Blog Archive

ಎಂಡೋಸಲ್ಫಾನ್ ಬಾಧಿತರಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

Thursday, December 20th, 2012
ABVP Protest

ಮಂಗಳೂರು :ಎಂಡೋಸಲ್ಫಾನ್ ಬಾಧಿತರಿಗೆ ಸೂಕ್ತ ರೀತಿಯ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕೆಂದು ಒತ್ತಾಯಿಸಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೊಕ್ಕಡ ಗ್ರಾಮದ ಎಂಡೋಸಲ್ಫಾನ್ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ್ ಮಾತನಾಡಿ, 1980ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 92 ಗ್ರಾಮಗಳಲ್ಲಿ ಎಂಡೋಸಲ್ಫಾನನ್ನು ಹೆಲಿಕಾಫ್ಟರ್ ಮುಖಾಂತರ ಸಿಂಪಡನೆ ಮಾಡಲಾಯಿತು.1980ರ ಸಂದರ್ಭದಲ್ಲಿ ಗೇರು ಬೆಳೆಗೆ ನುಸಿ ಬಾಧೆ ಪ್ರಾರಂಭವಾದ ಸಂದರ್ಭದಲ್ಲಿ ಕೇರಳ ಗೇರು ಬೀಜ ನಿಗಮ […]