸಿಟಿವ್ ಜುಲೈ 29 : ದಕ್ಷಿಣ ಕನ್ನಡ 208 , ಉಡುಪಿ 173

Wednesday, July 29th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 29 ರಂದು ಬುಧವಾರ 208 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಮತ್ತೆ ಏಳು ಮಂದಿ ಸೋಂಕಿತರು ಸಾವಿಗೀಡಾಗುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 142ಕ್ಕೆ ಏರಿದೆ. ಹೊಸದಾಗಿ ಪತ್ತೆಯಾದ 208 ಪಾಸಿಟಿವ್ ಪ್ರಕರಣಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 65 ಮಂದಿಗೆ ಕೊರೋನ ತಗುಲಿದ್ದರೆ, ತೀವ್ರ ಉಸಿರಾಟ ಸಮಸ್ಯೆ ಮತ್ತು ಶೀತ ಲಕ್ಷಣದ 85 ಪ್ರಕರಣಗಳಿವೆ. ಬರೋಬ್ಬರಿ 58 ಪ್ರಕರಣಗಳಲ್ಲಿ ಸೋಂಕು ಎಲ್ಲಿಂದ ಹರಡಿದೆ ಎನ್ನುವ ಮಾಹಿತಿಯೇ ಇಲ್ಲ. ಈ ಎಲ್ಲರನ್ನು […]

ಕೊರೊನಾ ಸೋಂಕು ಜುಲೈ 23 : ದಕ್ಷಿಣ ಕನ್ನಡ 218, ಉಡುಪಿ 160

Friday, July 24th, 2020
corona

ಮಂಗಳೂರು : ದಕ್ಷಿಣ ಕನ್ನಡ. ಜಿಲ್ಲೆಯಲ್ಲಿ ಗುರುವಾರ  218 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಅಲ್ಲದೆ, ಈ ದಿನ ಜಿಲ್ಲೆಯಲ್ಲಿ 118 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 2253 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಗುರುವಾರದಂದು ಜಿಲ್ಲೆಯಲ್ಲಿ 7 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಗುರುವಾರದಂದು ಹೊಸದಾಗಿ 160 ಕೊರೊನಾ ಪ್ರಕರಣ ಪತ್ತೆಯಾಗಿವೆ. ಇಂದಿನ ಪ್ರಕರಣಗಳ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2846 ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಜಿಲ್ಲೆಯಲ್ಲಿ […]

ಉಡುಪಿ : ಹುಂಜದ ಜೊತೆ ನವಿಲಿನ ಫೈಟ್ ಸಖತ್ ವೈರಲ್

Thursday, July 23rd, 2020
peacock

ಉಡುಪಿ : ಕುಂದಾಪುರದಲ್ಲಿ ವ್ಯಕ್ತಿಯೊಬ್ಬರ‌ ಮನೆ‌ ಮುಂದೆ ನವಿಲು-ಕೋಳಿ ಕಾಳಗ ನಡೆದಿದ್ದು, ಸ್ಥಳೀಯರು ಆಶ್ಚರ್ಯಚಕಿತರಾಗಿ ಈ ದೃಶ್ಯವನ್ನುಸೆರೆ ಹಿಡಿದಿದ್ದಾರೆ.  ಟಗರು, ಬುಲ್, ಕೋಳಿ ಕಾಳಗ ಸಾಮಾನ್ಯ. ಆದರೆ ನವಿಲು ಹುಂಜದ ಜೊತೆ ಕಾಳಗ ಮಾಡಿರುವುದು ಅಲ್ಲಿದ್ದವರಿಗೆ ಆಶ್ಚರ್ಯ ಮೂಡಿಸಿದೆ. ಇನ್ನು ವಯ್ಯಾರಕ್ಕೆ ಹೆಸರಾದ ನವಿಲಿನ ಫೈಟ್ ಹುಂಜದ ಜತೆ ಈಗ ವೈರಲ್ ಆಗಿದೆ. ಹೆಣ್ಣುಕೋಳಿ ಸುತ್ತ ಗಿರಕಿ ಹೊಡೆಯುತ್ತಿದ್ದ ಹುಂಜಕ್ಕೂ ಬೋರ್ ಆಗಿರಬೇಕು. ಮತ್ತೊಂದು ಹುಂಜದ ಜೊತೆಗೆ ಫೈಟ್ ಮಾಡೋದನ್ನ ಬಿಟ್ಟು ನವಿಲಿನ ವಿರುದ್ಧ ಕಾದಟಕ್ಕಿಳಿದಿತ್ತು. ಮಳೆ ಬಂದ್ರೆ […]

