Blog Archive

ಐದು ಸಾವಿರ ಹಣ ಡಿಪಾಸಿಟ್ ಕೊಟ್ಟರೆ ಒಂದು ಲಕ್ಷ ಸಾಲ ! ಮೋಸ ಹೊದೀರಿ ಜೋಕೆ

Friday, December 6th, 2019
latha

ಮಂಗಳೂರು  : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನತೆ ಜಾಗರೂಕರಾಗಿ ಇಲ್ಲವಾದಲ್ಲಿ ನಿಮಗೂ ಆಗುತ್ತೆ ಮೋಸ. ಲತಾ ಶೆಟ್ಟಿ ಎಂಬ ಹೆಸರಿನ ಮಹಿಳೆ ತುಂಬಾ ಜನರಿಗೆ ಪಂಗನಾಮ ಹಾಕಿದ್ದಾಳೆ, ಈಕೆ ಜನರಲ್ಲಿ ನಿಮಗೆ ಒಂದು ಲಕ್ಷ ಸಾಲ ಕೊಡುತ್ತೇನೆ ನಿಮ್ಮ ಆಧಾರ್ ಓಟರ್ ಐಡಿ ಬ್ಯಾಂಕ್ ಪುಸ್ತಕ ಇದರ ಜೆರಾಕ್ಸ್ 2 ಫೋಟೋ ಕೊಟ್ಟು ಐದು ಸಾವಿರ ಹಣ ಡಿಪಾಸಿಟ್ ಕೊಟ್ಟರೆ ಒಂದು ವಾರದಲ್ಲಿ ಒಂದು ಲಕ್ಷ ಹಣ ಸಾಲ ಕೊಡುತ್ತೇವೆ ಎಂದು ಜನರು ನಂಬುವ ಹಾಗೆ […]

ಟಾಪ್‌ 10 ಸ್ವಚ್ಛ ಜಿಲ್ಲೆಗಳಲ್ಲಿ ಸ್ಥಾನ ಪಡೆದ ಉಡುಪಿ ಜಿಲ್ಲೆ

Friday, September 9th, 2016
udupi-dist

ನವದೆಹಲಿ: ದೇಶದ 600 ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರ ಆಯ್ಕೆ ಮಾಡಿದ್ದ 75 ಸ್ವಚ್ಛ ಜಿಲ್ಲೆಗಳಲ್ಲೇ ಅತಿ ಸ್ವಚ್ಛ ಯಾವುವು ಹಾಗೂ ಕಡಮೆ ಸ್ವಚ್ಛ ಯಾವುವು ಎಂಬುದರ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಈ ಪೈಕಿ ಟಾಪ್‌ 10 ಸ್ವಚ್ಛ ಜಿಲ್ಲೆಗಳಲ್ಲಿ ಉಡುಪಿ ಸ್ಥಾನ ಪಡೆದಿದ್ದರೆ, 75ರ ಕೊನೆಯಂಚಿನಲ್ಲಿ, ಬಯಲು ಬಹಿರ್ದೆಸೆ ಮುಕ್ತ ರಾಜ್ಯಕ್ಕೆ ಪಣ ತೊಟ್ಟಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲರ ಗದಗ ಇದೆ. ಕೇಂದ್ರ ಸರ್ಕಾರದ ಭಾರತೀಯ ಗುಣಮಟ್ಟ ಪರಿಷತ್ತು ಈ ಸಮೀಕ್ಷೆ ನಡೆಸಿದ್ದು, ಕೇಂದ್ರ […]

ಮತದಾನದಲ್ಲಿ ಚೇತರಿಕೆ ಸಂಜೆ 3 ಕ್ಕೆ ದ.ಕ : 61:46% ಉಡುಪಿ 63.42%

Thursday, March 7th, 2013
MCC election

ಮಂಗಳೂರು : ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಸಂಜೆಯ ವೇಳೆಗೆ ಚುರುಕುಗೊಂಡಿದ್ದು ಸಂಜೆ 3 ಗಂಟೆಗೆಯವರೆಗೆ ದ.ಕ ಜಿಲ್ಲೆಯಲ್ಲಿ 61.46 % ಮತ್ತು ಉಡುಪಿ ಜಿಲ್ಲೆಯಲ್ಲಿ 63.42% ಮತದಾನವಾಗಿದೆ. ಮಂಗಳೂರು ನಗರ 51% ಉಳ್ಳಾಳ ಪುರಸಭೆ 54.8%, ಮೂಡಬಿದ್ರೆ ಪುರಸಭೆ 63.3%, ಬಂಟ್ವಾಳ ಪುರಸಭೆ  65.6% ,ಪುತ್ತೂರು ಪುರಸಭೆ 60.4%, ಬೆಳ್ತಂಗಡಿ ಪಟ್ಟಣ ಪಂಚಾಯತ್ 63.6%, ಸುಲ್ಯ ಪಟ್ಟಣ ಪಂಚಾಯತ್ 71.7% ಮತದಾನವಾಗಿದೆ. ಉಡುಪಿ ಜಿಲ್ಲೆಯಲ್ಲಿ ಉಡುಪಿ ನಗರ ಸಭೆ 60.35%, ಸಾಲಿಗ್ರಾಮ 67.14%, ಕುಂದಾಪುರ 61.90%, […]

ಅಧಿಕಾರಿಗಳ ಜತೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಆಡಳಿತ ಕ್ರಮ : ಡಿ.ವಿ.ಎಸ್

Sunday, August 21st, 2011
ಅಧಿಕಾರಿಗಳ ಜತೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಆಡಳಿತ ಕ್ರಮ : ಡಿ.ವಿ.ಎಸ್

ಮಂಗಳೂರು: ಉಡುಪಿ ಜಿಲ್ಲೆಯ ಪ್ರವಾಸಕ್ಕೆ ಆಗಮಿಸಿರುವ ಮುಖ್ಯಮಂತ್ರಿಗಳು ಶನಿವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ ವಾರದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಹಿಡಿದು ತಹಶೀಲ್ದಾರ್‌ ವರೆಗಿನ ಅಧಿಕಾರಿಗಳ ಜತೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ನಡೆಸಿ, ಕೆಲವೇ ದಿನಗಳಲ್ಲಿ ರಾಜ್ಯದ ಆಡಳಿತ ಯಂತ್ರಕ್ಕೆ ವೇಗ ನೀಡಲಾಗುವುದು ಎಂದು ಅವರು ಹೇಳಿದರು. ಈವರೆಗೆ 20 ಇಲಾಖೆಗಳ ಪ್ರಗತಿ ಕುರಿತಂತೆ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇತರ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಯಾವುದೇ ಕಾರ್ಯಗಳಿದ್ದರೂ ಅದನ್ನು ಜಾರಿಗೊಳಿಸುವವರು ಕೆಳಗಿನ ಅಧಿಕಾರಿಗಳು. ಹಾಗಾಗಿ ಅವರೊಂದಿಗೆ […]