Blog Archive

ಉದ್ಯೋಗದಲ್ಲಿನ ಸಮಸ್ಯೆ ನಿವಾರಣೆ ಮತ್ತು ಬೆಳವಣಿಗೆಗೆ ಹೀಗೆ ಮಾಡಿ

Saturday, July 11th, 2020
Krishna Tulasi

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ   9945410150 ಮಾಡುವ ಉದ್ಯೋಗ ನಿಮಗೆ ಬದ್ಧತೆ ನೀಡಬೇಕು ಹಾಗೂ ಅದರಲ್ಲಿ ಉನ್ನತ ಸ್ಥಾನ ಪಡೆದುಕೊಂಡು ಮುಂದುವರೆಯಬೇಕು ಎಂಬ ಬಯಕೆ ನಿಮ್ಮಲ್ಲಿ ಮೂಡುತ್ತದೆ ಇದು ಸಹಜ. ಕೆಲವು ವೇಳೆ ನಿಮ್ಮ ಕಾರ್ಯ ಮತ್ತೊಬ್ಬರಿಗೆ ಅಹಿತಕರವೆನಿಸಬಹುದು ಅಥವಾ ಅಸಹನೆಗೆ ಕಾರಣವಾಗ ಬಹುದು. ನಿಮ್ಮಿಂದ ಇನ್ನೊಬ್ಬರು ಉನ್ನತ ಸ್ಥಾನಕ್ಕೆ ಹೋಗುತ್ತಾರೆ ಅಥವಾ ನಿಮ್ಮ ಯೋಜನೆಗಳನ್ನು ನಕಲು ಮಾಡಿ ನೀವು ಮಾತ್ರ […]

ಉದ್ಯೋಗದಲ್ಲಿ ಸಮಸ್ಯೆಯೇ? ಹೀಗೆ ಮಾಡಿ

Wednesday, June 10th, 2020
Mantrakshate

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ನೀವು ಮಾಡಬಹುದು ಉದ್ಯೋಗದಲ್ಲಿ ಅನಗತ್ಯವಾಗಿ ಕಿರುಕುಳದ ಹೆಚ್ಚಾಗುತ್ತಿರಬಹುವದು ಅಥವಾ ನಿಮಗೆ ಸ್ಥಾನಮಾನಗಳಲ್ಲಿ ಸಮಸ್ಯೆ ಉಂಟಾಗಬಹುದು. ಇದು ನಿಮ್ಮಲ್ಲಿ ಅಶಾಂತಿ ತರಿಸುತ್ತದೆ. ನಿಮ್ಮ ಕಾರ್ಯಗಳಿಗೆ ನಿರೀಕ್ಷಿತ ಬೆಂಬಲ ಇಲ್ಲದಿರುವುದು, ಪ್ರಮೋಷನ್ ನಂತಹ ವಿಚಾರಗಳಿಗೆ ನಿಮ್ಮನ್ನು ಕಡೆಗಣಿಸುವುದು, ಮೇಲಾಧಿಕಾರಿಗಳಿಂದ ಕಿರುಕುಳ ಅನುಭವಿಸುತ್ತಿರುವುದು, ಅಥವಾ ಕೆಲಸದಿಂದ ನಿಮ್ಮನ್ನು ಉಚ್ಚಾಟನೆ ಮಾಡಿರಬಹುದು. ಈ ನಿಮ್ಮ ಸಮಸ್ಯೆಗಳಿಗೆ ಸರಳ ರೀತಿಯ ಶಾಸ್ತ್ರಾಧಾರಿತ […]

ದಿನ ಭವಿಷ್ಯ : ತುಲಾ ರಾಶಿ – ಉದ್ಯೋಗದ ನಿಮಿತ್ತ ಗಣ್ಯರ ಭೇಟಿ ಯಾಗುವ ಸಾಧ್ಯತೆ ಇದೆ

Monday, May 18th, 2020
Malemadeshwara

ಶ್ರೀ ಮಲೈಮಹದೇಶ್ವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ಕುಟುಂಬದ ಜೊತೆಗೆ ಕಾಲ ಕಳೆಯಿರಿ. ಇಂದು ಕುತೂಹಲಕಾರಿ ಆದಂತಹ ನೆನಪಿನಲ್ಲಿಡುವ ಶುಭ ವಿಷಯಗಳು ಜರುಗುತ್ತದೆ. ನಿರೀಕ್ಷಿತ ಯೋಜನೆಗಳನ್ನು ಅತಿಬೇಗನೆ ಪೂರ್ಣ ಮಾಡುವಿರಿ. ಆರ್ಥಿಕವಾಗಿ ಉತ್ತಮ ವಹಿವಾಟು ನಡೆಯಲಿದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ […]

