Blog Archive

ನೂತನ ಕುಲಪತಿಗೆ ಪುಸ್ತಕ ನೀಡಿ ಶುಭಕೋರಿದ ಎಬಿವಿಪಿ

Friday, June 7th, 2019
ABVP

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ನೇಮಕಗೊಂಡ ಪ್ರೊ|| ಪಿ.ಎಸ್ ಯಡಪಡಿತ್ತಾಯ ಅವರಿಗೆ ಮಂಗಳೂರು ಎಬಿವಿಪಿ ನಗರ ಘಟಕದ ವತಿಯಿಂದ ಪುಸ್ತಕ ನೀಡಿ ಶುಭಕೋರಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಒಳ್ಳೆಯ ಶೈಕ್ಷಣಿಕ ವಾತಾವರಣ ನಿರ್ಮಾಣಮಾಡಲು ಸಹಕರಿಸಲಾಗುವುದು ಎಂದು ತಿಳಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ಎಬಿವಿಪಿ ಜಿಲ್ಲಾ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ರಾಜ್ಯ ವೃತ್ತಿಶಿಕ್ಷಣ ಸಹಸಂಚಾಲಕರಾದ ಸಂದೇಶ್ ರೈ ಮಜಕ್ಕಾರ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹರ್ಷಿತ್, ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ಅಭಿಲಾಷ್ ಮತ್ತಿತರರು […]

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ವಿಧೇಯಕ – 2017 ಕುರಿತು ಎಬಿವಿಪಿ ದುಂಡು ಮೇಜಿನ ಸಭೆ

Sunday, February 10th, 2019
ABVP

ಮಂಗಳೂರು  : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಆಶ್ರಯದಲ್ಲಿ ಶನಿವಾರ  ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ವಿಧೇಯಕ – 2017 ಎಂಬ ವಿಷಯದ ಮೇಲೆ ದುಂಡು ಮೇಜಿನ ಸಭೆಯನ್ನು ನಗರದ ಕೆನರಾ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ದುಂಡು ಮೇಜಿನ ಸಭೆಯಲ್ಲಿ ಎಬಿವಿಪಿ ರಾಜ್ಯ ಕಾರ‍್ಯದರ್ಶಿಗಳಾದ ಹರ್ಷ ನಾರಾಯಣ ಅವರು ವಿಧೇಯಕದ ಕುರಿತು ಹಾಗೂ ರಾಜ್ಯದ ಉನ್ನತ ಶಿಕ್ಷಣದ ಕುರಿತು ಪ್ರಾಸ್ಥಾವಿಕ ನುಡಿಗಳನ್ನಾಡಿದರು. ಅಲ್ಲದೇ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ವಿದೇಯಕ 2017 ರನ್ನು ಯಾವ ಒಂದು ಪರಿಕಲ್ಪನೆಯಲ್ಲಿ ಮಾಡಲಾಗಿದೆ ಎಂಬ ಮೂಲ […]