ಕೊರೋನ ಸೋಂಕು ಜುಲೈ 20 : ದಕ್ಷಿಣ ಕನ್ನಡ 89, ಉಡುಪಿ ಜಿಲ್ಲೆ 99, ಕಾಸರಗೋಡು 28

Tuesday, July 21st, 2020
CORONA

ಮಂಗಳೂರು :  ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಸೋಮವಾರ  89 ಮಂದಿಯಲ್ಲಿ ಕೊರೋನ ಸೋಂಕು ಕಾಣಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,685ಕ್ಕೆ ಏರಿಕೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ಮಂದಿ, ಶೀತ-45, ತೀವ್ರ ಉಸಿರಾಟ ತೊಂದರೆ-16, ವಿದೇಶದಿಂದ ಆಗಮಿಸಿದ ಇಬ್ಬರು, ಕಾಂಟ್ಯಾಕ್ಟ್ ಅಂಡರ್ ಟ್ರೇಸಿಂಗ್‌ನ 15 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ […]

ಕೊರೋನ ಸೋಂಕು ರವಿವಾರ : ದಕ್ಷಿಣ ಕನ್ನಡ 285, ಉಡುಪಿ ಜಿಲ್ಲೆ 134, ಕಾಸರಗೋಡು 57

Sunday, July 19th, 2020
coronavirus

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿರವಿವಾರ 285 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.  ಈಗ  ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,596ಕ್ಕೆ ಏರಿಕೆಯಾಗಿದೆ. ಕೋವಿಡ್‌ಗೆ ರವಿವಾರ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ತೀವ್ರ ಉಸಿರಾಟ ಸಮಸ್ಯೆ (ಸಾರಿ) ಮತ್ತು ಶೀತ (ಐಎಲ್‌ಐ) ಪ್ರಕರಣಗಳು ಹೆಚ್ಚಿದ್ದು, ಸೋಂಕು ಮೂಲ ಪತ್ತೆಯಾಗದ ಪ್ರಕರಣಗಳು ಕೂಡ 60ಕ್ಕೂ ಹೆಚ್ಚಿವೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದಲೂ ಅನೇಕರಿಗೆ ಸೋಂಕು ಹರಡಿದ್ದು, ಇಂಥವರ ಸಂಪರ್ಕದಲ್ಲಿರುವವರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಆಸ್ಪತ್ರೆ, ಆರೈಕೆ […]

ಕೊರೋನ ಸೋಂಕು ಶನಿವಾರ : ದಕ್ಷಿಣ ಕನ್ನಡ ಜಿಲ್ಲೆ 237, ಉಡುಪಿ ಜಿಲ್ಲೆ109, ಕಾಸರಗೋಡು 29

Sunday, July 19th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಶನಿವಾರ ಒಂದೇ ದಿನದಲ್ಲಿ 237 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗಿನ ಕೊರೋನ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಇದರಲ್ಲಿ 12 ಮಂದಿ ಹೊರ ಜಿಲ್ಲೆಯವರು. ಕೋವಿಡ್‌ನಿಂದಾಗಿ ಶನಿವಾರ ನಾಲ್ವರು ಮೃತಪಟ್ಟಿದ್ದಾರೆ. ಶನಿವಾರ ಸಾವಿಗೀಡಾದವರಲ್ಲಿ ಮೂವರು ಮಹಿಳೆಯರಾಗಿದ್ದರೆ, ಒಬ್ಬರು ಪುರುಷ. ಮೃತರಲ್ಲಿ ಮಂಗಳೂರಿನ ಮೂವರು ಹಾಗೂ ಪುತ್ತೂರಿನ ಮತ್ತೋರ್ವರು ಇದ್ದಾರೆ. ಮೃತರು 49 ವರ್ಷ ಮೇಲ್ಪಟ್ಟವರು. ಇವರೆಲ್ಲರೂ ಕೊರೋನದೊಂದಿಗೆ ಇತರ ಕಾಯಿಲೆಗಳಿಂದಲೂ ಬಳಲುತ್ತಿದ್ದರು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ. ಮಂಗಳೂರಿನ 67 […]