ದಿನ ಭವಿಷ್ಯ : ವೃಷಭ ರಾಶಿ – ಉದ್ಯೋಗದಲ್ಲಿ ಕೆಲವು ಅಡತಡೆಗಳು ಹೆಚ್ಚಾಗಬಹುದು

Monday, April 20th, 2020
ManjunatahSwamy

ಶ್ರೀ ಮಂಜುನಾಥೇಶ್ವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದುರ್ಬಲ ಮನಸ್ಥಿತಿಯನ್ನು ತೆಗೆದುಹಾಕಿ. ಕೆಲಸದಲ್ಲಿ ಪರಿಪಕ್ವತೆಯನ್ನು ಸಾಧಿಸಲು ಪ್ರಯತ್ನಿಸಿ. ಸಾಲದ ವ್ಯಾಪಾರ ನಿಮಗೆ ಬಾದೆ ಕೊಡಬಹುದು. ಕುಟುಂಬಿಕ ಚಿಂತೆ ಹೆಚ್ಚಾಗಲಿದೆ. ಸಂಗಾತಿಯ ನಿರ್ಧಾರಗಳನ್ನು ಅವಲಂಬಿಸುವುದು ಸೂಕ್ತ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಬಲಿಷ್ಟ ಆರ್ಥಿಕ ವ್ಯವಸ್ಥೆಯನ್ನು […]

ದಿನ ಭವಿಷ್ಯ : ಸಿಂಹ ರಾಶಿಯವರಿಗೆ ಉದ್ಯೋಗದಲ್ಲಿ ಪ್ರಗತಿ ಕಾಣಬಹುದು

Wednesday, April 8th, 2020
MahaVishnu

ಶ್ರೀ ಮಹಾ ವಿಷ್ಣು ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸದಲ್ಲಿ ನಿರ್ಲಕ್ಷ ಹೆಚ್ಚಾಗುವ ಸಾಧ್ಯತೆ. ಹಣಕಾಸಿನ ವಿಷಯವಾಗಿ ಉತ್ತಮ ಬೆಳವಣಿಗೆ ಈದಿನ ಕಾಣಬಹುದು. ಹೊರಗಡೆ ಪದಾರ್ಥಗಳನ್ನು ತಿನ್ನುವಾಗ ಜಾಗ್ರತೆ ಇರಲಿ, ನಿಮ್ಮ ಆರೋಗ್ಯವನ್ನು ನೀವು ಕಾಪಾಡಿಕೊಳ್ಳುವುದು ಕ್ಷೇಮ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ನಿಮ್ಮ […]

ವೃಷಭ ರಾಶಿಯವರಿಗೆ ಉದ್ಯೋಗ ನಿಮಿತ್ತ ಪರಸ್ಥಳ ವಾಸ ಸಂಭವ

Thursday, November 21st, 2019
sairam

ಶ್ರೀ ಸಾಯಿರಾಂ ಅನುಗ್ರಹದಿಂದ ಈ ದಿನದ ಭವಿಷ್ಯವಾಣಿಯನ್ನು ತಿಳಿಯೋಣ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ. ಜ್ಯೋತಿಷ್ಯರು ಪರಶುರಾಮ ಶಾಸ್ತ್ರಿ 9380281393 ವಿಕಾರಿ ನಾಮ ಸಂವತ್ಸರ ಭಾದ್ರಪದ ಮಾಸ ನಕ್ಷತ್ರ : ಪೂರ್ವ ಪಾಲ್ಗುಣಿ ಋತು : ಶರದ್ ರಾಹುಕಾಲ 13:31 – 14:57 ಗುಳಿಕ ಕಾಲ 09:14 – 10:39 ಸೂರ್ಯೋದಯ 06:21:53 ಸೂರ್ಯಾಸ್ತ 17:48:48 ತಿಥಿ : ನವಮಿ ಪಕ್ಷ : ಕೃಷ್ಣ ಮೇಷ ರಾಶಿ ಪರರ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ […]

