Blog Archive

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ವಿಚಾರಣೆಯನ್ನು ತಿರಸ್ಕರಿಸಿದ ದೆಹಲಿಯ ಹಸಿರು ಪೀಠ

Thursday, July 28th, 2016
NGT

ಮಂಗಳೂರು: ರಾಜ್ಯದ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ವಿಚಾರಣೆಯನ್ನು ಮರಳಿ ಚೆನ್ನೈ ಹಸಿರು ಪೀಠಕ್ಕೆ ವರ್ಗಾಯಿಸಬೇಕು ಎಂಬ ಕರ್ನಾಟಕ ನೀರಾವರಿ ನಿಗಮ(ಕೆಎನ್ಎನ್ಎಲ್)ದ ಬೇಡಿಕೆಯನ್ನು ದೆಹಲಿಯ ಹಸಿರು ಪೀಠ ತಿರಸ್ಕರಿಸಿದೆ. ಎತ್ತಿನಹೊಳೆ ಯೋಜನೆ ಜಾರಿ ವಿರುದ್ಧದ ಎಲ್ಲಾ ನಾಲ್ಕು ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಪಂಚ ಸದಸ್ಯರ ಹಸಿರು ಪೀಠ, ಕೆಎನ್ಎನ್ಎಲ್ ಪರವಾಗಿ ವಕೀಲ ನವೀನ್ ಆರ್.ನಾಥ್ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿತು. ಎತ್ತಿನಹೊಳೆ ಯೋಜನೆ ಜಾರಿ ವಿರುದ್ಧದ ನಾಲ್ಕು ಪ್ರಕರಣಗಳನ್ನು ತಾಂತ್ರಿಕ ಕಾರಣಗಳಿಗೆ ಚೆನ್ನೈ ಹಸಿರು ಪೀಠದಿಂದ ದೆಹಲಿಯ ಮುಖ್ಯ ಪೀಠಕ್ಕೆ […]

ವರ್ಕಾಡಿ ಚರ್ಚ್ : ವೆಲಂಕಣಿ ಆರೋಗ್ಯ ಮಾತೆಯ ಬೆಳ್ಳಿ ಮಹೋತ್ಸವ ಸಂಪನ್ನ

Monday, February 8th, 2016
Vorkady church

ಮಂಜೇಶ್ವರ : ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನಲ್ಲಿ 1910ರಲ್ಲಿ ಸ್ಥಾಪಿಸಲ್ಪಟ್ಟ ಯೇಸು ಕ್ರಿಸ್ತರ ತಿರುಹೃದಯಕ್ಕೆ ಸಮರ್ಪಿಸಲಾದ ವರ್ಕಾಡಿ ದೇವಾಲಯದಲ್ಲಿ ಆರೋಗ್ಯ ಮಾತೆ(ವೆಲಂಕಣಿ) ಪುಣ್ಯಕ್ಷೇತ್ರದ ಸ್ಥಾಪನೆಯ ಬೆಳ್ಳಿ ಮಹೋತ್ಸವ ಹಾಗೂ ಸಮೂಹ ದಿನದ ೩೦ನೇ ವಾರ್ಷಿಕೋತ್ಸವವು ವರ್ಕಾಡಿ ಚರ್ಚ್‌ನಲ್ಲಿ ವಿಜೃಂಭಣೆಯಿಂದ ಜರುಗಿದುವು. ಬಲಿಪೂಜೆಗೆ ಮಂಗಳೂರು ಸಂತ ಜೋಸೆಫರ ಸೆಮಿನರಿಯ ಮುಖ್ಯಸ್ಥರಾದ ವಂದನೀಯ ಸ್ವಾಮಿ ಜೋಸೆಫ್ ಮಾರ್ಟಿಸ್ ಅವರು ನೇತೃತ್ವ ನೀಡಿದರು. ವರ್ಕಾಡಿ ಚರ್ಚ್‌ನ ಪೂರ್ವ ಧರ್ಮಗುರುಗಳಾದ ಅತಿ ವಂದನೀಯ ಪೀಟರ್ ಸೆರಾವೋ, ಅತಿ ವಂದನೀಯ ಡೆನ್ನಿಸ್, ಭಗಿನಿ ರೀಟಾ […]