ಪಶ್ಚಿಮ ಬಂಗಾಳದಲ್ಲಿ 2 ವಿದ್ಯಾರ್ಥಿಗಳ ಹತ್ಯೆ: ಎಬಿವಿಪಿ ವತಿಯಿಂದ ಪ್ರತಿಭಟನೆ

Friday, September 28th, 2018
protst

ಮಂಗಳೂರು: ಪಶ್ಚಿಮ ಬಂಗಾಳ ಸರಕಾರದ ಮುಸ್ಲಿಂ ಪುಷ್ಠೀಕರಣದ ನೀತಿಯಿಂದಾಗಿ ಪೊಲೀಸ್ ಗೋಲಿಬಾರ್‌ಗೆ ವಿದ್ಯಾರ್ಥಿಗಳಿಬ್ಬರು ಬಲಿಯಾದ ಘಟನೆಯನ್ನು ಖಂಡಿಸಿ ಎಬಿವಿಪಿ ಮಂಗಳೂರು ಮಹಾನಗರ ದಿನಾಂಕ 27-09-2108 ರಂದು ಸಂಜೆ 7.00 ಗಂಟೆಗೆ ಬೆಸೆಂಟ್ ಸರ್ಕಲ್‌ನಲ್ಲಿ ದೀಪವನ್ನಿಟ್ಟು ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ನಗರ ಸಹಕಾರ್ಯದರ್ಶಿ ಮಣಿಕಂಠ ಗೌಡರವರು ಮಾತನಾಡಿ ಮಮತಾ ಬ್ಯಾನರ್ಜಿಯವರ ಸರಕಾರ ಅಮಾಯಕ ಇಬ್ಬರು ವಿದ್ಯಾರ್ಥಿಗಳನ್ನು ಬಲಿ ತೆಗೆದುಕೊಂಡಿದೆ. ಇದೇ ರೀತಿ ಮುಂದುವರೆದರೆ ಅಖಿಲ ಭಾರತಿ ವಿದ್ಯಾರ್ಥಿ ವತಿಯಿಂದ ಉಗ್ರವಾದ ಹೋರಾಡ ನಡೆಸಲಾಗುವುದು ಎಂದು ಪಶ್ಚಿಮ ಬಂಗಾಳ ಸರಕಾರಕ್ಕೆ ಎಚ್ಚರ […]

ವಿದ್ಯಾರ್ಥಿಗಳಿಂದ ಸೆಲ್ಫಿ ವಿತ್ ಡ್ರಗ್ಸ್ ಫ್ರೀ ಕ್ಯಾಂಪಸ್

Wednesday, August 1st, 2018
selfie

ಮಂಗಳೂರು  : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಳೆದ 69 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲಿ ಕಾರ್ಯನಿರ್ವಹಿಸುತ್ತಿದೆ. ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂದಿನ ವಿದ್ಯಾರ್ಥಿ- ಇಂದಿನ ಪ್ರಜೆಯೆಂಬ ಕಲ್ಪನೆಯೊಂದಿಗೆ ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿ ನಾಯಕತ್ವವನ್ನು ನೀಡುತ್ತಿದೆ.ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಶೈಕ್ಷಣಿಕ, ಸಾಮಾಜಿಕ ಮತ್ತು ರಾಷ್ಟ್ರೀಯ ಸಮಸ್ಯೆಗಳ ವಿರುದ್ಧ ನಿರಂತರವಾದ ಯಶಸ್ವಿ ಹೋರಾಟಗಳನ ಕಟ್ಟಿ ವಿದ್ಯಾರ್ಥಿಗಳ ನಡುವೇಜಾಗೃತಿ ಮೂಡಿಸುತ್ತಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜುಲೈ 30 […]