ರಾಜ್ಯದ 5 ಲಕ್ಷ ನಿರುದ್ಯೋಗಿಗಳಿಗೆ ತರಬೇತಿ ನೀಡಲು ರಾಜ್ಯ ಸರಕಾರ ನಿರ್ಧಾರ

Monday, May 15th, 2017
kausalya yojane

ಮಂಗಳೂರು :  ಕೌಶಲ್ಯಾಭಿವೃದ್ದಿ ಕಾರ್ಯಕ್ರಮದ ಮೂಲಕ ರಾಜ್ಯದ 5 ಲಕ್ಷ ನಿರುದ್ಯೋಗಿಗಳಿಗೆ ತರಬೇತಿ ನೀಡಲು ರಾಜ್ಯ ಸರಕಾರ ಉದ್ದೇಶಿಸಿದ್ದು, ತರಬೇತಿ ಪಡೆದವರಿಗೆ ಸರಕಾರದ ವತಿಯಿಂದ ಸರ್ಟಿಫಿಕೇಟ್ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಅವರು  ಮಂಗಳೂರು ಪುರಭವನದಲ್ಲಿ ಸೋಮವಾರ ಹಮ್ಮಿಕೊಂಡ  ಮುಖ್ಯಮಂತ್ರಿಯವರ ಕೌಶಲ್ಯ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ದ.ಕ. ಜಿಲ್ಲೆಯಲ್ಲಿ ನಿರುದ್ಯೋಗಿ ಯುವ ಜನರ ಬೇಡಿಕೆ-ಸಮೀಕ್ಷೆ ಮತ್ತು ನೋಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತರಬೇತಿ ಪಡೆದ ಶೇ.70ರಷ್ಟು ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯನ್ನು […]

ಬೆಸೆಂಟ್ ಕಾಲೇಜು ಉದ್ಯೋಗವಕಾಶಗಳ ವೇದಿಕೆಯ ಉದ್ಘಾಟನೆ

Monday, June 8th, 2015
besent college

ಮಂಗಳೂರು : ಬೆಸೆಂಟ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಉದ್ಯೋಗವಕಾಶಗಳ ವೇದಿಕೆಯ ಉದ್ಘಾಟನೆ ಇಂದು ಕಾಲೇಜಿನ ಎಂ.ಕಾಂ. ಸಭಾಂಗಣದಲ್ಲಿ ನಡೆಯಿತು. ವೇದಿಕೆಯನ್ನು ಉದ್ಘಾಟಿಸಿದ ವುಮೆನ್ಸ್ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಉಪಾಧ್ಯಕರಾದ ಶ್ರೀ ಮಣೇಲ್ ಅಣ್ಣಪ್ಪ ನಾಯಕ್ ಮಾತನಾಡಿ ಎಂ.ಕಾಂ. ಪದವಿ ಕೇಂದ್ರ ತೆರೆಯುವುದರಲ್ಲಿ ಬೆಸೆಂಟ್ ಕಾಲೇಜು ನಗರದ ಕಾಲೇಜುಗಳ ಪೈಕಿ ಮೊದಲನೆಯದಾಗಿದೆ. ಕೇವಲ ಪದವಿ ಪಡೆದರೆ ಸಾಕಾಗದು. ಸೂಕ್ತ ಉದ್ಯೋಗವಕಾಶಗಳನ್ನು ವಿದ್ಯಾರ್ಥಿಗಳಿಗೆ ನಿರ್ದೇಶಿಸಬೇಕಾಗಿದೆ. ಈ ವಿಷಯವನ್ನು ಮನಗಂಡು ಕಾಲೇಜು ಉದ್ಯೋಗವಕಾಶದ ವೇದಿಕೆಯನ್ನು ತೆರೆದಿದೆ. ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯುವುದರ […]

ಕೋರ್ಸ್ ಮುಗಿದ ನಂತರವೂ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡದಿರುವುದನ್ನು ಪ್ರಶ್ನಿಸಿ ಪ್ರತಿಭಟನೆ

Wednesday, October 30th, 2013
Academy of Career Guidance

ಮಂಗಳೂರು : ಕೋರ್ಸ್ ಮುಗಿದ ನಂತರವೂ ಯಾವುದೇ ರೀತಿಯ ಉದ್ಯೋಗವನ್ನು ಕೊಡದಿರುವ ಅಕಾಡೆಮಿ ಕ್ಯಾರಿಯರ್ ಗೈಡೆನ್ಸ್ ಇನ್ಕಾರ್ಪೋರೇಶನ್ ಸಂಸ್ಥೆಯು ಸಂತೋಷ್ ಕುಮಾರ್ ಎಂಬುವವರ ವಿರುಧ್ಢ ವಿದ್ಯಾರ್ಥಿಗಳು ಹಾಗೂ ಹೆತ್ತವರು ಸೇರಿ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ನಗರದ ಬಿಕರ್ನಕಟ್ಟೆ ಬಳಿ ಇರುವ ಈ ಸಂಸ್ಥೆಯ ಸಂತೋಷ್ ಕುಮಾರ್ ಸೈನ್ಯದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳಿಂದ ಹಣ ಪಡೆದುಕೊಂಡು ಹಲವು ರೀತಿಯ ತರಬೇತಿಗಳನ್ನು ನೀಡುತ್ತಿದ್ದು, ತರಬೇತಿಯ ನಂತರ ಉದ್ಯೋಗ ಒದಗಿಸಿಕೊಡುವ ಆಮಿಷವೊಡ್ಡಿ ವಿದ್ಯಾರ್ಥಿಗಳನ್ನು ಸಂಸ್ಥೆಗೆ ಸೇರಿಸಿಕೊಂಡಿದ್ದರು. ಹಣ ನೀಡಿ ಎಂಟು […]

ನಿರ್ವಸಿತ ವಿದ್ಯಾರ್ಥಿಗಳಿಂದ ಉದ್ಯೋಗಕ್ಕಾಗಿ ಪ್ರತಿಭಟನೆ

Tuesday, March 1st, 2011
ಎಮ್.ಎಸ್.ಇ.ಝಡ್ ನಿರ್ವಸಿತ ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು: ಎಮ್.ಎಸ್.ಇ.ಝಡ್ ನಿರ್ವಸಿತ ವಿದ್ಯಾರ್ಥಿಗಳಿಂದ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಯವರ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಕಳೆದ ಮೂರುವರೆ ವರ್ಷಗಳಿಂದ ಕೆ.ಪಿ.ಟಿ.ಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, ಎಂ.ಆರ್.ಪಿ.ಎಲ್/ಓ.ಎನ್.ಜಿ.ಸಿ.ಯಂತಹ ದೊಡ್ಡಸಂಸ್ಥೆಯಲ್ಲಿ ಉದ್ಯೋಗ ದೊರಕುವುದೆಂಬ ಆಸೆಯಿಂದ ನಮ್ಮ ವಿದ್ಯಾಭ್ಯಾಸ ಹಾಗೂ ಕೆಲವರು ಈ ಮೊದಲು ಮಾಡುತ್ತಿದ್ದ ಉದ್ಯೋಗವನ್ನು ಬಿಟ್ಟು ತರಬೇತಿಗೆ ಸೇರಿದ್ದು, ಈಗ ತರಬೇತಿಯು ಮುಗಿದಿರುತ್ತದೆ. ಆದರೆ ಈಗ ಎಂ.ಆರ್.ಪಿ.ಎಲ್/ಓ.ಎನ್.ಜಿ.ಸಿ.ಯವರು ತನ್ನ ವ್ಯಾಪ್ತಿಯವರಿಗೆ ಮಾತ್ರ ಉದ್ಯೋಗ ನೀಡುತ್ತಿರುವುದು ವಿಷಾದನೀಯ. ಸರಕಾರದ ಆದೇಶದಲ್ಲಿರುವಂತೆ ಎಮ್.ಆರ್.ಪಿ.ಎಲ್/ಓ.ಎನ್.ಜಿ.ಸಿ ವಿಸ್ತರಣೆಗಾಗಿ ಎಮ್.ಎಸ್.ಇ.ಝಡ್ ಸ್ಥಾಪನೆಯಾಗಿರುವುದರಿಂದ ಉದ್ಯೋಗ ಕೊಡಲು ಕೂಡ ಎಮ್.ಆರ್.ಪಿ.ಎಲ್/ಓ.ಎನ್.ಜಿ.ಸಿ.ಯವರೇ […]