ಎಬಿವಿಪಿ ಯಿ೦ದ ಕಾರ್ಗಿಲ್ ವಿಜವೋತ್ಸವ ಕಾರ್ಯಕ್ರಮ

Thursday, July 26th, 2018
Abvp-kargil

ಮಂಗಳೂರು: ಎಬಿವಿಪಿಯು ಇಂದು ಕಾರ್ಗಿಲ್ ವಿಜವೋತ್ಸವ ಕಾರ್ಯಕ್ರವನ್ನು ಎಬಿವಿಪಿ ಕಾರ್ಯಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಗರ ಸಂಘಟನ ಕಾರ್ರ‍ದರ್ಶಿ ಶ್ರಿ ಕಿರಣ ಕಾರ್ಗಿಲ್ ವಿಜವೋತ್ಸವಕ್ಕೆ ಸಂಭದ ಪಟ್ಟ ಹಾಗೆ ಮಾತನಾಡಿ ಕಾರ್ಗಿಲ್‌ ಯುದ್ಧದ ಗೆಲುವಿಗೆ ಇಂದು 19 ವರ್ಷ. ಪಾಕಿಸ್ತಾನದ ‘ಆಪರೇಷನ್‌ ಬದ್ರ್‌’ಗೆ ಪ್ರತಿಯಾಗಿ ಭಾರತ ಕೈಗೊಂಡ ‘ಆಪರೇಷನ್‌ ವಿಜಯ್‌’ ಭಾರತೀಯ ನರನಾಡಿಗಳಲ್ಲಿ ದೇಶಭಕ್ತಿಯನ್ನು ಬಡಿದೆಬ್ಬಿಸಿದ ಯುದ್ಧ. ಪಾಕ್‌ ಸೈನಿಕರು ವಶಪಡಿಸಿಕೊಂಡಿದ್ದ ಕಾರ್ಗಿಲ್‌ ಜಿಲ್ಲೆಯ ಎಲ್ಲ ಪ್ರದೇಶಗಳನ್ನು ಭಾರತೀಯ ಯೋಧರು ಮರುವಶಪಡಿಸಿಕೊಂಡು ಗೆದ್ದು ಬೀಗಿದ ದಿನವಿದು.  ಅವರ ಪ್ರಾಣತ್ಯಾಗ, ಕೆಚ್ಚೆದೆಯ ಹೋರಾಟ […]

ಎಬಿವಿಪಿ ಪೋಸ್ಟಕಾರ್ಡ ಚಳುವಳಿ ಇಂದಿನಿಂದ ಆರಂಭ..!

Friday, July 20th, 2018
post-card

ಮಂಗಳೂರು: ಈ ಇಂದೇ ಮಂಗಳೂರು ವಿಶ್ವವಿದ್ಯಾಲಯ ಬಿತ್ತರಿಸಿದ ವಿವಾದತ್ಮಕ ಹಾಗು ಕಾಲೇಜು ವಿದ್ಯಾರ್ಥಿಗಳ ಸ್ವಾಸ್ಥ್ಯವನ್ನು ಹಾಳುಗೆಡವುಹ ನುಡಿ-ನೂಪರ ಪಠ್ಯಪುಸ್ತಕದ ವಿರುದ್ದ ಎಬಿವಿಪಿ ಪೋಸ್ಟಕಾರ್ಡ ಚಳುವಳಿ ಇಂದಿನಿಂದ ಆರಂಭಿಸಿದೆ . ಮಂಗಳೂರು ನಗರ ಮತ್ತು ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುವ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಂದ ಮಾನ್ಯ ಕುಲಪತಿಗಳಿಗೆ ಪತ್ರUಳ ಸುರಿಮಳೆಯನ್ನು ಅ.ಭಾ.ವಿ.ಪ ಮಾಡುತ್ತಿದೆ. ಈ ಚಳುವಳಿಯಲ್ಲಿ ಜಿಲ್ಲಾ ವಿದ್ಯಾರ್ಥಿನಿ ಪ್ರಮುಕ ಕುಮಾರಿ ಬಿಂದು, ಶೀತಲ್‌ಕುಮಾರ್, ಸಾತ್ವಿಕ್, ವಿಕಾಸ್, ನಿಕ್ಷಿತ್, ಅಕ್ಷತ್ ಗುಡ್ಡನಮನೆ, ಕಿರಣ್ (ನಗರ ಸಂಘಟನಾ ಕಾರ್ಯದರ್ಶಿ), ಕವನಸುವರ್ಣ, ಸುಶ್ಮಿತ,

ಬೆಳ್ತಗಡಿ ಕ್ಷೇತ್ರದ ಜನಪ್ರಿಯ ಅಭ್ಯರ್ಥಿ ಹರೀಶ್ ಪೂಂಜ

Friday, May 11th, 2018
harish-poonja

ಬೆಳ್ತಗಡಿ: ಬೆಳ್ತಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಜಿಲ್ಲಾಯುವ ಮೋರ್ಚಾ ಅಧ್ಯಕ್ಷ. ರಾಜ್ಯದ ಎರಡಡ ಜನ್‌ ಯುವ ಅಭ್ಯರ್ಥಿಗಳಲ್ಲಿ ಹರೀಶ್ ಪೂಂಜ ಕೂಡ ಒಬ್ಬರು. ಮೂವತ್ತಾರರ ಹರೆಯದ ಯುವರಾಜಕಾರಣಿ ಮತ್ತು ಉದ್ಯಮಿ ಹರೀಶ್ ಪೂಂಜ ಅಧಿಕೃತ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದು ಬಿಜಿಪಿಯ ಯುವಕರಲ್ಲಿ ಹೊಸ ಹೊಮ್ಮಸ್ಸು ಮೂಡಿಸಿದೆ. ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಅವರು ಸಾಮಾಜಿಕ, ಧಾರ್ಮಿಕಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಮಾತ್ರವಲ್ಲದೇ ಪದವಿಯಜೊತೆಗೆ, ಕಾನೂನು ಅಭ್ಯಾಸ ನಡೆಸಿ ರಾಜ್ಯಉಚ್ಚನ್ಯಾಯಾಲಯದಲ್ಲಿ ವಕೀಲರಾಗಿ, ಜೊತೆಗೆಓರ್ವಉದ್ಯಮಿಯಾಗಿಯೂ […]

ಅಕ್ಷತಾ ಕೊಲೆ ಆರೋಪಿ ಕಾರ್ತಿಕ್ ನಮ್ಮವನಲ್ಲ: ಎಬಿವಿಪಿ ಸ್ಪಷ್ಟನೆ

Saturday, February 24th, 2018
akshatha

ಮಂಗಳೂರು: ಸುಳ್ಯದಲ್ಲಿ ಇತ್ತೀಚೆಗೆ ನಡೆದ ಕಾಲೇಜು ವಿದ್ಯಾರ್ಥಿನಿ ಅಕ್ಷತಾಳ ಕೊಲೆ ಪ್ರಕರಣವನ್ನು ಕೆಲವರು ರಾಜಕೀಯ ಉದ್ದೇಶಕ್ಕಾಗಿ ಬಳಕೆ ಮಾಡುತ್ತಿದ್ದಾರೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆರೋಪಿಸಿದೆ. “ಅಕ್ಷತಾ ಕೊಲೆ ಆರೋಪಿ ಕಾರ್ತಿಕ್ ತಮ್ಮ ಕಾರ್ಯಕರ್ತನಲ್ಲ ಎಂದು ಎಬಿವಿಪಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದೆ. ಈ ಕುರಿತು ಸುಳ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಬಿವಿಪಿ ವೃತ್ತಿ ಶಿಕ್ಷಣ ಪ್ರಮುಖ ನಿಕೇಶ್ ಉಬರಡ್ಕ, “ಘಟನೆ ಬಳಿಕ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಕಾರ್ತಿಕ್ ಎಬಿವಿಪಿ ಕಾರ್ಯಕರ್ತ ಎಂದು ಅಪಪ್ರಚಾರದಲ್ಲಿ […]

ಕಣ್ಣೂರಿನಲ್ಲಿ ಎಬಿವಿಪಿ ಸದಸ್ಯನ ಕೊಲೆ, ಎಸ್‌ಡಿಪಿಐ ಸದಸ್ಯರ ಬಂಧನ

Saturday, January 20th, 2018
kasoragodu

ಕಾಸರಗೋಡು: ಕೇರಳದ ಕಣ್ಣೂರಿನಲ್ಲಿ ಮತ್ತೆ ಮತೀಯ ದ್ವೇಷಕ್ಕೆ ಕೊಲೆಯೊಂದು ನಡೆದಿದೆ. ಎರಡು ತಿಂಗಳ ಅವಧಿಯಲ್ಲಿ ಕಣ್ಣೂರಿನಲ್ಲಿ ನಡೆದ ಎರಡನೇ ಕೊಲೆ ಇದಾಗಿದೆ. ಶುಕ್ರವಾರ ಎಬಿವಿಪಿ ಸಂಘಟನೆಯ ಸದಸ್ಯ ಶ್ಯಾಮ್ ಪ್ರಸಾದ್ ಎಂಬುವನನ್ನು ದುಷ್ಕರ್ಮಿಗಳು ಕೊಲೆಗೈದಿದ್ದು, ಈ ಸಂಬಂಧ ಎಸ್‌ಡಿಪಿಐ ಸಂಘಟನೆಯ ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರಿನಲ್ಲಿ ಮಚ್ಚಿನಿಂದ ಕೊಚ್ಚಿ ಎಬಿವಿಪಿ ಕಾರ್ಯಕರ್ತನ ಕೊಲೆ ಕಣ್ಣೂರಿನ ಪೆರವೂರ್ ಎಂಬಲ್ಲಿ ಹತ್ಯೆ ನಡೆದಿದ್ದು, ಬೈಕ್‌ನಲ್ಲಿ ತನ್ನ ಪಾಡಿಗೆ ಬರುತ್ತಿದ್ದ ಶ್ಯಾಮ್‌ನನ್ನು ಅಡ್ಡಗಟ್ಟಿದ ಮುಖಕ್ಕೆ ಬಟ್ಟೆ ಸುತ್ತಿಕೊಂಡಿದ್ದ 3 ಜನ […]

ಕೆಎಸ್‌ಎಸ್‌ ಕಾಲೇಜು ವಿದ್ಯಾರ್ಥಿಗಳ ದಿಢೀರ್‌ ಪ್ರತಿಭಟನೆ

Saturday, December 30th, 2017
college

ಸುಬ್ರಹ್ಮಣ್ಯ: ಸಹಪಾಠಿ ವಿದ್ಯಾರ್ಥಿಯ ಚಿಕಿತ್ಸೆಗೆ ಸುಬ್ರಹ್ಮಣ್ಯ ನಿಟ್ಟೆಯ ಸದಾನಂದ ಆಸ್ಪತ್ರೆಯ ವೈದ್ಯರು ಮತ್ತು ನರ್ಸ್‌ಗಳು ಸೂಕ್ತ ಸಮಯದಲ್ಲಿ ಸ್ಪಂದಿಸಿಲ್ಲ ವಿಳಂಬ ಮಾಡಿ ನಿರ್ಲಕ್ಷ ತೋರಿದ್ದಾರೆ ಎಂದು ಆರೋಪಿಸಿ ಸುಬ್ರಹ್ಮಣ್ಯ ಕೆಎಸ್‌ಎಸ್‌ ಕಾಲೇಜಿನ ಎಬಿವಿಪಿ ವಿದ್ಯಾರ್ಥಿಗಳು ಶುಕ್ರವಾರ ಆಸ್ಪತ್ರೆ ಮುಂಭಾಗ ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಸುಬ್ರಹ್ಮಣ್ಯ ಕಾಲೇಜಿನ ಅಂತಿಮ ಬಿ.ಎ. ವಿಭಾಗದ ವಿದ್ಯಾರ್ಥಿ ನವೀನ್‌ ಎಂಬಾತ ಮರ್ಧಾಳ ಕಡೆಯ ತನ್ನ ಮನೆಯಿಂದ ಸುಬ್ರಹ್ಮಣ್ಯ ಕಾಲೇಜಿಗೆಂದು ಬರುತ್ತಿದ್ದ ವೇಳೆ ಶುಕ್ರವಾರ ಬೆಳಗ್ಗೆ ಕೈಕಂಬದ ನರ್ಸರಿ ಬಳಿ ಅಪಘಾತಕ್ಕೆ ಒಳಗಾಗಿದ್ದ. […]